Karnataka Assembly Election: ಮತಗಟ್ಟೆಗೆ ಗಂಧದ ಕಡ್ಡಿ ಹಚ್ಚಿ ಪೂಜೆ ಸಲ್ಲಿಸಿದ ಕಾರ್ಯಕರ್ತ
ಇಂದು (ಮೇ.10) ವಿಧಾನಸಭೆ ಚುನಾವಣೆ ಮತದಾನ ಹಿನ್ನೆಲೆ ಮತಗಟ್ಟೆಗೆ ಗಂಧದ ಕಡ್ಡಿ ಹಚ್ಚಿ ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ.
ಹಾವೇರಿ: ಇಂದು (ಮೇ.10) ವಿಧಾನಸಭೆ ಚುನಾವಣೆ(Karnataka Assembly Election) ಮತದಾನ ಹಿನ್ನೆಲೆ ಮತಗಟ್ಟೆಗೆ ಗಂಧದ ಕಡ್ಡಿ ಹಚ್ಚಿ ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ. ರಾಜ್ಯದ 224 ಕ್ಷೇತ್ರದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತದಾನ ಮಾಡುತ್ತಿದ್ದಾರೆ. ಮುಂಜಾನೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಶುರುವಾಗಿದ್ದು, ಈಗಾಗಲೇ ಮತದಾರರು ಮತಗಟ್ಟೆಗೆ ಬಂದು ಮತ ಹಾಕುತ್ತಿದ್ದಾರೆ.
ಇನ್ನಷ್ಟು ಚುನಾವಣಾ ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್ಲಿಫ್ಟ್ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

