AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಬಿಜೆಪಿ ಅಭ್ಯರ್ಥಿಯ ಕರಪತ್ರದಲ್ಲಿ ಜಗದೀಶ್​ ಶೆಟ್ಟರ್​​ ಭಾವಚಿತ್ರ: ಜನರಿಗೆ ಶಾಕ್​

ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಕರಪತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್​ ಶೆಟ್ಟರ್​​ ಅವರ ಪೋಟೋ ಇದ್ದು, ಅದನ್ನೇ ಹಂಚಲಾಗುತ್ತಿದೆಯಂತೆ.

ಹುಬ್ಬಳ್ಳಿ ಬಿಜೆಪಿ ಅಭ್ಯರ್ಥಿಯ ಕರಪತ್ರದಲ್ಲಿ ಜಗದೀಶ್​ ಶೆಟ್ಟರ್​​ ಭಾವಚಿತ್ರ: ಜನರಿಗೆ ಶಾಕ್​
ಬಿಜೆಪಿ ಅಭ್ಯರ್ಥಿಯ ಕರಪತ್ರ
ವಿವೇಕ ಬಿರಾದಾರ
|

Updated on: May 01, 2023 | 3:25 PM

Share

ಹುಬ್ಬಳ್ಳಿ: ಕರ್ನಾಟಕ ರಾಜಕೀಯದಲ್ಲಿ (Karnataka Politics) ಸಾಕಷ್ಟು ಚರ್ಚೆಯಾಗಿದ್ದು, ಮತ್ತು ಸಂಚಲನ ಮೂಡಿಸಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್ ಬಿಜೆಪಿ ತೊರೆದು (Jagadish Shettar)​​ ಕಾಂಗ್ರೆಸ್ (Congress) ಸೇರ್ಪಡೆ​. ಸಂಘ ಪರಿವಾರದಿಂದ ಬಂದು, ಬಿಜೆಪಿಯಲ್ಲಿ (BJP) 6 ಬಾರಿ ಶಾಸಕರಾಗಿ, ಮಂತ್ರಿಯಾಗಿ, ವಿಪಕ್ಷನಾಯಕನಾಗಿ ಕೊನೆಗೆ ಮುಖ್ಯಮಂತ್ರಿಯಾದವರು ಕಾಂಗ್ರೆಸ್​ ಸೇರಿರುವುದು ಬಿಜೆಪಿಗೆ ಶಾಕ್​ ನೀಡಿದೆ. ಅಲ್ಲದೇ ನಾಡಿನ ಪ್ರಬಲ ಸಮುದಾಯಗಳಲ್ಲಿ ಒಂದಾದ ಲಿಂಗಾಯತ ಸಮುದಾಯ ಮುಖಂಡ ಕಾಂಗ್ರೆಸ್​ ಸೇರ್ಪಡೆಯಾಗಿದ್ದು, ಬಿಜೆಪಿಗೆ ಸಾಕಷ್ಟು ನಷ್ಟವವಾಗಲಿದೆ ಎಂದು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ. ಇನ್ನು ಹುಬ್ಬಳ್ಳಿ-ಧಾರವಾಡ ಕೇಂದ್ರ (Hubli-Dharwad Central) ಕ್ಷೇತ್ರದ ಅಭ್ಯರ್ಥಿ ಜಗದೀಶ್​​ ಶೆಟ್ಟರ್​ ಕಾಂಗ್ರೆಸ್​ ಸೇರಿದ್ದು, ಅವರೇ ಹೇಳುವ ಪ್ರಕಾರ ಸ್ವಾಭಿಮಾನಕ್ಕೆ ದಕ್ಕೆಯಾಗಿದ್ದರಿಂದ.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಬಿಜೆಪಿ ಟಿಕೆಟ್‌ ನೀಡದ್ದಕ್ಕೆ ಜಗದೀಶ್​ ಶೆಟ್ಟರ್‌ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದರು. ಟಿಕೆಟ್​ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿತ್ತು. ನಂತರ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್​ ಸೇರುತ್ತಾರೆ ಎಂದು ದಟ್ಟ ಹೊಗೆ ಆಡಲು ಶರುವಾಯಿತು. ಈ ವೇಳೆ ಬಿಜೆಪಿ ಹಿರಿಯ ನಾಯಕರು ಮನವೊಲಿಸಲು ಎಷ್ಟೇ ಪ್ರಯತ್ನ ಮಾಡಿದರೂ ಹಠ ಬಿಡಲಿಲ್ಲ. ಕೊನೆಗೂ (ಏ.17) ರಂದು ಕಾಂಗ್ರೆಸ್​​ ಸೇರಿಯೇಬಿಟ್ಟರು.

ಇದನ್ನೂ ಓದಿ: ಶೆಟ್ಟರ್‌ ಕಾಂಗ್ರೆಸ್‌ಗೆ ಹೋಗಿದ್ದರಿಂದ ನಷ್ಟವಾಗಲ್ಲ, ಬಿಜೆಪಿಯೇ ಗೆಲ್ಲಲಿದೆ; ಹುಬ್ಬಳ್ಳಿಯಲ್ಲಿ ಅಮಿತ್ ಶಾ

ಸದ್ಯ ಹುಬ್ಬಳ್ಳಿ-ಧಾರವಾಡ ಕೇಂದ್ರದಲ್ಲಿ ಬಿಜೆಪಿ vs ಜಗದೀಶ್​ ಶೆಟ್ಟರ್​ ಅಂತ ಪೈಪೋಟಿ ಏರ್ಪಟ್ಟಿದೆ. ಇನ್ನು ಜಗದೀಶ್​ ಶೆಟ್ಟರ್​ ಅವರನ್ನು ಸೋಲಿಸಲು ಬಿಜೆಪಿಯ ಹಿರಿಯ ತಲೆಗಳು ಕೆಡಸಿಕೊಂಡಿದ್ದು, ರಣತಂತ್ರ ಹೆಣೆಯುತ್ತಿದ್ದಾರೆ. ಆದರೆ ಈಗ ಬಿಜೆಪಿ ಪಕ್ಷದ ಕರಪತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್​ ಶೆಟ್ಟರ್​​ ಅವರ ಪೋಟೋ ಇದ್ದು, ಅದನ್ನೇ ಹಂಚಲಾಗುತ್ತಿದೆಯಂತೆ. ಹೌದು ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕ್ರಾಂತಿಕಿರಣ ಅವರ ಕರಪತ್ರದಲ್ಲಿ ಜಗದೀಶ್ ಶೆಟ್ಟರ್ ಅವರ ಭಾವಚಿತ್ರ ರಾರಾಜಿಸುತ್ತಿದ್ದು, ಜನರು ಶಾಕ್​ ಆಗಿದ್ದಾರೆ. ​

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ