AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂದಿರ, ಮಸೀದಿ, ಸ್ಮಶಾನದಲ್ಲೂ ಬಿಜೆಪಿಯವರು ರಾಜಕೀಯ ಮಾಡ್ತಾರೆ; ಬಿ.ಕೆ.ಹರಿಪ್ರಸಾದ್​ ವಾಗ್ದಾಳಿ

‘ಬಿಜೆಪಿಯವರು ಪಾಳುಬಿದ್ದ ಸ್ಮಶಾನ, ಮುರುಕಲು ಬಿದ್ದ, ಮಸೀದಿ, ಮಂದಿರದಲ್ಲೂ ಬಿಜೆಪಿಯವರು ರಾಜಕೀಯ ಮಾಡ್ತಾರೆ. ಈ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿಗೆ ತಕ್ಕ ಉತ್ತರ ನೀಡುತ್ತಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಮಂದಿರ, ಮಸೀದಿ, ಸ್ಮಶಾನದಲ್ಲೂ ಬಿಜೆಪಿಯವರು ರಾಜಕೀಯ ಮಾಡ್ತಾರೆ; ಬಿ.ಕೆ.ಹರಿಪ್ರಸಾದ್​ ವಾಗ್ದಾಳಿ
ಬಿಕೆ ಹರಿಪ್ರಸಾದ್​
ಕಿರಣ್ ಹನುಮಂತ್​ ಮಾದಾರ್
|

Updated on: Apr 24, 2023 | 1:23 PM

Share

ಉತ್ತರ ಕನ್ನಡ: ‘ಬಿಜೆಪಿಯವರು ಪಾಳುಬಿದ್ದ ಸ್ಮಶಾನ, ಮುರುಕಲು ಬಿದ್ದ, ಮಸೀದಿ, ಮಂದಿರದಲ್ಲೂ ಬಿಜೆಪಿಯವರು ರಾಜಕೀಯ ಮಾಡ್ತಾರೆ. ಈ ಚುನಾವಣೆ(Election)ಯಲ್ಲಿ ರಾಜ್ಯದ ಜನತೆ ಬಿಜೆಪಿಗೆ ತಕ್ಕ ಉತ್ತರ ನೀಡುತ್ತಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್(B. K. Hariprasad) ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ಕಾರವಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಬಿಜೆಪಿಯಲ್ಲಿ ಜಾತಿ, ಧರ್ಮ ರಂಗಪ್ರವೇಶ ಮಾಡಿದೆ ಎನ್ನುವ ಮೂಲಕ ಕಿಡಿಕಾರಿದ್ದಾರೆ.

‘ಬಿಜೆಪಿಯಲ್ಲಿ ಎರಡೂವರೆ ಸಾವಿರ ಕೋಟಿ ಹಣ ಕೊಟ್ಟರೆ ಸಿಎಂ ಆಗ್ತಾರೆ, ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿದ್ದಾರೆ. ಈಗಲೂ ಬಿಜೆಪಿ ಕಾಂಗ್ರೆಸ್ ನಾಯಕರ ಫೋನ್​ ಕದ್ದಾಲಿಕೆ ಮಾಡುತ್ತಿದ್ದು, ಸಿಬಿಐ, ಇಡಿಯನ್ನು ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಹೀಗಾಗಿ ನಾವು ದೂರು ಕೊಡಲು ಹೋಗಿಲ್ಲ. ನಿನ್ನೆ(ಏ.23) ಗಂಗಾಧರ ಗೌಡರವರನ್ನ ವೈಸ್ ಪ್ರಸಿಡೆಂಟ್ ಮಾಡಿದ್ದೆವು. ಇಂದು(ಏ.24) ಲೋಕಾಯುಕ್ತ ದಾಳಿ ಆಗಿದೆ.

ಇದನ್ನೂ ಓದಿ:ಮೀಟೂ ಪ್ರತಿಭಟನೆ: ನಮಗೆ ಬೆಂಬಲ ನೀಡಿ ಎಂದು ಕುಸ್ತಿಪಟುಗಳಿಂದ ರಾಜಕೀಯ ಪಕ್ಷಗಳಿಗೆ ಕರೆ

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ನಾವು ಬ್ರಿಟಿಷರ ಗುಲಾಮರಾಗಿರಲಿಲ್ಲ, ಬೂಟ್ ನೆಕ್ಕಿದವರಲ್ಲ. ಬ್ರಿಟೀಷರಿಗೆ ಎದೆ ತಟ್ಟಿ ನಿಂತವರು ನಾವು, ಅದನ್ನ ಎದುರಿಸುತ್ತೇವೆ. ನಾವು ಅಧಿಕಾರಕ್ಕೆ ಬಂದಮೇಲೆ ಭ್ರಷ್ಟಾಚಾರದಲ್ಲಿ ಭಾಗಿಯಾದ ಬಿಜೆಪಿಗರನ್ನು ಜೈಲಿಗೆ ಕಳುಹಿಸುತ್ತೇವೆ ಎನ್ನುವ ಮೂಲಕ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ