AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೆಡೆ ರಾಹುಲ್​ ಗಾಂಧಿ ಹೆಲಿಕಾಪ್ಟರ್​​​, ಮತ್ತೊಂದೆಡೆ ಸಿಎಂ ಬೊಮ್ಮಾಯಿ ಕಾರು ತಪಾಸಣೆ ಮಾಡಿದ ಚುನಾವಣಾಧಿಕಾರಿಗಳು

ಚುನಾವಣಾಧಿಕಾರಿಗಳು ಬಾಗಲಕೋಟೆಯಲ್ಲಿ ರಾಹುಲ್​ ಗಾಂಧಿಯವರ ಹೆಲಿಕಾಪ್ಟರ್​ ಅನ್ನು ಪರಿಶೀಲಿಸಿದರೇ ಇತ್ತ ದೊಡ್ಡಬಳ್ಳಾಪುರ ಚೆಕ್​​ಪೋಸ್ಟ್​​ನಲ್ಲಿ ಸಿಎಂ ಬೊಮ್ಮಾಯಿ ಅವರ ಕಾರನ್ನು ತಪಾಸಣೆ ಮಾಡಿದ್ದಾರೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 23, 2023 | 1:45 PM

Share

ಬಾಗಲಕೋಟ: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ಕಾಂಗ್ರೆಸ್​ (Congress) ನಾಯಕ ರಾಹುಲ್​​ ಗಾಂಧಿ (Rahul Gandhi) ರಾಜ್ಯ ಪ್ರವಾಸದಲ್ಲಿದ್ದು, ಇಂದು (ಏ.23) ಹೆಲಿಕಾಪ್ಟರ್​ ಮೂಲಕ ಬಾಗಲಕೋಟೆಗೆ (Bagalkot) ಆಗಮಿಸಿದ್ದಾರೆ. ಈ ವೇಳೆ ಚುನಾವಣಾಧಿಕಾರಿಗಳು (Election Commission Officers) ಅವರ ಹೆಲಿಕಾಪ್ಟರ್ ಅನ್ನು ಪರಿಶೀಲಿಸಿದ್ದಾರೆ. ಮತ್ತೊಂದೆಡೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ (CM Basavaraj Bommai) ಕಾರನ್ನು ದೊಡ್ಡಬಳ್ಳಾಪುರ ಚೆಕ್​​ಪೋಸ್ಟ್​​ನಲ್ಲಿ ಚುನಾವಣಾಧಿಕಾರಿಗಳು ಪರಿಶೀಲಿಸಿದ್ದಾರೆ.

ರಾಹುಲ್​ ಗಾಂಧಿಯವರು ಇಂದು ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮಕ್ಕೆ ಬಂದ ರಾಹುಲ್​ ಗಾಂಧಿಯವರು ಭೇಟಿ ನೀಡಿದ್ದಾರೆ. ರಾಹುಲ್​ ಗಾಂಧಿ ಹೆಲಿಕಾಪ್ಟರ್ ಮೂಲಕ ಆಗಮಿಸಿದದ್ದು, ಚಾಪರ್​​ ಕೂಡಲಸಂಗಮದ ಬಸವ ಭವನದ ಪಕ್ಕದ ಹೆಲಿಪ್ಯಾಡ್​​ನಲ್ಲಿ ಲ್ಯಾಂಡ್​ ಆಗುತ್ತಿದ್ದಂತೆ ಚುನಾವಣಾ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಅಲ್ಲದೇ ಅಧಿಕಾರಿಗಳು ವಿಡಿಯೋ, ಫೋಟೋ ದಾಖಲೆ ಮಾಡಿಕೊಂಡಿಕೊಂಡಿದ್ದಾರೆ. ಮೊತ್ತೊಂದಡೆ ಇಂದಿನಿಂದ ಪ್ರಚಾರದ ಭರಾಟೆಯಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಾರ್​ನ್ನು ಚುನಾವಣಾ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಚೆಕ್​​ಪೋಸ್ಟ್​​ನಲ್ಲಿ ತಪಾಸಣೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:52 pm, Sun, 23 April 23

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್