AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Poll 2023: ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಮೊದಲ ಪಟ್ಟಿ ಪ್ರಕಟ: ಇಲ್ಲಿದೆ ವಿವರ

JDS Candidates List: ಕರ್ನಾಟಕ ವಿಧಾನ ಸಭಾ ಚುನಾವಣೆಗೆ JDS ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಮ್ಮುಖದಲ್ಲಿ 92 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು (ಡಿಸೆಂಬರ್ 19) ಪ್ರಕಟಿಸಿದರು.

Karnataka Assembly Poll 2023: ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಮೊದಲ ಪಟ್ಟಿ ಪ್ರಕಟ: ಇಲ್ಲಿದೆ ವಿವರ
JDS
TV9 Web
| Edited By: |

Updated on:Dec 19, 2022 | 3:05 PM

Share

ಬೆಂಗಳೂರು: 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಜೆಡಿಎಸ್​ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ (JDS Candidates List)  ಪ್ರಕಟಿಸಿದೆ. JDS ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಮ್ಮುಖದಲ್ಲಿ 93 ಅಭ್ಯರ್ಥಿಗಳ ಮೊಲದ ಪಟ್ಟಿಯನ್ನು ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಇಂದು (ಡಿಸೆಂಬರ್ 19) ಬೆಂಗಳೂರಿನಲ್ಲಿ ಪ್ರಕಟಿಸಿದರು.

ಇದನ್ನೂ ಓದಿ: ನಿಖಿಲ್‌ಗಾಗಿ ಕ್ಷೇತ್ರ ತ್ಯಾಗ ಮಾಡಿದ ಅನಿತಾ ಕುಮಾರಸ್ವಾಮಿ, ತಾಯಿಯಿಂದಲೇ ಮಗನಿಗೆ ಪಟ್ಟಾಭಿಷೇಕ

ರಾಷ್ಟ್ರೀಯ ಪಕ್ಷಗಳಿಗಿಂತ ಮೊದಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿರುವ ಜೆಡಿಎಸ್​, ಗೊಂದಲ ,ಅಸಮಾಧಾನಿತ ಕ್ಷೇತ್ರಗಳಿಗೆ ಟಿಕೆಟ್​ ಘೋಷಣೆ ಮಾಡದೇ ಕಾಯ್ದಿರಿಸಿದೆ. ಇನ್ನು ಜಿಟಿ ದೇವೇಗೌಡಗೆ ಚಾಮುಂಡೇಶ್ವರಿ ಹಾಗು ಅವರ ಮಗ ಹರೀಶ್ ಗೌಡಗೂ ಹುಣಸೂರು ಕ್ಷೇತ್ರದಿಂದ ಜೆಡಿಎಸ್​ ಟಿಕೆಟ್ ನೀಡಿದೆ.​ ಇನ್ನು ಮಂಡ್ಯ ಜಿಲ್ಲೆಯ ಹಾಲಿ ಎಲ್ಲಾ ಜೆಡಿಎಸ್​ ಶಾಸಕರಿಗೂ ಟಿಕೆಟ್​ ನೀಡಲಾಗಿದೆ. ಇನ್ನು ಮುಖ್ಯವಾಗಿ ರಾಮನಗರ ಟಿಕೆಟ್​ ನಿಖಿಲ್​ ಕುಮಾರಸ್ವಾಮಿಗೆ ಕೊಟ್ಟಿದೆ. ಚನ್ನಪಟ್ಟಣದಿಂದ ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ.

ಆದ್ರೆ, ಮೊದಲ ಲಿಸ್ಟ್​ನಲ್ಲಿ ಸಹೋದರ ಹೆಚ್​ಡಿ ರೇವಣ್ಣ ಅವರ ಹೆಸರು ಇಲ್ಲದಿರುವುದು ಅಚ್ಚರಿ ಮೂಡಿಸಿದೆ. ಅಲ್ಲದೇ ಹಾಸನ ಜೆಡಿಎಸ್​ನಲ್ಲಿ ಕೆಲ ಗೊಂದಲಗಳು ಏರ್ಪಟ್ಟಿದ್ದರಿಂದ ​ಜಿಲ್ಲೆಯ ಟಿಕೆಟ್​ ಮೊದಲ ಪಟ್ಟಿಯಲ್ಲಿ ಪ್ರಕಟಿಸಿಲ್ಲ.  ಹೆಚ್​ಡಿ ರೇವಣ್ಣ ಸ್ಪರ್ಧೆಯ ಜೊತೆಗೆ ಅವರ ಪತ್ನಿ ಭವಾನಿ ರೇವಣ್ಣ ಅವರನ್ನೂ ಸಹ ಅಖಾಡಕ್ಕಿಳಿಸಲು ಚಿಂತನೆಗಳು ನಡೆದಿವೆ. ಆದ್ರೆ, ಇದಕ್ಕೆ ಕುಮಾರಸ್ವಾಮಿ ಒಪ್ಪುತ್ತಿಲ್ಲ ಎನ್ನಲಾಗಿದೆ. ಇದರಿಂದ ಹಾಸನ ಜಿಲ್ಲೆಯ ಟಿಕೆಟ್​ ಮೊದಲ ಪಟ್ಟಿಯಲ್ಲಿ ಘೋಷಣೆ ಮಾಡಿಲ್ಲ.

ಜೆಡಿಎಸ್ ಕಾರ್ಯಚಟುವಟಿಕೆಗಳಿಂದ ದೂರ ಉಳಿದುಕೊಂಡು ಪಕ್ಷ ತೊರೆಯುವ ಚಿಂತನೆ ನಡೆಸಿರುವ ನಾಯಕರ ಕ್ಷೇತ್ರಗಳ ಟಿಕೆಟ್​ ಘೋಷಣೆಯಾಗಿಲ್ಲ. ಅರಸಿಕೆರೆ ಶಿವಲಿಂಗೇಗೌಡ, ಕಡೂರು ವೈಎಸ್‌ವಿ ದತ್ತಾ, ಅರಕಲಗೂಡು ಎಟಿ ರಾಮಸ್ವಾಮಿ ಅವರಿಗೆ ಫಸ್ಟ್ ಲಿಸ್ಟ್​ನಲ್ಲಿ ಟಿಕೆಟ್ ನೀಡಿಲ್ಲ.

Published On - 2:29 pm, Mon, 19 December 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ