AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhadravati Election 2023 Winner: ಅಪ್ಪಾಜಿಗೌಡರ ಪತ್ನಿ ವಿರುದ್ಧ ಬಿಕೆ ಸಂಗಮೇಶ್ವರ್​ಗೆ ಜಯ

BK Sangameshwara: ದಶಕಗಳ ಕಾಲ ಹಾಲಿ ಶಾಸಕ  ಕಾಂಗ್ರೆಸ್ ಅಭ್ಯರ್ಥಿ  ಬಿ.ಕೆ ಸಂಗಮೇಶ್ವರ್ ಹಾಗೂ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಗೌಡ ನಡುವಿನ ಹಣಾಹಣಿಗೆ ಭದ್ರಾವತಿ ಸಾಕ್ಷಿಯಾಗಿತ್ತು.

Bhadravati Election 2023 Winner: ಅಪ್ಪಾಜಿಗೌಡರ ಪತ್ನಿ ವಿರುದ್ಧ ಬಿಕೆ ಸಂಗಮೇಶ್ವರ್​ಗೆ ಜಯ
BK Sangameshwara
ನಯನಾ ರಾಜೀವ್
|

Updated on: May 13, 2023 | 5:06 PM

Share

ದಶಕಗಳ ಕಾಲ ಹಾಲಿ ಶಾಸಕ  ಕಾಂಗ್ರೆಸ್ ಅಭ್ಯರ್ಥಿ  ಬಿ.ಕೆ ಸಂಗಮೇಶ್ವರ್ ಹಾಗೂ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಗೌಡ ನಡುವಿನ ಹಣಾಹಣಿಗೆ ಭದ್ರಾವತಿ ಸಾಕ್ಷಿಯಾಗಿತ್ತು.

ಬಿಕೆ ಸಂಗಮೇಶ್ವರ್ ಶಾರದಾ ಅಪ್ಪಾಜಿಗೌಡ ವಿರುದ್ಧ ಗೆಲುವು ಸಾಧಿಸಿದ್ದಾರೆ. ಈಗ ಅಪ್ಪಾಜಿಗೌಡ ನಿಧನದ ಹಿನ್ನೆಲೆಯಲ್ಲಿ ಜೆಡಿಎಸ್​ ಅಭ್ಯರ್ಥಿಯಾಗಿ ಅವರ ಪತ್ನಿ ಶಾರದಾ ಅಪ್ಪಾಜಿಗೌಡ ಕಣಕ್ಕಿಳಿದಿದ್ದಾರೆ. ಅತ್ತ ಕಾಂಗ್ರೆಸ್​ನಿಂದ ಸಂಗಮೇಶ್ವರ್ ಐದನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇಲ್ಲಿಯವರೆಗೆ ಸಂಗಮೇಶ್ವರ್ ಮೂರು ಬಾರಿ ಭದ್ರಾವತಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಮೂರು ಬಾರಿ ಅಪ್ಪಾಜಿಗೌಡ ಕೂಡ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಈ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಒಮ್ಮೆಯೂ ಬಿಜೆಪಿ ಗೆಲುವು ಸಾಧಿಸಿಲ್ಲ, ಈ ಬಾರಿ ಬಿಜೆಪಿಯಿಂದ ಮುಂಗೋಟಿ ರುದ್ರೇಶ್ ಕಣಕ್ಕಿಳಿದಿದ್ದಾರೆ. ಎಎಪಿಯಿಂದ ಆನಂದ್ ಸ್ಪರ್ಧಿಸಿದ್ದಾರೆ.

ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ