AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhadravati Election 2023 Winner: ಅಪ್ಪಾಜಿಗೌಡರ ಪತ್ನಿ ವಿರುದ್ಧ ಬಿಕೆ ಸಂಗಮೇಶ್ವರ್​ಗೆ ಜಯ

BK Sangameshwara: ದಶಕಗಳ ಕಾಲ ಹಾಲಿ ಶಾಸಕ  ಕಾಂಗ್ರೆಸ್ ಅಭ್ಯರ್ಥಿ  ಬಿ.ಕೆ ಸಂಗಮೇಶ್ವರ್ ಹಾಗೂ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಗೌಡ ನಡುವಿನ ಹಣಾಹಣಿಗೆ ಭದ್ರಾವತಿ ಸಾಕ್ಷಿಯಾಗಿತ್ತು.

Bhadravati Election 2023 Winner: ಅಪ್ಪಾಜಿಗೌಡರ ಪತ್ನಿ ವಿರುದ್ಧ ಬಿಕೆ ಸಂಗಮೇಶ್ವರ್​ಗೆ ಜಯ
BK Sangameshwara
ನಯನಾ ರಾಜೀವ್
|

Updated on: May 13, 2023 | 5:06 PM

Share

ದಶಕಗಳ ಕಾಲ ಹಾಲಿ ಶಾಸಕ  ಕಾಂಗ್ರೆಸ್ ಅಭ್ಯರ್ಥಿ  ಬಿ.ಕೆ ಸಂಗಮೇಶ್ವರ್ ಹಾಗೂ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಗೌಡ ನಡುವಿನ ಹಣಾಹಣಿಗೆ ಭದ್ರಾವತಿ ಸಾಕ್ಷಿಯಾಗಿತ್ತು.

ಬಿಕೆ ಸಂಗಮೇಶ್ವರ್ ಶಾರದಾ ಅಪ್ಪಾಜಿಗೌಡ ವಿರುದ್ಧ ಗೆಲುವು ಸಾಧಿಸಿದ್ದಾರೆ. ಈಗ ಅಪ್ಪಾಜಿಗೌಡ ನಿಧನದ ಹಿನ್ನೆಲೆಯಲ್ಲಿ ಜೆಡಿಎಸ್​ ಅಭ್ಯರ್ಥಿಯಾಗಿ ಅವರ ಪತ್ನಿ ಶಾರದಾ ಅಪ್ಪಾಜಿಗೌಡ ಕಣಕ್ಕಿಳಿದಿದ್ದಾರೆ. ಅತ್ತ ಕಾಂಗ್ರೆಸ್​ನಿಂದ ಸಂಗಮೇಶ್ವರ್ ಐದನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇಲ್ಲಿಯವರೆಗೆ ಸಂಗಮೇಶ್ವರ್ ಮೂರು ಬಾರಿ ಭದ್ರಾವತಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಮೂರು ಬಾರಿ ಅಪ್ಪಾಜಿಗೌಡ ಕೂಡ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಈ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಒಮ್ಮೆಯೂ ಬಿಜೆಪಿ ಗೆಲುವು ಸಾಧಿಸಿಲ್ಲ, ಈ ಬಾರಿ ಬಿಜೆಪಿಯಿಂದ ಮುಂಗೋಟಿ ರುದ್ರೇಶ್ ಕಣಕ್ಕಿಳಿದಿದ್ದಾರೆ. ಎಎಪಿಯಿಂದ ಆನಂದ್ ಸ್ಪರ್ಧಿಸಿದ್ದಾರೆ.

ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್