AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳಿಗೆ ಬಿಜೆಪಿ ಸರ್ಕಾರ ನೀಡಿದ ಮೀಸಲಾತಿಗೆ ಕಂಟಕ: ಪ್ರತಾಪ್ ಸಿಂಹ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಎಲಚಿಗೆರೆ ಬೋರೆಯಲ್ಲಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕಕ್ಕೆ ಸಿಗುವ ಗ್ಯಾರಂಟಿ ಲಾಡೆನ್ ಮುಲ್ಲಾ ನೇತೃತ್ವದ ಸರ್ಕಾರ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳಿಗೆ ಬಿಜೆಪಿ ಸರ್ಕಾರ ನೀಡಿದ ಮೀಸಲಾತಿಗೆ ಕಂಟಕ: ಪ್ರತಾಪ್ ಸಿಂಹ
ಪ್ರತಾಪ್ ಸಿಂಹ ಮತ್ತು ಸಿದ್ದರಾಮಯ್ಯ
Rakesh Nayak Manchi
|

Updated on: May 07, 2023 | 7:00 PM

Share

ಮೈಸೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕಕ್ಕೆ ಸಿಗುವ ಗ್ಯಾರಂಟಿ ಲಾಡೆನ್ ಮುಲ್ಲಾ ನೇತೃತ್ವದ ಸರ್ಕಾರ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿದರು. ಜಿಲ್ಲೆಯ ನಂಜನಗೂಡು ತಾಲೂಕಿನ ಎಲಚಿಗೆರೆ ಬೋರೆಯಲ್ಲಿ ಸಿದ್ದರಾಮಯ್ಯ (Siddaramaiah) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇಸರಿ ಧ್ವಜ ನೋಡಿದರೆ ಸುರಕ್ಷಿತಭಾವ ಬರುತ್ತದೆ. ಆದರೆ ಸಿದ್ದರಾಮಯ್ಯ ಕೇಸರಿ ಟೋಪಿ ಹಾಕಿದರೆ ಕಿತ್ತು ಹಾಕುತ್ತಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಶಿವನ ಬೆಟ್ಟವನ್ನು ಏಸುಬೆಟ್ಟ ಮಾಡಲು ಹೊರಟಿದ್ದರು ಎಂದು ಕಿಡಿಕಾರಿದರು.

ಎಲಚಿಗೆರೆ ಬೋರೆ ಗ್ರಾಮದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರ ವಿವಿಧ ಸಮುದಾಯಗಳಿಗೆ ನೀಡಿದ ಮೀಸಲಾತಿಗೆ ಕಂಟಕ ಬರಲಿದೆ. ಹಿಂದೂಗಳ ಮೀಸಲಾತಿ ಕಿತ್ತುಕೊಂಡು ಮುಸ್ಲಿಮರಿಗೆ ಕೊಡುತ್ತಾರೆ. ಸಿದ್ದರಾಮಯ್ಯ ಲಿಂಗಾಯತ ಸಮುದಾಯವರು ಭ್ರಷ್ಟರು ಅಂತ ಹೇಳುತ್ತಾರೆ. ಸಿದ್ದರಾಮಯ್ಯ ಕ್ಷಮೆ ಕೇಳಿದ್ದು ಬೆಕ್ಕು ಸನ್ಯಾಸ ಸ್ವೀಕರಿಸಿದಂತೆ ಎಂದರು.

ಇದನ್ನೂ ಓದಿ: ಅಪ್ಪು ಹೆಸರಲ್ಲಿ ಆಸ್ಪತ್ರೆ ಕಟ್ಟಿದ್ದು ಸೋಮಣ್ಣ, ಆದರೆ ಶಿವಣ್ಣ ಸಿದ್ದರಾಮಯ್ಯ ಪರ ಪ್ರಚಾರ ಮಾಡ್ತಿದಾರೆ! ಪ್ರತಾಪ್ ಸಿಂಹ ಪ್ರಹಾರ

ಸಿದ್ದರಾಮಯ್ಯ ಅವರ ವರುಣಾದಲ್ಲಿನ ಸೋಲು ಗೆಲುವಿನ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ಯಾವುದೇ ಪ್ರಬಲ ಅಭ್ಯರ್ಥಿ ವಿರುದ್ಧ ಸಿದ್ದರಾಮಯ್ಯ ಗೆದ್ದಿಲ್ಲ. ಸಿದ್ದರಾಮಯ್ಯ ಪರ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಮತಯಾಚನೆಗೆ ಬರಲಿಲ್ಲ. ಯಾಕೆಂದರೆ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿದರೆ ಕಾಂಗ್ರೆಸ್ ಮುಗಿಸುತ್ತಾರೆ ಅಂತಾ ಅವರಿಗೆ ಗೊತ್ತಿದೆ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ