AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೆಡೆ ರಾಹುಲ್​ ಗಾಂಧಿ ಹೆಲಿಕಾಪ್ಟರ್​​​, ಮತ್ತೊಂದೆಡೆ ಸಿಎಂ ಬೊಮ್ಮಾಯಿ ಕಾರು ತಪಾಸಣೆ ಮಾಡಿದ ಚುನಾವಣಾಧಿಕಾರಿಗಳು

ಚುನಾವಣಾಧಿಕಾರಿಗಳು ಬಾಗಲಕೋಟೆಯಲ್ಲಿ ರಾಹುಲ್​ ಗಾಂಧಿಯವರ ಹೆಲಿಕಾಪ್ಟರ್​ ಅನ್ನು ಪರಿಶೀಲಿಸಿದರೇ ಇತ್ತ ದೊಡ್ಡಬಳ್ಳಾಪುರ ಚೆಕ್​​ಪೋಸ್ಟ್​​ನಲ್ಲಿ ಸಿಎಂ ಬೊಮ್ಮಾಯಿ ಅವರ ಕಾರನ್ನು ತಪಾಸಣೆ ಮಾಡಿದ್ದಾರೆ.

ವಿವೇಕ ಬಿರಾದಾರ
|

Updated on:Apr 23, 2023 | 1:45 PM

Share

ಬಾಗಲಕೋಟ: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ಕಾಂಗ್ರೆಸ್​ (Congress) ನಾಯಕ ರಾಹುಲ್​​ ಗಾಂಧಿ (Rahul Gandhi) ರಾಜ್ಯ ಪ್ರವಾಸದಲ್ಲಿದ್ದು, ಇಂದು (ಏ.23) ಹೆಲಿಕಾಪ್ಟರ್​ ಮೂಲಕ ಬಾಗಲಕೋಟೆಗೆ (Bagalkot) ಆಗಮಿಸಿದ್ದಾರೆ. ಈ ವೇಳೆ ಚುನಾವಣಾಧಿಕಾರಿಗಳು (Election Commission Officers) ಅವರ ಹೆಲಿಕಾಪ್ಟರ್ ಅನ್ನು ಪರಿಶೀಲಿಸಿದ್ದಾರೆ. ಮತ್ತೊಂದೆಡೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ (CM Basavaraj Bommai) ಕಾರನ್ನು ದೊಡ್ಡಬಳ್ಳಾಪುರ ಚೆಕ್​​ಪೋಸ್ಟ್​​ನಲ್ಲಿ ಚುನಾವಣಾಧಿಕಾರಿಗಳು ಪರಿಶೀಲಿಸಿದ್ದಾರೆ.

ರಾಹುಲ್​ ಗಾಂಧಿಯವರು ಇಂದು ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮಕ್ಕೆ ಬಂದ ರಾಹುಲ್​ ಗಾಂಧಿಯವರು ಭೇಟಿ ನೀಡಿದ್ದಾರೆ. ರಾಹುಲ್​ ಗಾಂಧಿ ಹೆಲಿಕಾಪ್ಟರ್ ಮೂಲಕ ಆಗಮಿಸಿದದ್ದು, ಚಾಪರ್​​ ಕೂಡಲಸಂಗಮದ ಬಸವ ಭವನದ ಪಕ್ಕದ ಹೆಲಿಪ್ಯಾಡ್​​ನಲ್ಲಿ ಲ್ಯಾಂಡ್​ ಆಗುತ್ತಿದ್ದಂತೆ ಚುನಾವಣಾ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಅಲ್ಲದೇ ಅಧಿಕಾರಿಗಳು ವಿಡಿಯೋ, ಫೋಟೋ ದಾಖಲೆ ಮಾಡಿಕೊಂಡಿಕೊಂಡಿದ್ದಾರೆ. ಮೊತ್ತೊಂದಡೆ ಇಂದಿನಿಂದ ಪ್ರಚಾರದ ಭರಾಟೆಯಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಾರ್​ನ್ನು ಚುನಾವಣಾ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಚೆಕ್​​ಪೋಸ್ಟ್​​ನಲ್ಲಿ ತಪಾಸಣೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:52 pm, Sun, 23 April 23

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ