AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bellary City Election Result 2023: ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಹೈ ವೋಲ್ಟೇಜ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾರಾ ಭರತ್ ರೆಡ್ಡಿ ಗೆಲುವು

Bellary City Assembly Election Result 2023 Live Counting Updates: ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸೋಮಶೇಖರ್ ರೆಡ್ಡಿ, KRPP ಯಿಂದ ಅರುಣಾ ಲಕ್ಷ್ಮಿ ಹಾಗೂ ಕಾಂಗ್ರೆಸ್​ನಿಂದ ಭರತ್ ರೆಡ್ಡಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Bellary City Election Result 2023: ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಹೈ ವೋಲ್ಟೇಜ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾರಾ ಭರತ್ ರೆಡ್ಡಿ ಗೆಲುವು
ಅರುಣಾ ಲಕ್ಷ್ಮಿ, ಸೋಮಶೇಖರ್ ರೆಡ್ಡಿ
ನಯನಾ ಎಸ್​ಪಿ
|

Updated on:May 13, 2023 | 4:26 PM

Share

Bellary City Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟವಾಗಿದೆ. ಹೈ ವೋಲ್ಟೇಜ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾರಾ ಭರತ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಗಣಿಜಿಲ್ಲೆ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ (Bellary City Assembly Constituency) ಗಣಿದಣಿಗಳ ಕುಟುಂಬದೊಳಗಿನ ರಾಜಕಾರಣ ಜನರ ಗಮನ ಸೆಳೆದಿದೆ. ಬಳ್ಳಾರಿ ನಗರದಲ್ಲಿ ಸೊಸೆ ಮತ್ತು ಬಾವನ ನಡುವೆಯೇ ಫೈಟ್‌ ನಡೆದಿದ್ದು, ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ತಮ್ಮ ಬಾವ ಸೋಮಶೇಖರ್‌ ರೆಡ್ಡಿ ವಿರುದ್ಧವೇ ಕಣಕ್ಕಿಳಿದಿರುವುದು ಫ್ಯಾಮಿಲಿ ಫೈಟ್‌ಗೆ ಸಾಕ್ಷಿಯಾಗಿದೆ.

ಬಿಜೆಪಿಯಿಂದ ದೂರವಾದ ಮಾಜಿ ಸಚಿವ ಜಿ ಜನಾರ್ದನ ರೆಡ್ಡಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಅವರ ತವರೂರು ಬಳ್ಳಾರಿ ನಗರ ಕ್ಷೇತ್ರದಲ್ಲಿ ಸಹೋದರ ಹಾಗೂ ಬಿಜೆಪಿಯ ಹಾಲಿ ಶಾಸಕ ಜಿ ಸೋಮಶೇಖರ್‌ ರೆಡ್ಡಿ ಅವರ ವಿರುದ್ಧ ತಮ್ಮ ಪತ್ನಿ ಅರುಣಾ ಲಕ್ಷ್ಮೀ ಅವರನ್ನು ಕೆಆರ್‌ಪಿಪಿಯಿಂದ ಕಣಕ್ಕಿಳಿಸಲಿರುವುದು ಹೈ ವೋಲ್ಟೇಜ್ ಕ್ಷೇತ್ರದಲ್ಲಿ ಭಾರಿ ಕಾಳಗಕ್ಕೆ ಮುನ್ನಿಡಿ ಬರೆದಿದೆ. ಇದುವರೆಗೆ ಬಿಜೆಪಿ – ಕಾಂಗ್ರೆಸ್‌ ನಡುವೆ ನೇರ ಪೈಪೋಟಿಯ ಕಣವೀಗ ಕೆಆರ್‌ಪಿಪಿ ಮೂಲಕ ತ್ರೀಕೋನ ಸ್ಪರ್ಧೆಗೆ ಸಾಕ್ಷಿಯಾಗಿದೆ. ಇನ್ನು ಕಾಂಗ್ರೆಸ್ ಪಕ್ಷದಿಂದ ನಾರಾ ಭರತ್ ರೆಡ್ಡಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ, ಜೊತೆಗೆ ಕ್ಷೇತ್ರದೆಲ್ಲೆಡೆ ಬಾರಿ ಪ್ರಚಾರವನ್ನು ಮಾಡಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 3:53 am, Sat, 13 May 23

Follow Us
Nayana SP
Nayana SP

ಹುಟ್ಟೂರು ದಕ್ಷಿಣ ಕನ್ನಡ ಬೆಳೆದದ್ದು ನಮ್ಮ ಬೆಂಗಳೂರಿನಲ್ಲಿ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಶಿಕ್ಷಣ, ಜೋತಿಷ್ಯ, ಉದ್ಯೋಗ, ಹೀಗೆ ಹಲವು. ಕಳೆದ ಎರಡು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ. ಓದುಗರ ಅಭಿರುಚಿಗೆ ಅನುಗುಣವಾಗಿ ಲೇಖನಗಳನ್ನು ಬರೆಯುವುದು ನನ್ನ ಪ್ರಯತ್ನ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್