AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikmagalur Election Result: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಪ್ರತಿಷ್ಠಿತ ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾಜಿ ಸ್ನೇಹಿತರ ಜಿದ್ದಾಜಿದ್ದಿನ ಕಾಳಗ

Chikkamagalur Assembly Election Results 2023 Live Counting Updates: ಸತತ ನಾಲ್ಕು ಬಾರಿ ವಿಜಯ ಸಾಧಿಸಿದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿನಿಧಿಸುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ, ಈಗ ಅವರಿಗೆ ಆಪ್ತ ಎಚ್​ಡಿ ತಮ್ಮಯ್ಯ ಟಕ್ಕರ್ ನೀಡಲು ಮುಂದಾಗಿದ್ದಾರೆ. 1999ರ ವಿಧಾನಸಭಾ ಚುನಾವಣೆ ಬಳಿಕ ಸೋಲು ಕಾಣದ ರವಿಗೆ ಈ ಬಾರಿ ಮತ್ತೆ ಬಿಜೆಪಿ ಮಣೆ ಹಾಕಿದೆ.

Chikmagalur Election Result: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಪ್ರತಿಷ್ಠಿತ ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾಜಿ ಸ್ನೇಹಿತರ ಜಿದ್ದಾಜಿದ್ದಿನ ಕಾಳಗ
ಸಿಟಿ ರವಿ, ಎಚ್​ಡಿ ತಮ್ಮಯ್ಯ
ನಯನಾ ರಾಜೀವ್
| Edited By: Rakesh Nayak Manchi|

Updated on: May 13, 2023 | 1:28 AM

Share

Chikmagalur Assembly Election Results 2023: ಸತತ ನಾಲ್ಕು ಬಾರಿ ವಿಜಯ ಸಾಧಿಸಿದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿನಿಧಿಸುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ, ಈಗ ಅವರಿಗೆ ಆಪ್ತ ಎಚ್​ಡಿ ತಮ್ಮಯ್ಯ ಟಕ್ಕರ್ ನೀಡಲು ಮುಂದಾಗಿದ್ದಾರೆ. 1999ರ ವಿಧಾನಸಭಾ ಚುನಾವಣೆ ಬಳಿಕ ಸೋಲು ಕಾಣದ ರವಿಗೆ ಈ ಬಾರಿ ಮತ್ತೆ ಬಿಜೆಪಿ ಮಣೆ ಹಾಕಿದೆ. ಆದರೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಬದಲಿಸಿ ಬಿಜೆಪಿಯಿಂದ ಕರೆತಂದ ಎಚ್​ಡಿ ತಮ್ಮಯ್ಯಗೆ ಟಿಕೆಟ್ ನೀಡಿದೆ. ಅತ್ತ ಜೆಡಿಎಸ್​ನಿಂದ ತಿಮ್ಮಶೆಟ್ಟಿ ಸ್ಪರ್ಧಿಸಿದ್ದರೆ ಎಎಪಿಯಿಂದ ಈರೇಗೌಡ ಸ್ಪರ್ಧಿಸಿದ್ದಾರೆ.

1999ರಲ್ಲಿ ಸುಮಾರು 900 ಮತಗಳಿಂದ ಸೋತಿದ್ದ ಸಿಟಿ ರವಿ ನಂತರದ ಚುನಾವಣೆಯಲ್ಲಿ ಕ್ರಮವಾಗಿ 25 ಸಾವಿರ, 15 ಸಾವಿರ, 11 ಸಾವಿರ, 26 ಮತಗಳಿಂದ ಗೆಲುವು ಸಾಧಿಸುತ್ತಾ ಬಂದಿದ್ದಾರೆ.

ಈ ಬಾರಿ ಸಿಟಿ ರವಿಯನ್ನು ಸೋಲಿಸಲು ಎಲ್ಲಾ ಪಕ್ಷಗಳು ಒಗ್ಗೂಡಿವೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸ್ನೇಹಿತರಾದ ಸಿಟಿ ರವಿ ಹಾಗೂ ತಮ್ಮಯ್ಯ ಪರಸ್ಪರ ಜಿದ್ದಾಜಿದ್ದಿಗೆ ಇಳಿದಿದ್ದಾರೆ. 1999ರ ಬಳಿಕ ಸಿಟಿ ರವಿಗೆ ಇದು ಅತ್ಯಂತ ತುರುಸಿನ ಸ್ಪರ್ಧೆಯಾಗುವ ಸಾಧ್ಯತೆ ಇದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ