AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Rural Election 2023 Winner: ಗೆಲುವಿನ ನಗೆ ಬೀರಿದ ಲಕ್ಷ್ಮಿ ಹೆಬ್ಬಾಳ್ಕರ್

Lakshmi Hebbalkar: ಬೆಳಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳ ನಡುವೆ ನೇರ ಹಣಾಹಣಿಯಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಗೆದ್ದು ಬೀಗಿದ್ದಾರೆ.

Belagavi Rural Election 2023 Winner: ಗೆಲುವಿನ ನಗೆ ಬೀರಿದ ಲಕ್ಷ್ಮಿ ಹೆಬ್ಬಾಳ್ಕರ್
ಲಕ್ಷ್ಮಿ ಹೆಬ್ಬಾಳ್ಕರ್
ರಶ್ಮಿ ಕಲ್ಲಕಟ್ಟ
|

Updated on: May 13, 2023 | 1:08 PM

Share

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ (Belagavi Rural Assembly Election Results 2023) ಕಾಂಗ್ರೆಸ್ ಪಕ್ಷದ  ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಗೆಲುವು ಸಾಧಿಸಿದ್ದಾರೆ.ಬೆಳಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳ ನಡುವೆ ನೇರ ಹಣಾಹಣಿಯಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಿ ರವೀಂದ್ರ ಹೆಬ್ಬಾಳ್ಕರ್, ಬಿಜೆಪಿಯ ನಾಗೇಶ್ ಮನೋಲ್ಕರ್ ಮತ್ತು ಜೆಡಿಎಸ್ ಪಕ್ಷದ ಶಂಕರಗೌಡ ರುದ್ರಗೌಡ ಪಾಟೀಲ್ ಚುನಾವಣಾ ಕಣದಲ್ಲಿದ್ದರು.

2008ರಲ್ಲಿ ಸಂಜಯ್ ಬಿ ಪಾಟೀಲ್ ಮೂಲಕ ಬಿಜೆಪಿ ಇಲ್ಲಿ ಖಾತೆ ತೆರೆದಿತ್ತು. 2013ರ ಚುನಾವಣೆಯಲ್ಲಿ ವರ್ಚಸ್ಸು ಕಡಿಮೆಯಾದರೂ ಸಂಜಯ್ ಮತ್ತೊಮ್ಮೆ ಗೆದ್ದು ಬಂದರು. 2018ರಲ್ಲಿ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳ್ಕರ್ ಬರೋಬ್ಬರಿ 51,724 ಮತಗಳ ಅಂತರದಿಂದ ಸಂಜಯ್ ಬಿ ಪಾಟೀಲರನ್ನು ಸೋಲಿಸಿ, ಬಿಜೆಪಿ ಪ್ರಾಬಲ್ಯವಿರುವಲ್ಲಿ ಕಾಂಗ್ರೆಸ್ ಪತಾಕೆ ಹಾರಿಸಿದರು

ಈ ವಿಧಾನಸಭಾ ಕ್ಷೇತ್ರದಲ್ಲಿ ಪ್ರತೀ ಚುನಾವಣೆಗೆ ಮತದಾನದ ಪ್ರಮಾಣ ಏರುತ್ತಲೇ ಬಂದಿದೆ. 2008ರಲ್ಲಿ ಶೇಕಡ 71.1ರಷ್ಟಿದ್ದ ಮತದಾನ ಪ್ರಮಾಣ, 2013ರಲ್ಲಿ ಶೇಕಡ 73.97 ತಲುಪಿದೆ. ಇದು 2018ರಲ್ಲಿ ಶೇಕಡ 77.55ಕ್ಕೆ ಏರಿದೆ. ಈ ಬಾರಿ ಸಹಜವಾಗಿಯೇ ಇದು ಹೆಚ್ಚಾಗಲಿದೆ.

ಚುನಾವಣೆ ಫಲಿತಾಂಶ ಲೈವ್​ ಅಪ್ಡೇಟ್​ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ