Sign In

By signing in or creating an account, you agree with Associated Broadcasting Company's Terms & Conditions and Privacy Policy.

Gundlupete Election Results: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿ

Gundlupet Assembly Election Result 2023 Live Counting Updates: ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಆರ್ ನರೇಂದ್ರ, ಬಿಜೆಪಿಯಿಂದ ಡಾ. ಪ್ರೀತಮ್ ನಾಗಪ್ಪ ಹಾಗೂ ಜೆಡಿಎಸ್​ನಿಂದ ಮಂಜುನಾಥ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Gundlupete Election Results: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿ
ಕಾಂಗ್ರೆಸ್​​, ಬಿಜೆಪಿ
Follow us
ವಿವೇಕ ಬಿರಾದಾರ
| Updated By: Rakesh Nayak Manchi

Updated on: May 13, 2023 | 4:10 AM

Gundlupete Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಗುಂಡ್ಲುಪೇಟ ವಿಧಾನಸಭಾ ಕ್ಷೇತ್ರದಲ್ಲಿ (Gundlupet Assembly Constituency) ಕಾಂಗ್ರೆಸ್​ನಿಂದ ಕೆ.ಎಂ ಗಣೇಶ್​ ಪ್ರಸಾದ್​​ ಅವರು ಕಣದಲ್ಲಿದ್ದರೇ, ಬಿಜೆಪಿಯಿಂದ ಸಿಎಸ್​ ನಿರಂಜನ್​ ಕುಮಾರ್​ ಸ್ಪರ್ಧಿಸುತ್ತಿದ್ದಾರೆ. ಜೆಡಿಎಸ್​ನಿಂದ ಕಡಬೂರ್​ ಮಂಜುನಾಥ್​​​ ಸ್ಪರ್ಧೆ ಮಾಡಿದ್ದಾರೆ.

2018ರ ಸಾರ್ವತ್ರಿಕ ವಿಧಾನ ಸಭಾ ಚುನಾ­ವಣೆಯಲ್ಲಿ ಬಿಜೆಪಿಯ ಸಿ.ಎಸ್‌.ನಿರಂಜನ ಕುಮಾರ್‌ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಶಾಸಕರಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದರು. ಗುಂಡ್ಲುಪೇಟೆ ವಿಧಾನ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಗೆಲುವು ಸಾಧಿಸಿ ಶಾಸಕ, ಸಚಿವರಾಗಿದ್ದ ದಿ.ಹೆಚ್‌.ಎಸ್‌.ಮಹದೇವಪ್ರಸಾದ್‌ ಕುಟುಂಬ ಸದಸ್ಯರು ಕಳೆದ 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋಲುಂಡರು. ನಂತರ ಅಧಿಕಾರ ಇಲ್ಲದಿದ್ದರೂ ಸಹ ಕಳೆದ 5 ವರ್ಷಗಳಿಂದ ಮಾಜಿ ಸಚಿವ ದಿವಂಗತ ಎಚ್‌.ಎಸ್‌.ಮಹದೇವಪ್ರಸಾದ್‌ ಸುಪುತ್ರ ಎಚ್‌.ಎಂ.ಗಣೇಶಪ್ರಸಾದ್‌ ಕ್ಷೇತ್ರದ ಮತದಾರರ ಸಂಪರ್ಕದಲ್ಲಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ ಮತ್ತೆ ಅಧಿಕಾರ ಹಿಡಿಯಬೇಕು ಎಂಬ ನಿರೀಕ್ಷೆಯಲ್ಲಿದ್ದಾರೆ. ಗಣೇಶ್‌ ಪ್ರಸಾದ್‌ ಅವರ ಸ್ಪರ್ಧೆಯಿಂದ ಕ್ಷೇತ್ರದಿಂದ ಅದು ಒಂದೇ ಕುಟುಂಬದ ಮೂರನೇ ತಲೆಮಾರು ಚುನಾವಣಾ ರಣರಂಗದಲ್ಲಿದೆ.

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆದರೆ ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿ ಇದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ