AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belthangady Election 2023 Winner: ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ ​ಗೆಲುವು, ಕಾಂಗ್ರೆಸ್​​ ಸೋಲು

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ (Beltangadi Assembly Constituency) ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಇದೀಗ ಬಿಜೆಪಿಯಿಂದ ಹರೀಶ್ ಪೂಂಜ ​​ ಗೆಲುವು ಸಾಧಿಸಿದ್ದಾರೆ.

Belthangady Election 2023 Winner: ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ ​ಗೆಲುವು, ಕಾಂಗ್ರೆಸ್​​ ಸೋಲು
ಹರೀಶ್ ಪೂಂಜ
ಅಕ್ಷಯ್​ ಪಲ್ಲಮಜಲು​​
|

Updated on:May 13, 2023 | 12:39 PM

Share

ಮಂಗಳೂರು: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ( Belthangady Assembly Constituency) ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಇದೀಗ ಬಿಜೆಪಿಯಿಂದ ಹರೀಶ್ ಪೂಂಜ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹರೀಶ್ ಪೂಂಜ ಅವರಿಗೆ ಭಾರಿ ಪೈಪೋಟಿ ನೀಡಿದ್ದು ರಕ್ಷಿತ್​ ಶಿವರಾಂ ಅವರು ಸೋತಿದ್ದಾರೆ. ಹರೀಶ್ ಪೂಂಜ ಅವರು ಭಾರಿ ಮತಗಳಿಂದ ಗೆಲುವು ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಚುನಾವಣೆ ವಿಧಾನ ಸಭಾ ಕ್ಷೇತ್ರವಾದ ಬೆಳ್ತಂಗಡಿಯಲ್ಲಿ ಗೆಲುವು ಸಾಧಿಸಿದ್ದಾರೆ.

ಇನ್ನೂ ಹರೀಶ್​​ ಪೂಂಜಾ​​ ಅವರಿಗೆ ಪ್ರಬಲ ಪೈಪೋಟಿ ನೀಡಿದ್ದು ರಕ್ಷಿತ್​ ಶಿವರಾಂ​​ ಸೋತಿದ್ದಾರೆ. ರಕ್ಷಿತ್​ ಶಿವರಾಮ್​​ ಅವರು ಬೆಳ್ತಂಗಡಿಯ ಕಾಂಗ್ರೆಸ್​​ ಅಭ್ಯರ್ಥಿಯಾಗಿದ್ದು. ಈ ಬಾರಿ ಪ್ರಬಲ ಅಭ್ಯರ್ಥಿಯಾಗಿದ್ದರು. ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸಹೋದರ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಪುತ್ರ ರಕ್ಷಿತ್ ಶಿವರಾಂ ಕಡಿಮೆ ಅಂತರದಲ್ಲಿ ಸೋತಿದ್ದಾರೆ.

ಇದನ್ನೂ ಓದಿ: Karnataka Election Results and Winner 2023 LIVE: ಗಂಗಾವತಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಜನಾರ್ದನ ರೆಡ್ಡಿಗೆ ಬಾರಿ ಗೆಲುವು

ಈ ಮಧ್ಯೆ ಎಸ್.ಡಿ.ಪಿ.ಐ. ಯಿಂದ ಅಕ್ಬರ್ ಸೋತಿದ್ದಾರೆ. ತುಳುನಾಡ ಪಕ್ಷದ ಅಭ್ಯರ್ಥಿಯಾಗಿ ಶೈಲೇಶ್ ಆರ್.ಜೆ, ರ್ವೋದಯ ಕರ್ನಾಟಕ ಪಕ್ಷವೂ ಆದಿತ್ಯ ನಾರಾಯಣ ಕಲ್ಲಾಜೆ ಕೂಡ ಸೋತಿದ್ದಾರೆ. ಇನ್ನೂ ಜೆಡಿಎಸ್​​ನಿಂದ ಅಶ್ರಫ್ ಅಲಿ ಕುಯ್ ಸೋತಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

Published On - 12:34 pm, Sat, 13 May 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ