ಒಂದೆಡೆ ರಾಹುಲ್​ ಗಾಂಧಿ ಹೆಲಿಕಾಪ್ಟರ್​​​, ಮತ್ತೊಂದೆಡೆ ಸಿಎಂ ಬೊಮ್ಮಾಯಿ ಕಾರು ತಪಾಸಣೆ ಮಾಡಿದ ಚುನಾವಣಾಧಿಕಾರಿಗಳು

ಚುನಾವಣಾಧಿಕಾರಿಗಳು ಬಾಗಲಕೋಟೆಯಲ್ಲಿ ರಾಹುಲ್​ ಗಾಂಧಿಯವರ ಹೆಲಿಕಾಪ್ಟರ್​ ಅನ್ನು ಪರಿಶೀಲಿಸಿದರೇ ಇತ್ತ ದೊಡ್ಡಬಳ್ಳಾಪುರ ಚೆಕ್​​ಪೋಸ್ಟ್​​ನಲ್ಲಿ ಸಿಎಂ ಬೊಮ್ಮಾಯಿ ಅವರ ಕಾರನ್ನು ತಪಾಸಣೆ ಮಾಡಿದ್ದಾರೆ.

Follow us
|

Updated on:Apr 23, 2023 | 1:45 PM

ಬಾಗಲಕೋಟ: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ಕಾಂಗ್ರೆಸ್​ (Congress) ನಾಯಕ ರಾಹುಲ್​​ ಗಾಂಧಿ (Rahul Gandhi) ರಾಜ್ಯ ಪ್ರವಾಸದಲ್ಲಿದ್ದು, ಇಂದು (ಏ.23) ಹೆಲಿಕಾಪ್ಟರ್​ ಮೂಲಕ ಬಾಗಲಕೋಟೆಗೆ (Bagalkot) ಆಗಮಿಸಿದ್ದಾರೆ. ಈ ವೇಳೆ ಚುನಾವಣಾಧಿಕಾರಿಗಳು (Election Commission Officers) ಅವರ ಹೆಲಿಕಾಪ್ಟರ್ ಅನ್ನು ಪರಿಶೀಲಿಸಿದ್ದಾರೆ. ಮತ್ತೊಂದೆಡೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ (CM Basavaraj Bommai) ಕಾರನ್ನು ದೊಡ್ಡಬಳ್ಳಾಪುರ ಚೆಕ್​​ಪೋಸ್ಟ್​​ನಲ್ಲಿ ಚುನಾವಣಾಧಿಕಾರಿಗಳು ಪರಿಶೀಲಿಸಿದ್ದಾರೆ.

ರಾಹುಲ್​ ಗಾಂಧಿಯವರು ಇಂದು ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮಕ್ಕೆ ಬಂದ ರಾಹುಲ್​ ಗಾಂಧಿಯವರು ಭೇಟಿ ನೀಡಿದ್ದಾರೆ. ರಾಹುಲ್​ ಗಾಂಧಿ ಹೆಲಿಕಾಪ್ಟರ್ ಮೂಲಕ ಆಗಮಿಸಿದದ್ದು, ಚಾಪರ್​​ ಕೂಡಲಸಂಗಮದ ಬಸವ ಭವನದ ಪಕ್ಕದ ಹೆಲಿಪ್ಯಾಡ್​​ನಲ್ಲಿ ಲ್ಯಾಂಡ್​ ಆಗುತ್ತಿದ್ದಂತೆ ಚುನಾವಣಾ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಅಲ್ಲದೇ ಅಧಿಕಾರಿಗಳು ವಿಡಿಯೋ, ಫೋಟೋ ದಾಖಲೆ ಮಾಡಿಕೊಂಡಿಕೊಂಡಿದ್ದಾರೆ. ಮೊತ್ತೊಂದಡೆ ಇಂದಿನಿಂದ ಪ್ರಚಾರದ ಭರಾಟೆಯಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಾರ್​ನ್ನು ಚುನಾವಣಾ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಚೆಕ್​​ಪೋಸ್ಟ್​​ನಲ್ಲಿ ತಪಾಸಣೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:52 pm, Sun, 23 April 23

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ