AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikmagalur Election 2023: ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೆ ಸೋಲು

CT Ravi: ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸಿಟಿ ರವಿ ಹೀನಾಯ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್‌ನ ಹೆಚ್. ಡಿ. ತಿಮ್ಮಯ್ಯ 64552 ಮತಗಳನ್ನು ಪಡೆದು ಗೆದ್ದಿದ್ದಾರೆ

Chikmagalur Election 2023: ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೆ ಸೋಲು
ಸಿಟಿ ರವಿ
ನಯನಾ ರಾಜೀವ್
|

Updated on:May 13, 2023 | 4:00 PM

Share

ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸಿಟಿ ರವಿ ಹೀನಾಯ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್‌ನ ಹೆಚ್. ಡಿ. ತಿಮ್ಮಯ್ಯ 64552 ಮತಗಳನ್ನು ಪಡೆದು ಗೆದ್ದಿದ್ದಾರೆ. ಸಿ. ಟಿ. ರವಿ 55678 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಸತತ ನಾಲ್ಕು ಬಾರಿ ವಿಜಯ ಸಾಧಿಸಿದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿನಿಧಿಸುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ, ಈಗ ಅವರಿಗೆ ಆಪ್ತ ಎಚ್​ಡಿ ತಮ್ಮಯ್ಯ ಟಕ್ಕರ್ ನೀಡಿದ್ದಾರೆ.

1999ರ ವಿಧಾನಸಭಾ ಚುನಾವಣೆ ಬಳಿಕ ಸೋಲು ಕಾಣದ ರವಿಗೆ ಈ ಬಾರಿ ಮತ್ತೆ ಬಿಜೆಪಿ ಮಣೆ ಹಾಕಿತ್ತು. ಆದರೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಬದಲಿಸಿ ಬಿಜೆಪಿಯಿಂದ ಕರೆತಂದ ಎಚ್​ಡಿ ತಮ್ಮಯ್ಯಗೆ ಟಿಕೆಟ್ ನೀಡಿತ್ತು, ಅತ್ತ ಜೆಡಿಎಸ್​ನಿಂದ ತಿಮ್ಮಶೆಟ್ಟಿ ಸ್ಪರ್ಧಿಸಿದ್ದರೆ ಎಎಪಿಯಿಂದ ಈರೇಗೌಡ ಸ್ಪರ್ಧಿಸಿದ್ದಾರೆ.

1999ರಲ್ಲಿ ಸುಮಾರು 900 ಮತಗಳಿಂದ ಸೋತಿದ್ದ ಸಿಟಿ ರವಿ ನಂತರದ ಚುನಾವಣೆಯಲ್ಲಿ ಕ್ರಮವಾಗಿ 25 ಸಾವಿರ, 15 ಸಾವಿರ, 11 ಸಾವಿರ, 26 ಮತಗಳಿಂದ ಗೆಲುವು ಸಾಧಿಸುತ್ತಾ ಬಂದಿದ್ದಾರೆ.

ಈ ಬಾರಿ ಸಿಟಿ ರವಿಯನ್ನು ಸೋಲಿಸಲು ಎಲ್ಲಾ ಪಕ್ಷಗಳು ಒಗ್ಗೂಡಿವೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸ್ನೇಹಿತರಾದ ಸಿಟಿ ರವಿ ಹಾಗೂ ತಮ್ಮಯ್ಯ ಪರಸ್ಪರ ಜಿದ್ದಾಜಿದ್ದಿಗೆ ಇಳಿದಿದ್ದಾರೆ. 1999ರ ಬಳಿಕ ಸಿಟಿ ರವಿಗೆ ಇದು ಅತ್ಯಂತ ತುರುಸಿನ ಸ್ಪರ್ಧೆಯಾಗಿತ್ತು.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Sat, 13 May 23

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು