AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belthangady Election 2023 Winner: ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ ​ಗೆಲುವು, ಕಾಂಗ್ರೆಸ್​​ ಸೋಲು

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ (Beltangadi Assembly Constituency) ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಇದೀಗ ಬಿಜೆಪಿಯಿಂದ ಹರೀಶ್ ಪೂಂಜ ​​ ಗೆಲುವು ಸಾಧಿಸಿದ್ದಾರೆ.

Belthangady Election 2023 Winner: ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ ​ಗೆಲುವು, ಕಾಂಗ್ರೆಸ್​​ ಸೋಲು
ಹರೀಶ್ ಪೂಂಜ
ಅಕ್ಷಯ್​ ಪಲ್ಲಮಜಲು​​
|

Updated on:May 13, 2023 | 12:39 PM

Share

ಮಂಗಳೂರು: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ( Belthangady Assembly Constituency) ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಇದೀಗ ಬಿಜೆಪಿಯಿಂದ ಹರೀಶ್ ಪೂಂಜ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹರೀಶ್ ಪೂಂಜ ಅವರಿಗೆ ಭಾರಿ ಪೈಪೋಟಿ ನೀಡಿದ್ದು ರಕ್ಷಿತ್​ ಶಿವರಾಂ ಅವರು ಸೋತಿದ್ದಾರೆ. ಹರೀಶ್ ಪೂಂಜ ಅವರು ಭಾರಿ ಮತಗಳಿಂದ ಗೆಲುವು ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಚುನಾವಣೆ ವಿಧಾನ ಸಭಾ ಕ್ಷೇತ್ರವಾದ ಬೆಳ್ತಂಗಡಿಯಲ್ಲಿ ಗೆಲುವು ಸಾಧಿಸಿದ್ದಾರೆ.

ಇನ್ನೂ ಹರೀಶ್​​ ಪೂಂಜಾ​​ ಅವರಿಗೆ ಪ್ರಬಲ ಪೈಪೋಟಿ ನೀಡಿದ್ದು ರಕ್ಷಿತ್​ ಶಿವರಾಂ​​ ಸೋತಿದ್ದಾರೆ. ರಕ್ಷಿತ್​ ಶಿವರಾಮ್​​ ಅವರು ಬೆಳ್ತಂಗಡಿಯ ಕಾಂಗ್ರೆಸ್​​ ಅಭ್ಯರ್ಥಿಯಾಗಿದ್ದು. ಈ ಬಾರಿ ಪ್ರಬಲ ಅಭ್ಯರ್ಥಿಯಾಗಿದ್ದರು. ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸಹೋದರ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಪುತ್ರ ರಕ್ಷಿತ್ ಶಿವರಾಂ ಕಡಿಮೆ ಅಂತರದಲ್ಲಿ ಸೋತಿದ್ದಾರೆ.

ಇದನ್ನೂ ಓದಿ: Karnataka Election Results and Winner 2023 LIVE: ಗಂಗಾವತಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಜನಾರ್ದನ ರೆಡ್ಡಿಗೆ ಬಾರಿ ಗೆಲುವು

ಈ ಮಧ್ಯೆ ಎಸ್.ಡಿ.ಪಿ.ಐ. ಯಿಂದ ಅಕ್ಬರ್ ಸೋತಿದ್ದಾರೆ. ತುಳುನಾಡ ಪಕ್ಷದ ಅಭ್ಯರ್ಥಿಯಾಗಿ ಶೈಲೇಶ್ ಆರ್.ಜೆ, ರ್ವೋದಯ ಕರ್ನಾಟಕ ಪಕ್ಷವೂ ಆದಿತ್ಯ ನಾರಾಯಣ ಕಲ್ಲಾಜೆ ಕೂಡ ಸೋತಿದ್ದಾರೆ. ಇನ್ನೂ ಜೆಡಿಎಸ್​​ನಿಂದ ಅಶ್ರಫ್ ಅಲಿ ಕುಯ್ ಸೋತಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

Published On - 12:34 pm, Sat, 13 May 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ