AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikmagalur Election Result: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಪ್ರತಿಷ್ಠಿತ ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾಜಿ ಸ್ನೇಹಿತರ ಜಿದ್ದಾಜಿದ್ದಿನ ಕಾಳಗ

Chikkamagalur Assembly Election Results 2023 Live Counting Updates: ಸತತ ನಾಲ್ಕು ಬಾರಿ ವಿಜಯ ಸಾಧಿಸಿದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿನಿಧಿಸುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ, ಈಗ ಅವರಿಗೆ ಆಪ್ತ ಎಚ್​ಡಿ ತಮ್ಮಯ್ಯ ಟಕ್ಕರ್ ನೀಡಲು ಮುಂದಾಗಿದ್ದಾರೆ. 1999ರ ವಿಧಾನಸಭಾ ಚುನಾವಣೆ ಬಳಿಕ ಸೋಲು ಕಾಣದ ರವಿಗೆ ಈ ಬಾರಿ ಮತ್ತೆ ಬಿಜೆಪಿ ಮಣೆ ಹಾಕಿದೆ.

Chikmagalur Election Result: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಪ್ರತಿಷ್ಠಿತ ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾಜಿ ಸ್ನೇಹಿತರ ಜಿದ್ದಾಜಿದ್ದಿನ ಕಾಳಗ
ಸಿಟಿ ರವಿ, ಎಚ್​ಡಿ ತಮ್ಮಯ್ಯ
ನಯನಾ ರಾಜೀವ್
| Edited By: |

Updated on: May 13, 2023 | 1:28 AM

Share

Chikmagalur Assembly Election Results 2023: ಸತತ ನಾಲ್ಕು ಬಾರಿ ವಿಜಯ ಸಾಧಿಸಿದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿನಿಧಿಸುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ, ಈಗ ಅವರಿಗೆ ಆಪ್ತ ಎಚ್​ಡಿ ತಮ್ಮಯ್ಯ ಟಕ್ಕರ್ ನೀಡಲು ಮುಂದಾಗಿದ್ದಾರೆ. 1999ರ ವಿಧಾನಸಭಾ ಚುನಾವಣೆ ಬಳಿಕ ಸೋಲು ಕಾಣದ ರವಿಗೆ ಈ ಬಾರಿ ಮತ್ತೆ ಬಿಜೆಪಿ ಮಣೆ ಹಾಕಿದೆ. ಆದರೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಬದಲಿಸಿ ಬಿಜೆಪಿಯಿಂದ ಕರೆತಂದ ಎಚ್​ಡಿ ತಮ್ಮಯ್ಯಗೆ ಟಿಕೆಟ್ ನೀಡಿದೆ. ಅತ್ತ ಜೆಡಿಎಸ್​ನಿಂದ ತಿಮ್ಮಶೆಟ್ಟಿ ಸ್ಪರ್ಧಿಸಿದ್ದರೆ ಎಎಪಿಯಿಂದ ಈರೇಗೌಡ ಸ್ಪರ್ಧಿಸಿದ್ದಾರೆ.

1999ರಲ್ಲಿ ಸುಮಾರು 900 ಮತಗಳಿಂದ ಸೋತಿದ್ದ ಸಿಟಿ ರವಿ ನಂತರದ ಚುನಾವಣೆಯಲ್ಲಿ ಕ್ರಮವಾಗಿ 25 ಸಾವಿರ, 15 ಸಾವಿರ, 11 ಸಾವಿರ, 26 ಮತಗಳಿಂದ ಗೆಲುವು ಸಾಧಿಸುತ್ತಾ ಬಂದಿದ್ದಾರೆ.

ಈ ಬಾರಿ ಸಿಟಿ ರವಿಯನ್ನು ಸೋಲಿಸಲು ಎಲ್ಲಾ ಪಕ್ಷಗಳು ಒಗ್ಗೂಡಿವೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸ್ನೇಹಿತರಾದ ಸಿಟಿ ರವಿ ಹಾಗೂ ತಮ್ಮಯ್ಯ ಪರಸ್ಪರ ಜಿದ್ದಾಜಿದ್ದಿಗೆ ಇಳಿದಿದ್ದಾರೆ. 1999ರ ಬಳಿಕ ಸಿಟಿ ರವಿಗೆ ಇದು ಅತ್ಯಂತ ತುರುಸಿನ ಸ್ಪರ್ಧೆಯಾಗುವ ಸಾಧ್ಯತೆ ಇದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ