AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಚುನಾವಣೆ 2023: ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದ ಕಾಂಗ್ರೆಸ್​ನ ಅಭ್ಯರ್ಥಿಗಳು ಇವರೇ ನೋಡಿ

ಕರ್ನಾಟಕ ವಿಧಾನಸಭೆ ಚುನಾವಣೆ 2023 ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್​ ಪಕ್ಷಕ್ಕೆ 136 ಸ್ಥಾನ ಸಿಕ್ಕಿದೆ. ಈ ಪೈಕಿ 35 ಮಂದಿ ಮೊದಲ ಬಾರಿ ಆಯ್ಕೆಯಾದವರಾಗಿದ್ದಾರೆ.

ಕರ್ನಾಟಕ ಚುನಾವಣೆ 2023: ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದ ಕಾಂಗ್ರೆಸ್​ನ ಅಭ್ಯರ್ಥಿಗಳು ಇವರೇ ನೋಡಿ
ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದ ಕಾಂಗ್ರೆಸ್​ನ ಅಭ್ಯರ್ಥಿಗಳು
Follow us
Rakesh Nayak Manchi
|

Updated on:May 13, 2023 | 10:39 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023 ಫಲಿತಾಂಶ (Karnataka Assembly Election Result 2023) ಹೊರಬಿದ್ದಿದ್ದು, ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರಕಿದೆ. ಹೀಗಾಗಿ ನಾಯಕರು ಸರ್ಕಾರ ರಚನೆಗೆ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಇತ್ತ ಆಡಳಿತ ಪಕ್ಷ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದೆ. ಈ ಎರಡು ರಾಷ್ಟ್ರೀಯ ಪಕ್ಷಗಳು ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದ್ದವು. ಆದರೆ ಬಿಜೆಪಿಯಲ್ಲಿ ಹೆಚ್ಚಿನ ಹೊಸ ಅಭ್ಯರ್ಥಿಗಳು ಸೋಲು ಅನುಭವಿಸಿದರೆ, ಕಾಂಗ್ರೆಸ್​ನಲ್ಲಿ ಕಣಕ್ಕಿಳಿಸಿದ 42 ಅಭ್ಯರ್ಥಿಗಳ ಪೈಕಿ 35 ಮಂದಿ ಗೆದ್ದಿದ್ದಾರೆ. ಹಾಗಿದ್ದರೆ ಕಾಂಗ್ರೆಸ್​ನಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದವರು ಯಾರು? ಇಲ್ಲಿದೆ ನೋಡಿ ಮಾಹಿತಿ.

  • ಕುಡಚಿ- ಮಹೇಂದ್ರ ಕೆ.ತಮ್ಮಣ್ಣನವರ್
  • ಬೆಳಗಾವಿ ಉತ್ತರ- ಆಸಿಫ್ ಸೇಟ್
  • ಕಿತ್ತೂರು- ಬಾಬಾಸಾಹೇಬ ಪಾಟೀಲ
  • ಸೌಂದತ್ತಿ ಯಲ್ಲಮ್ಮ- ವಿಶ್ವಸ್ ವಸಂತವೈದ್ಯ
  • ಬಾದಾಮಿ- ಭೀಮಸೇನ್ ಬಿ ಚಿಮ್ಮಣ್ಣಕಟ್ಟಿ
  • ನಾಗಥಾನ್ SC- ವಿಠ್ಠಲ ಕಟಕದೊಂಡ
  • ಸಿಂದಗಿ- ಅಶೋಕ್ ಎಂ. ಮನಗೂಳಿ
  • ಗುಲ್ಬರ್ಗ ದಕ್ಷಿಣ- ಅಲ್ಲಮಪ್ರಭು ಪಾಟೀಲ್
  • ಶಿರಸಿ- ಭೀಮಣ್ಣ ನಾಯ್ಕ
  • ರಾಣೆಬೆನ್ನೂರು- ಪ್ರಕಾಶ್ ಕೋಳಿವಾಡ
  • ಬಳ್ಳಾರಿ ನಗರ- ನಾರ ಭಾರತ ರೆಡ್ಡಿ
  • ಕೂಡ್ಲಿಗಿ ST- ಡಾ.ಶ್ರೀನಿವಾಸ್ ಎನ್.ಟಿ
  • ಚಿತ್ರದುರ್ಗ- ಎಸ್ಆರ್​ಎಲ್ ಕೆಸಿ ವೀರೇಂದ್ರ
  • ದಾವಣಗೆರೆ ಜಗಳೂರು ಎಸ್​ಟಿ- ಬಿ ದೇವೇಂದ್ರಪ್ಪ
  • ಮಾಯಕೊಂಡ- ಕೆ.ಎಸ್. ಬಸವರಾಜು
  • ಚನ್ನಗರಿ- ಬಸವರಾಜು ವಿ ಶಿವಗಂಗಾ
  • ಮುಡಿಗೆರೆ ಎಸ್​ಸಿ- ನಯನಾ ಜ್ಯೋತಿ ಝಾವರ್
  • ಚಿಕ್ಕಮಗಳೂರು- ಹೆಚ್.ಡಿ. ತಮ್ಮಯ್ಯ
  • ಕಡೂರು- ಆನಂದ್ ಕೆ ಎಸ್
  • ಪಾವಗಡ- ಎಚ್.ವಿ. ವೆಂಕಟೇಶ್
  • ಚಿಕ್ಕಬಳ್ಳಾಪುರ- ಪ್ರದೀಪ್ ಈಶ್ವರ್ ಅಯ್ಯರ್
  • ಪುಲಕೇಶಿನಗರ- ಎ.ಸಿ.ಶ್ರೀನಿವಾಸ್
  • ದೇವನಹಳ್ಳಿ- ಕೆಎಚ್ ಮುನಿಯಪ್ಪ (ಮಾಜಿ ಸಂಸದ)
  • ನೆಲಮಂಗಲ- ಶ್ರೀನಿವಾಸ ಎನ್
  • ರಾಮನಗರ- ಇಕ್ಬಾಲ್ ಹುಸೇನ್ ಎಚ್.ಎ.
  • ಮದ್ದೂರು- ಕೆ.ಎಂ. ಉದಯ
  • ಮೇಲುಕೋಟೆ-ದರ್ಶನ್ ಪುಟ್ಟಣ್ಣಯ್ಯ (ಕಾಂಗ್ರೆಸ್ ಬೆಂಬಲಿ ರೈತ ನಾಯಕ)
  • ಮಂಡ್ಯ- ಪ್ರವಿಕುಮಾರ್
  • ಪುತ್ತೂರು- ಅಶೋಕ್ ಕುಮಾರ್ ರೈ
  • ಕೊಡಗು ಮಡಿಕೇರಿ- ಡಾ ಮಂತರ್ ಗೌಡ
  • ವಿರಾಯಪೇಟೆ- ಎ.ಎಸ್. ಪೊನ್ನಣ್ಣ
  • ಕೃಷ್ಣರಾಜನಗರ- ಡಿವಿ ಶಂಕರ್
  • ನಂಜನಗೂಡು- ದರ್ಶನ್ ದ್ರುವನಾರಾಯಣ
  • ಚಾಮರಾಜ- ಕೆ.ಹರೀಶ್ ಗೌಡ
  • ಗುಂಡ್ಲುಪೇಟೆ- ಎಚ್.ಎಂ. ಗಣೇಶ್ ಪ್ರಸಾದ್

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:34 pm, Sat, 13 May 23

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ