Sign In

By signing in or creating an account, you agree with Associated Broadcasting Company's Terms & Conditions and Privacy Policy.

Byadagi Election Results: ಬ್ಯಾಡಗಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ವಿರೂಪಾಕ್ಷಪ್ಪ ಬಳ್ಳಾರಿ, ಬಸವರಾಜ್‌ ಎನ್‌ ಶಿವಣ್ಣನರ್‌ ಮಧ್ಯೆ ಪೈಪೋಟಿ

Byadgi Assembly Election Result 2023 Live Counting Updates: ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ವಿರೂಪಾಕ್ಷಪ್ಪ ಬಳ್ಳಾರಿ, ಕಾಂಗ್ರೆಸ್​ನಿಂದ ಬಸವರಾಜ್‌ ಎನ್‌ ಶಿವಣ್ಣನರ್‌ ಹಾಗೂ ಜೆಡಿಎಸ್​ನಿಂದ ಸುನೀತಾ ಎಂ ಪೂಜಾರ್​ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Byadagi Election Results: ಬ್ಯಾಡಗಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ವಿರೂಪಾಕ್ಷಪ್ಪ ಬಳ್ಳಾರಿ, ಬಸವರಾಜ್‌ ಎನ್‌ ಶಿವಣ್ಣನರ್‌ ಮಧ್ಯೆ ಪೈಪೋಟಿ
ವಿರೂಪಾಕ್ಷಪ್ಪ ಬಳ್ಳಾರಿ, ಬಸವರಾಜ್‌ ಎನ್‌ ಶಿವಣ್ಣನರ್‌
Follow us
ಕಿರಣ್ ಹನುಮಂತ್​ ಮಾದಾರ್
| Updated By: Rakesh Nayak Manchi

Updated on: May 13, 2023 | 4:33 AM

Byadagi Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಬ್ಯಾಡಗಿ ವಿಧಾನಸಭಾ ಕ್ಷೇತ್ರದಿಂದ (Byadgi Assembly Constituency) ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹಾಲಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸ್ಪರ್ಧಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ 91,721 ಮತಗಳನ್ನ ಪಡೆದಿದ್ದು, 21,271 ಮತಗಳ ಅಂತರದಿಂದ ಜಯಗಳಿಸಿದ್ದರು. ಈ ಬಾರಿ ಕೂಡ ಇವರಿಗೆ ಟಿಕೆಟ್​ ನೀಡಲಾಗಿದ್ದು, ಭರ್ಜರಿ ಪ್ರಚಾರವನ್ನ ಕೂಡ ಮಾಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಶಾಸಕನವಾಗುವ ಭರವಸೆ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್​​ನಿಂದ ಬಸವರಾಜ್‌ ಎನ್‌ ಶಿವಣ್ಣನರ್‌ ಸ್ಪರ್ಧಿಸಿದ್ದು, ಈ ಹಿಂದೆ 2013 ರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದರು. ಅದಾದ ಬಳಿಕ ಇದೀಗ ಮತ್ತೊಮ್ಮೆ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧೆಗಿಳಿದಿದ್ದಾರೆ. ಇನ್ನು ಕ್ಷೇತ್ರದಲ್ಲಿ ಉತ್ತಮ ಜನಬೆಂಬಲ ಹೊಂದಿರುವ ಇವರು ಗೆಲುವು ಸಾಧಿಸಲು ಹರಸಾಹಸ ಪಡುತ್ತಿದ್ದಾರೆ. ಇನ್ನು ಜೆಡಿಎಸ್​ ಪಕ್ಷದಿಂದ ಸುನೀತಾ ಎಂ ಪೂಜಾರ್ ಸ್ಪರ್ಧಿಸಿದ್ದು, ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದೆ. ಇನ್ನು ಕಾಂಗ್ರೆಸ್​​ನಿಂದ ಬಸವರಾಜ್‌ ಎನ್‌ ಶಿವಣ್ಣನರ್‌ ಹಾಗೂ ಹಾಲಿ ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಅವರಿಗೆ ನೇರಾನೇರ ಸ್ಪರ್ಧೆ ಏರ್ಪಟ್ಟಿದ್ದು, ಜಿದ್ದಾಜಿದ್ದಿಗೆ ಕಾರಣವಾಗಿದೆ. ಈ ಹಿಂದೆ ಇಬ್ಬರು ಕೂಡ ಕ್ಷೇತ್ರದಲ್ಲಿ ಗೆದ್ದು ಶಾಸಕರಾಗಿದ್ದು. ಈ ಬಾರಿಯ ಕದನ ರೋಚಕವಾಗಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ