AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಚುನಾವಣೆ 2023: ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದ ಕಾಂಗ್ರೆಸ್​ನ ಅಭ್ಯರ್ಥಿಗಳು ಇವರೇ ನೋಡಿ

ಕರ್ನಾಟಕ ವಿಧಾನಸಭೆ ಚುನಾವಣೆ 2023 ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್​ ಪಕ್ಷಕ್ಕೆ 136 ಸ್ಥಾನ ಸಿಕ್ಕಿದೆ. ಈ ಪೈಕಿ 35 ಮಂದಿ ಮೊದಲ ಬಾರಿ ಆಯ್ಕೆಯಾದವರಾಗಿದ್ದಾರೆ.

ಕರ್ನಾಟಕ ಚುನಾವಣೆ 2023: ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದ ಕಾಂಗ್ರೆಸ್​ನ ಅಭ್ಯರ್ಥಿಗಳು ಇವರೇ ನೋಡಿ
ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದ ಕಾಂಗ್ರೆಸ್​ನ ಅಭ್ಯರ್ಥಿಗಳು
Rakesh Nayak Manchi
|

Updated on:May 13, 2023 | 10:39 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023 ಫಲಿತಾಂಶ (Karnataka Assembly Election Result 2023) ಹೊರಬಿದ್ದಿದ್ದು, ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರಕಿದೆ. ಹೀಗಾಗಿ ನಾಯಕರು ಸರ್ಕಾರ ರಚನೆಗೆ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಇತ್ತ ಆಡಳಿತ ಪಕ್ಷ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದೆ. ಈ ಎರಡು ರಾಷ್ಟ್ರೀಯ ಪಕ್ಷಗಳು ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದ್ದವು. ಆದರೆ ಬಿಜೆಪಿಯಲ್ಲಿ ಹೆಚ್ಚಿನ ಹೊಸ ಅಭ್ಯರ್ಥಿಗಳು ಸೋಲು ಅನುಭವಿಸಿದರೆ, ಕಾಂಗ್ರೆಸ್​ನಲ್ಲಿ ಕಣಕ್ಕಿಳಿಸಿದ 42 ಅಭ್ಯರ್ಥಿಗಳ ಪೈಕಿ 35 ಮಂದಿ ಗೆದ್ದಿದ್ದಾರೆ. ಹಾಗಿದ್ದರೆ ಕಾಂಗ್ರೆಸ್​ನಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದವರು ಯಾರು? ಇಲ್ಲಿದೆ ನೋಡಿ ಮಾಹಿತಿ.

  • ಕುಡಚಿ- ಮಹೇಂದ್ರ ಕೆ.ತಮ್ಮಣ್ಣನವರ್
  • ಬೆಳಗಾವಿ ಉತ್ತರ- ಆಸಿಫ್ ಸೇಟ್
  • ಕಿತ್ತೂರು- ಬಾಬಾಸಾಹೇಬ ಪಾಟೀಲ
  • ಸೌಂದತ್ತಿ ಯಲ್ಲಮ್ಮ- ವಿಶ್ವಸ್ ವಸಂತವೈದ್ಯ
  • ಬಾದಾಮಿ- ಭೀಮಸೇನ್ ಬಿ ಚಿಮ್ಮಣ್ಣಕಟ್ಟಿ
  • ನಾಗಥಾನ್ SC- ವಿಠ್ಠಲ ಕಟಕದೊಂಡ
  • ಸಿಂದಗಿ- ಅಶೋಕ್ ಎಂ. ಮನಗೂಳಿ
  • ಗುಲ್ಬರ್ಗ ದಕ್ಷಿಣ- ಅಲ್ಲಮಪ್ರಭು ಪಾಟೀಲ್
  • ಶಿರಸಿ- ಭೀಮಣ್ಣ ನಾಯ್ಕ
  • ರಾಣೆಬೆನ್ನೂರು- ಪ್ರಕಾಶ್ ಕೋಳಿವಾಡ
  • ಬಳ್ಳಾರಿ ನಗರ- ನಾರ ಭಾರತ ರೆಡ್ಡಿ
  • ಕೂಡ್ಲಿಗಿ ST- ಡಾ.ಶ್ರೀನಿವಾಸ್ ಎನ್.ಟಿ
  • ಚಿತ್ರದುರ್ಗ- ಎಸ್ಆರ್​ಎಲ್ ಕೆಸಿ ವೀರೇಂದ್ರ
  • ದಾವಣಗೆರೆ ಜಗಳೂರು ಎಸ್​ಟಿ- ಬಿ ದೇವೇಂದ್ರಪ್ಪ
  • ಮಾಯಕೊಂಡ- ಕೆ.ಎಸ್. ಬಸವರಾಜು
  • ಚನ್ನಗರಿ- ಬಸವರಾಜು ವಿ ಶಿವಗಂಗಾ
  • ಮುಡಿಗೆರೆ ಎಸ್​ಸಿ- ನಯನಾ ಜ್ಯೋತಿ ಝಾವರ್
  • ಚಿಕ್ಕಮಗಳೂರು- ಹೆಚ್.ಡಿ. ತಮ್ಮಯ್ಯ
  • ಕಡೂರು- ಆನಂದ್ ಕೆ ಎಸ್
  • ಪಾವಗಡ- ಎಚ್.ವಿ. ವೆಂಕಟೇಶ್
  • ಚಿಕ್ಕಬಳ್ಳಾಪುರ- ಪ್ರದೀಪ್ ಈಶ್ವರ್ ಅಯ್ಯರ್
  • ಪುಲಕೇಶಿನಗರ- ಎ.ಸಿ.ಶ್ರೀನಿವಾಸ್
  • ದೇವನಹಳ್ಳಿ- ಕೆಎಚ್ ಮುನಿಯಪ್ಪ (ಮಾಜಿ ಸಂಸದ)
  • ನೆಲಮಂಗಲ- ಶ್ರೀನಿವಾಸ ಎನ್
  • ರಾಮನಗರ- ಇಕ್ಬಾಲ್ ಹುಸೇನ್ ಎಚ್.ಎ.
  • ಮದ್ದೂರು- ಕೆ.ಎಂ. ಉದಯ
  • ಮೇಲುಕೋಟೆ-ದರ್ಶನ್ ಪುಟ್ಟಣ್ಣಯ್ಯ (ಕಾಂಗ್ರೆಸ್ ಬೆಂಬಲಿ ರೈತ ನಾಯಕ)
  • ಮಂಡ್ಯ- ಪ್ರವಿಕುಮಾರ್
  • ಪುತ್ತೂರು- ಅಶೋಕ್ ಕುಮಾರ್ ರೈ
  • ಕೊಡಗು ಮಡಿಕೇರಿ- ಡಾ ಮಂತರ್ ಗೌಡ
  • ವಿರಾಯಪೇಟೆ- ಎ.ಎಸ್. ಪೊನ್ನಣ್ಣ
  • ಕೃಷ್ಣರಾಜನಗರ- ಡಿವಿ ಶಂಕರ್
  • ನಂಜನಗೂಡು- ದರ್ಶನ್ ದ್ರುವನಾರಾಯಣ
  • ಚಾಮರಾಜ- ಕೆ.ಹರೀಶ್ ಗೌಡ
  • ಗುಂಡ್ಲುಪೇಟೆ- ಎಚ್.ಎಂ. ಗಣೇಶ್ ಪ್ರಸಾದ್

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:34 pm, Sat, 13 May 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?