AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hangal Election 2023 Winner: ಹಾನಗಲ್​ನಲ್ಲಿ ಮತ್ತೊಮ್ಮೆ ಗೆದ್ದುಬೀಗಿದ ಕಾಂಗ್ರೆಸ್​ನ​ ಶ್ರೀನಿವಾಸ​ ಮಾನೆ

Srinivas Mane: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದ್ದು, ಹಾನಗಲ್​ ವಿಧಾನಸಭಾ ಕ್ಷೇತ್ರದ (Hangal Assembly Constituency) ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆದ್ದುಬೀಗಿದ್ದಾರೆ.

Hangal Election 2023 Winner: ಹಾನಗಲ್​ನಲ್ಲಿ ಮತ್ತೊಮ್ಮೆ ಗೆದ್ದುಬೀಗಿದ ಕಾಂಗ್ರೆಸ್​ನ​ ಶ್ರೀನಿವಾಸ​ ಮಾನೆ
ಶ್ರೀನಿವಾಸ ಮಾನೆ
ಕಿರಣ್ ಹನುಮಂತ್​ ಮಾದಾರ್
|

Updated on: May 13, 2023 | 3:52 PM

Share

Hangal Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದ್ದು, ಹಾನಗಲ್​ ವಿಧಾನಸಭಾ ಕ್ಷೇತ್ರದ (Hangal Assembly Constituency) ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆದ್ದುಬೀಗಿದ್ದಾರೆ. ಕಳೆದ ಬಾರಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ,  ಕ್ಷೇತ್ರದಲ್ಲಿ ಉತ್ತಮ ಹಿಡಿತವನ್ನ ಸಾಧಿಸಿದ್ದರು. ಈ ಹಿಂದೆ ನಡೆದ ಉಪಚುನಾವಣೆಯಲ್ಲಿ 87,490 ಮತವನ್ನ ಪಡೆದು ಗೆದ್ದುಬೀಗಿದ್ದರು. ಈ ಬಾರಿ ಕೂಡ ಗೆಲುವನ್ನ ಸಾಧಿಸಿದ್ದಾರೆ.

ಇನ್ನು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಶಿವರಾಜ್​ ಸಜ್ಜನರ ಸ್ಪರ್ಧಿಸಿದ್ದರು. ಈ ಹಿಂದೆ ನಡೆದಿದ್ದ ಉಪಚುನಾವಣೆಯಲ್ಲಿ 80,117 ಮತಗಳನ್ನ ಪಡೆದು 7,373 ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಹೇಗಾದರೂ ಮಾಡಿ ಗೆಲ್ಲಬೇಕೆಂದು ಹರಸಾಹಸ ಪಟ್ಟಿದ್ದರು. ಜೊತೆಗೆ ಅಬ್ಬರದ ಪ್ರಚಾರ ಕೂಡ ಕೈಗೊಂಡಿದ್ದರು. ಇನ್ನು ಜೆಡಿಎಸ್​ನಿಂದ ಮನೋಹರ ತಹಶೀಲ್ದಾರ್ ಸ್ಪರ್ಧೆ ಮಾಡಿದ್ದು, ಇವರು ಈ ಹಿಂದೆ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಬರೋಬ್ಬರಿ 4 ಬಾರಿ ಗೆದ್ದಿದ್ದರು. ಆದರೂ ಇವರನ್ನ ಕಾಂಗ್ರೆಸ್​ ಕೈಬಿಟ್ಟಿತ್ತು. ಬಳಿಕ ಇವರು ಜೆಡಿಎಸ್​​ ಸೇರಿಕೊಂಡಿದ್ದು, ಜೊತೆಗೆ ಗೆಲ್ಲಬೇಕೆಂದು ಭರ್ಜರಿ ಪ್ರಚಾರ ಕೂಡ ಕೈಗೊಂಡಿದ್ದರು. ಹೀಗಾಗಿ ಈ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಇದೀಗ ಕಾಂಗ್ರೆಸ್​ನ  ಶ್ರೀನಿವಾಸ್ ಮಾನೆ ಗೆಲುವಿನ ಮಂದಹಾಸ ಬಿರಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ