AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Rural Election 2023 Winner: ಗೆಲುವಿನ ನಗೆ ಬೀರಿದ ಲಕ್ಷ್ಮಿ ಹೆಬ್ಬಾಳ್ಕರ್

Lakshmi Hebbalkar: ಬೆಳಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳ ನಡುವೆ ನೇರ ಹಣಾಹಣಿಯಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಗೆದ್ದು ಬೀಗಿದ್ದಾರೆ.

Belagavi Rural Election 2023 Winner: ಗೆಲುವಿನ ನಗೆ ಬೀರಿದ ಲಕ್ಷ್ಮಿ ಹೆಬ್ಬಾಳ್ಕರ್
ಲಕ್ಷ್ಮಿ ಹೆಬ್ಬಾಳ್ಕರ್
ರಶ್ಮಿ ಕಲ್ಲಕಟ್ಟ
|

Updated on: May 13, 2023 | 1:08 PM

Share

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ (Belagavi Rural Assembly Election Results 2023) ಕಾಂಗ್ರೆಸ್ ಪಕ್ಷದ  ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಗೆಲುವು ಸಾಧಿಸಿದ್ದಾರೆ.ಬೆಳಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳ ನಡುವೆ ನೇರ ಹಣಾಹಣಿಯಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಿ ರವೀಂದ್ರ ಹೆಬ್ಬಾಳ್ಕರ್, ಬಿಜೆಪಿಯ ನಾಗೇಶ್ ಮನೋಲ್ಕರ್ ಮತ್ತು ಜೆಡಿಎಸ್ ಪಕ್ಷದ ಶಂಕರಗೌಡ ರುದ್ರಗೌಡ ಪಾಟೀಲ್ ಚುನಾವಣಾ ಕಣದಲ್ಲಿದ್ದರು.

2008ರಲ್ಲಿ ಸಂಜಯ್ ಬಿ ಪಾಟೀಲ್ ಮೂಲಕ ಬಿಜೆಪಿ ಇಲ್ಲಿ ಖಾತೆ ತೆರೆದಿತ್ತು. 2013ರ ಚುನಾವಣೆಯಲ್ಲಿ ವರ್ಚಸ್ಸು ಕಡಿಮೆಯಾದರೂ ಸಂಜಯ್ ಮತ್ತೊಮ್ಮೆ ಗೆದ್ದು ಬಂದರು. 2018ರಲ್ಲಿ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳ್ಕರ್ ಬರೋಬ್ಬರಿ 51,724 ಮತಗಳ ಅಂತರದಿಂದ ಸಂಜಯ್ ಬಿ ಪಾಟೀಲರನ್ನು ಸೋಲಿಸಿ, ಬಿಜೆಪಿ ಪ್ರಾಬಲ್ಯವಿರುವಲ್ಲಿ ಕಾಂಗ್ರೆಸ್ ಪತಾಕೆ ಹಾರಿಸಿದರು

ಈ ವಿಧಾನಸಭಾ ಕ್ಷೇತ್ರದಲ್ಲಿ ಪ್ರತೀ ಚುನಾವಣೆಗೆ ಮತದಾನದ ಪ್ರಮಾಣ ಏರುತ್ತಲೇ ಬಂದಿದೆ. 2008ರಲ್ಲಿ ಶೇಕಡ 71.1ರಷ್ಟಿದ್ದ ಮತದಾನ ಪ್ರಮಾಣ, 2013ರಲ್ಲಿ ಶೇಕಡ 73.97 ತಲುಪಿದೆ. ಇದು 2018ರಲ್ಲಿ ಶೇಕಡ 77.55ಕ್ಕೆ ಏರಿದೆ. ಈ ಬಾರಿ ಸಹಜವಾಗಿಯೇ ಇದು ಹೆಚ್ಚಾಗಲಿದೆ.

ಚುನಾವಣೆ ಫಲಿತಾಂಶ ಲೈವ್​ ಅಪ್ಡೇಟ್​ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ