AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haveri Election 2023 Winner: ಹಾವೇರಿಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್​ನ ರುದ್ರಪ್ಪ ಲಮಾಣಿ

Rudrappa Lamani: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರಬಿದ್ದಿದ್ದು,  ಹಾವೇರಿ ವಿಧಾನಸಭಾ ಕ್ಷೇತ್ರದಿಂದ (Haveri Assembly Constituency) ಕಾಂಗ್ರೆಸ್​​ ಪಕ್ಷದ ರುದ್ರಪ್ಪ ಲಮಾಣಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

Haveri Election 2023 Winner: ಹಾವೇರಿಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್​ನ ರುದ್ರಪ್ಪ ಲಮಾಣಿ
ರುದ್ರಪ್ಪ ಲಮಾಣಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 13, 2023 | 3:33 PM

Haveri Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರಬಿದ್ದಿದ್ದು,  ಹಾವೇರಿ ವಿಧಾನಸಭಾ ಕ್ಷೇತ್ರದಿಂದ (Haveri Assembly Constituency) ಕಾಂಗ್ರೆಸ್​​ ಪಕ್ಷದ ರುದ್ರಪ್ಪ ಲಮಾಣಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇವರು ಈ ಹಿಂದೆ 2013 ರ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಒಂದು ಬಾರಿ ಸಚಿವರು ಆದಂತವರು. ಬಳಿಕ 2018 ರ ಚುನಾವಣೆಯಲ್ಲಿ 75,261 ಮತಗಳನ್ನ ಪಡೆದಿದ್ದು, ಬಿಜೆಪಿ ವಿರುದ್ದ 11,304 ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಗೆಲುವುನ್ನ ಸಾಧಿಸಲೇಬೇಕೆಂಬ ಆಕಾಂಕ್ಷೆಯಿಂದ ಭರ್ಜರಿ ಮತಬೇಟೆ ನಡೆಸಿದ್ದು, ಗೆಲುವನ್ನ ಸಾಧಿಸಿದ್ದಾರೆ.

ಇನ್ನು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಗವಿಸಿದ್ದಪ್ಪ ದ್ಯಾಮಣ್ಣವರ್ ಸ್ಪರ್ಧಿಸಿದ್ದರು. ಈ ಮೂಲಕ ಬಿಜೆಪಿ ಹೊಸ ಮುಖಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಇನ್ನು ಇವರು 2005 ರಿಂದ 2021 ರವರೆಗೆ ಜಿಲ್ಲೆಯ ಉಪತಹಶೀಲ್ದಾರ್ ಆಗಿ ಸೇವೆ ಮಾಡಿದ್ದರು. 2005 ರಿಂದಲೂ ನಾನು ಹಾವೇರಿಯನ್ನು ಬಹಳ ಹತ್ತಿರದಿಂದ ಕಂಡಿದ್ದೇನೆ. ಎರಡೂವರೆ ದಶಕಗಳಿಂದ ಸಾಕಷ್ಟು ಸಮಸ್ಯೆ ಎದುರಿಸುತ್ತಿರುವ ಕ್ಷೇತ್ರದ ಜನರ ಅಭಿವೃದ್ಧಿಗೆ ಸಂಕಲ್ಪ ತೊಟ್ಟೆ ನಾನು ರಾಜಕೀಯ ಪ್ರವೇಶಿಸಿದ್ದೇನೆ ಎಂದು ಅವರು ಹೇಳಿಕೊಂಡಿದ್ದರು. ಇನ್ನು ಜೆಡಿಎಸ್​ನಿಂದ ತುಕಾರಾಂ ಮಾಳಗಿ ಸ್ಪರ್ಧೆ ಮಾಡಿದ್ದು, ಇದೇ ಮೊದಲ ಬಾರಿಗೆ ಕಣಕ್ಕೀಳಿದಿದ್ದರು. ಈ ಹಿಂದೆ ಸಂಜಯ್ ಡಾಂ ಅವರು ಜೆಡಿಎಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ನಿರೀಕ್ಷಿಸಿದ ಮಟ್ಟಿಗೆ ಮತದಾರರನ್ನ ಒಲಿಸಲು ಸೋತಿದ್ದರು. ಈ ಬಾರಿ ಕೂಡ ಇಲ್ಲಿ ಜೆಡಿಎಸ್​ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್​ ನಡುವೆ ನೇರಾನೇರ ಹಣಾಹಣಿ ನಡೆದು, ರುದ್ರಪ್ಪ ಲಮಾಣಿ ಗೆಲುವು ಸಾಧಿಸಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್