AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಹನುಮಂತನ ಭಕ್ತರು, ನಮ್ಮ ಪ್ರಣಾಳಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ

ಭಜರಂಗದಳ ಬ್ಯಾನ್ ವಿಚಾರ ಕುರಿತು ‘ನಾವೂ ಆಂಜನೇಯ ಭಕ್ತರು. ಅವರು ಮಾತ್ರನಾ?, ಶಾಂತಿ ತೋಟ ಕದಲಬಾರದು. ಸೌಹಾರ್ದತೆ‌ ಇರಬೇಕು. ಭಜರಂಗದಳ ಬ್ಯಾನ್ ಮಾಡ್ತೀವಿ ಅಂದ್ರೆ ಯಾಕೆ ಅವರು ಗಾಬರಿ ಆಗ್ತಿದ್ದಾರೆ. ಆಂಜನೇಯಗೂ ಭಜರಂಗದಳಕ್ಕೂ ಏನ್ ಸಂಬಂಧ ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ನಾವು ಹನುಮಂತನ ಭಕ್ತರು, ನಮ್ಮ ಪ್ರಣಾಳಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ
ಡಿಕೆ ಶಿವಕುಮಾರ್
ಕಿರಣ್ ಹನುಮಂತ್​ ಮಾದಾರ್
|

Updated on:May 03, 2023 | 3:20 PM

Share

ಬೆಂಗಳೂರು: ಬಜರಂಗದಳ(Bajarang Dal)ನಿಷೇಧ ಬಗ್ಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದು, ಇದು ಭಾರೀ ವಿವಾದಕ್ಕೀಡಾಗಿದೆ. ಬಿಜೆಪಿ ನಾಯಕರು ಹಾಗೂ ಹಿಂದೂಪರ ಸಂಘಟನೆಗಳು ಕಾಂಗ್ರೆಸ್​ ವಿರುದ್ಧ ಇದೀಗ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದರಂತೆ ಭಜರಂಗದಳ ಬ್ಯಾನ್ ವಿಚಾರ ಕುರಿತು ‘ನಾವೂ ಆಂಜನೇಯ ಭಕ್ತರು. ಅವರು ಮಾತ್ರನಾ?, ಶಾಂತಿ ತೋಟ ಕದಲಬಾರದು. ಸೌಹಾರ್ದತೆ‌ ಇರಬೇಕು. ಭಜರಂಗದಳ ಬ್ಯಾನ್ ಮಾಡ್ತೀವಿ ಅಂದ್ರೆ ಯಾಕೆ ಅವರು ಗಾಬರಿ ಆಗ್ತಿದ್ದಾರೆ. ಆಂಜನೇಯನಿಗೂ ಭಜರಂಗದಳಕ್ಕೂ ಏನ್ ಸಂಬಂಧ. ಬಿಜೆಪಿ ಅವರು ಬಹಳ ಪ್ರವೋಕ್ ಮಾಡ್ತಿದ್ದಾರೆ. ಜನಕ್ಕೆ ಇದು ಅರ್ಥ ಅಗಿದೆ. ನಮ್ಮ ಪ್ರಣಾಳಿಕೆಯಲ್ಲಿ ಬದಲಾವಣೆ ಇಲ್ಲ ಎಂದು ಡಿಕೆ ಶಿವಕುಮಾರ್(D. K. Shivakumar) ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ‘ನಾವು ಹನುಮಂತ ಭಕ್ತರು, ಆಂಜನೇಯ ಬೇರೆ ಭಜರಂಗದಳ ಬೇರೆ, ಬಿಜೆಪಿ ಅವರು ಭಜರಂಗಿ ಎಂದು ಕ್ಯಾಂಪೇನ್ ಮಾಡೋದು ಬೇಡ. ಹೊಟ್ಟೆಗೆ ಏನ್ ಕೊಟ್ರಿ, ಉದ್ಯೋಗ ಏನ್ ಕೊಟ್ರಿ ಹೇಳಿ ಎಂದರು. ಇನ್ನು ಇದೇ ವೇಳೆ ನಾಳೆ(ಮೇ.4) ಹನುಮ ಚಾಲಿಸ ಪಠಣೆ ವಿಚಾರ ‘ಹನುಮ ಚಾಲಿಸ ನಾವು ದಿನಾ ಮಾಡ್ತೀವಿ. ಅವರೊಬ್ಬರೇನಾ ಮಾಡೋದು. ಹಿಂದಿನ RSS ಬೇರೆ, ಈಗಿನ RSS ಬೇರೆ ಎಂದಿದ್ದಾರೆ.

ಇದನ್ನೂ ಓದಿ:ಬಜರಂಗದಳ ನಿಷೇಧ: ಕಾಂಗ್ರೆಸ್​​ಗೆ​ ಚುರುಕು ಮುಟ್ಟಿಸಲು ಹಿಂದೂ ಸಂಘಟನೆಗಳಿಂದ ಹನುಮಾನ್ ಚಾಲೀಸಾ ಪಠಿಸಲು ಕರೆ

ಕುಂಬಳ ಕಾಯಿ ಕಳ್ಳ ಅಂದ್ರೆ, ಯಾಕೆ ಹೆಗಲು ಮುಟ್ಟಿ ನೋಡಿಕೊಳ್ತೀರಾ. ಮೊದಲು ನೀವು ದೇಶ ಉಳಿಸಿ, ಆಯನೂರು ಮಂಜುನಾಥ್ ಏನ್ ಹೇಳಿದ್ರು. ಈಶ್ವರಪ್ಪಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಹೇಳಿ? ನಮ್ಮ ಗ್ಯಾರಂಟಿ ಕಾರ್ಡ್ ಐತಿಹಾಸಿಕವಾದದ್ದು, ನಮ್ಮ ಗ್ಯಾರಂಟಿ ನಾವು ಕೊಟ್ಟೇ ಕೊಡ್ತೀವಿ. ಬಿಜೆಪಿ ಅವರು ಒಂದೊಂದು ವಿಷಯ ತೆಗೆದುಕೊಂಡು ಹೀಗೆ ಮಾಡ್ತಿದ್ದಾರೆ. ಇದೆಲ್ಲ ವರ್ಕ್ ಆಗೊಲ್ಲ. ನಾನು ಹಿಂದೂ, ನಾನು ಆಂಜನೇಯ ಭಕ್ತ, ರಾಮನ ಭಕ್ತ. ಬಿಜೆಪಿಯವರು ಏನು ಮಾಡಿಕೊಳ್ಳಲಿ. ನಮಗೆ 141ಸೀಟು ಬರೋದು ಪಕ್ಕಾ. ಮೇ.13 ಕ್ಕೆ ಫಲಿತಾಂಶ ಹೊರಗೆ ಬರುತ್ತೆ ಅವಾಗ ಗೊತ್ತಾಗುತ್ತೆ ಎಂದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:17 pm, Wed, 3 May 23

Follow Us
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ