AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election Result 2023: ಆಂಜನೇಯನ ದರ್ಶನ ಪಡೆದು ಸಿಎಂ ಬೊಮ್ಮಾಯಿ ಹೇಳಿದ್ದೇನು?

ಸಿಎಂ ಬಸವರಾಜ ಬೊಮ್ಮಾಯಿಯವರು ಕೂಡ ಹುಬ್ಬಳ್ಳಿಯ ವಿಜಯನಗರದಲ್ಲಿರೋ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಶಿಗ್ಗಾಂವಿಗೆ ತೆರಳೋ‌ ಮುನ್ನ ಆಂಜನೇಯನ ದರ್ಶನ ಮಾಡಿದ್ದಾರೆ.

Karnataka Assembly Election Result 2023: ಆಂಜನೇಯನ ದರ್ಶನ ಪಡೆದು ಸಿಎಂ ಬೊಮ್ಮಾಯಿ ಹೇಳಿದ್ದೇನು?
ಬಸವರಾಜ ಬೊಮ್ಮಾಯಿ
ಆಯೇಷಾ ಬಾನು
|

Updated on:May 13, 2023 | 9:23 AM

Share

ಹುಬ್ಬಳ್ಳಿ: ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು(Karnataka Assembly Elections 2023 Result)ಇಡೀ ರಾಜ್ಯದ ಚಿತ್ತ ಮತ ಎಣಿಕೆಯತ್ತ ನೆಟ್ಟಿದೆ. ಇಂದು ರಾಜಕೀಯ ನಾಯಕರ ಭವಿಷ್ಯ ಹೊರ ಬೀಳಲಿದ್ದು ಘಟಾನುಘಟಿ ನಾಯಕರು ದೇವರ ಮೊರೆ ಹೋಗಿದ್ದಾರೆ. ಬೆಳ್ಳಂ ಬೆಳಗ್ಗೆಯೇ ದೇವಸ್ಥಾನಗಳಿಗೆ ಹೋಗಿ ವಿಶೇಷ ಪೂಜೆಗಳನ್ನು ಮಾಡಿಸುತ್ತಿದ್ದಾರೆ. ಇನ್ನು ಮತ್ತೊಂದೆಡೆ ಸಿಎಂ ಬಸವರಾಜ ಬೊಮ್ಮಾಯಿಯವರು(Basavaraj Bommai) ಕೂಡ ಹುಬ್ಬಳ್ಳಿಯ ವಿಜಯನಗರದಲ್ಲಿರೋ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಶಿಗ್ಗಾಂವಿಗೆ ತೆರಳೋ‌ ಮುನ್ನ ಆಂಜನೇಯನ ದರ್ಶನ ಮಾಡಿದ್ದಾರೆ.

ಇನ್ನು ಮಾಧ್ಯಮಗಳಿಗೆ ಪ್ರಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಇವತ್ತು ಕರ್ನಾಟಕ ವಿಧಾನ ಸಭೆಯ ಫಲಿತಾಂಶದ ದಿನ. ಈ ಫಲಿತಾಂಶ ಬಹಳಷ್ಟು ಮುಖ್ಯ. ರಾಜ್ಯ, ಅಭಿವೃದ್ಧಿ, ಜನರ, ರಾಜಕೀಯ ದೃಷ್ಟಿಯಿಂದ ಬಹಳಷ್ಟು ಮುಖ್ಯ. ಮುಂದಿನ ಐದು ವರ್ಷದ ರಾಜ್ಯ ಅಭಿವೃದ್ಧಿ ಮತ್ತು ಸುರಕ್ಷಿತವಾಗಿ‌ ನಾಡು ಮಾಡುವ ನಿಟ್ಟಿನಲ್ಲಿ ಜನ ಮತ ನೀಡಿದ್ದಾರೆಂಬ ನಂಬಿಕೆಯಿದೆ. ನಮ್ಮ ಬಿಜೆಪಿ ಸ್ಪಷ್ಟ ಬಹುಮತದಿಂದ ಜಯಸಾಧಿಸಲಿದೆ ಎಂಬ ವಿಶ್ವಾಸವಿದೆ.

Basavaraj bommai (1)

ಬಸವರಾಜ ಬೊಮ್ಮಾಯಿ ಟೆಂಪಲ್ ರನ್

ಜನ ಶಾಂತಿಯುತ ಮತದಾನ ಮಾಡಿದ್ದಾರೆ. ಶಾಂತಿಯುತ ಮತದಾನ ಮಾಡಿದ್ದಕ್ಕೆ ಕೃತಜ್ಞತೆ. ಅದೇ ರೀತಿ ಮತ ಎಣಿಕೆಯಲ್ಲಿ ಸಹ ಎಲ್ಲರೂ ಶಾಂತಿಯುತವಾಗಿ ವರ್ತನೆ ಮಾಡಬೇಕು. ಕೆಲವೇ ತಾಸುಗಳಲ್ಲಿ ಹಲವಾರು ಟ್ರೆಂಡ್ ಗಳು ಹೊರ ಬರುತ್ತವೆ. ಅಂಕಿ ಅಂಶಗಳು ಸಹ ಹೊರ ಬರುತ್ತವೆ. ಇದರ ಆಧಾರದ ಮೇಲೆ ಅಧಿಕಾರ ನಿರ್ಧಾರವಾಗುತ್ತದೆ. ಆದರೆ ನಮ್ಮ ಪಕ್ಷ ಸಂಪೂರ್ಣ ಬಹುಮತ ಪಡೆಯುವ ವಿಶ್ವಾಸವಿದೆ. ಜೆಡಿಎಸ್ ನವರು ಯಾರು ಸಂಪರ್ಕದಲ್ಲಿ ಇಲ್ಲ ಎಂದ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

Basavaraj bommai visits temple in hubli before karnataka assembly election result 2023

ಬಸವರಾಜ ಬೊಮ್ಮಾಯಿ ಹನುಮನ ದರ್ಶನ

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 9:16 am, Sat, 13 May 23

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?