AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Challakere Election Results: ಚಳ್ಳಕೆರೆ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿ ಕಾಂಗ್ರೆಸ್​ನ ಟಿ ರಘುಮೂರ್ತಿ

Challakere Assembly Election Results 2023 Live Counting Updates: 2013ರಿಂದ ಕಾಂಗ್ರೆಸ್​ನ ಟಿ ರಘುಮೂರ್ತಿ ಅವರ ಹಿಡಿತದಲ್ಲಿರುವ ಚಳ್ಳಕೆರೆಯಲ್ಲಿ ಜೆಡಿಎಸ್​ 2ನೇ ಸ್ಥಾನದಲ್ಲಿದ್ದು, ಬಿಜೆಪಿ ನಂತರದ ಸ್ಥಾನದಲ್ಲಿದೆ.

Challakere Election Results: ಚಳ್ಳಕೆರೆ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿ ಕಾಂಗ್ರೆಸ್​ನ ಟಿ ರಘುಮೂರ್ತಿ
ಚಳ್ಳಕೆರೆ ವಿಧಾನಸಭಾ ಕ್ಷೇತ್ರ ಚನಾವಣೆ ಫಲಿತಾಂಶ
Rakesh Nayak Manchi
|

Updated on: May 13, 2023 | 2:58 AM

Share

Challakere Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಅದರಂತೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಫೈಟ್ ಏರ್ಪಡಲಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಟಿ ರಘುಮೂರ್ತಿ, ಜೆಡಿಎಸ್​ನಿಂದ ರವೀಶ್, ಬಿಜೆಪಿಯಿಂದ ಅನಿಲ್ ಕುಮಾರ್ ಹಾಗೂ ಆಮ್ ಆದ್ಮಿ ಪಕ್ಷದಿಂದ ಪಾಪಣ್ಣ ಕಣದಲ್ಲಿದ್ದಾರೆ.

2013ರ ವಿಧಾನಸಭೆ ಚುನಾವಣೆಯಲ್ಲಿ ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ ರಘುಮೂರ್ತಿ ಅವರು ಗೆದ್ದಿದ್ದರು. 2018ರಲ್ಲೂ ಅವರು 13,539 ಮತಗಳ ಅಂತರದಿಂದ ಜೆಡಿಎಸ್​ನ ರವೀಶ್ ಅವರನ್ನು ಸೋಲಿಸಿದ್ದರು. ರಘುಮೂರ್ತಿ ಅವರು 72874 ಮತಗಳನ್ನು ಪಡೆದಿದ್ದರೆ, ರವೀಶ್ ಅವರು 59,335 ಹಾಗೂ ಬಿಜೆಪಿಯ ಕೆಟಿ ಕುಮಾರಸ್ವಾಮಿ ಅವರು 33471 ಮತಗಳನ್ನು ಪಡೆದಿದ್ದರು.

ಪ್ರಸಕ್ತ ಚುನಾವಣೆಯಲ್ಲಿ ಕ್ಷೇತ್ರದಿಂದ 2 ಬಾರಿ ಆಯ್ಕೆಯಾಗಿರುವ ಕಾಂಗ್ರೆಸ್ ಅಭ್ಯರ್ಥಿ ಟಿ ರಘುಮೂರ್ತಿ ಅವರು ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಇತ್ತ ಜೆಡಿಎಸ್ ಅಭ್ಯರ್ಥಿ ರವೀಶ್ ಅವರು ರಘುಮೂರ್ತಿ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ