AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ಬೆಂಗಳೂರಿಗೆ ಕೊಟ್ಟ ತಮ್ಮ ಕೊಡಿಗೆಗಳ ಬಗ್ಗೆ ವಿವರಿಸಿದ ಹೆಚ್​ಡಿ ದೇವೇಗೌಡ

ಬೆಂಗಳೂರಿಗೆ ನನ್ನ ಕೊಡುಗೆ ಸಾಕಷ್ಟಿದೆ. ದಾಬಸ್​ಪೇಟೆ, ಹೊಸಕೋಟೆಯಲ್ಲಿ ರಿಂಗ್ ರೋಡ್ ಮಾಡಿದ್ದೇನೆ. 7 ಗ್ರಾಮ ಪಂಚಾಯತಿ​​ ಜನರಿಗೆ ಕುಡಿಯುವ ನೀರು, ಸರಿಯಾದ ರಸ್ತೆ‌ ಇರಲಿಲ್ಲ. ಅದನ್ನ ಬಿಬಿಎಂಪಿಗೆ ಸೇರಿಸಿ‌ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದ್ದೆ ಎಂದು ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಹೇಳಿದರು.

Karnataka Assembly Election 2023: ಬೆಂಗಳೂರಿಗೆ ಕೊಟ್ಟ ತಮ್ಮ ಕೊಡಿಗೆಗಳ ಬಗ್ಗೆ ವಿವರಿಸಿದ ಹೆಚ್​ಡಿ ದೇವೇಗೌಡ
ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ
ಕಿರಣ್ ಹನುಮಂತ್​ ಮಾದಾರ್
|

Updated on:Apr 27, 2023 | 12:38 PM

Share

ಬೆಂಗಳೂರು: ‘ಬೆಂಗಳೂರಿಗೆ ನನ್ನ ಕೊಡುಗೆ ಸಾಕಷ್ಟು ಇದೆ. ದಾಬಸ್​ಪೇಟೆ, ಹೊಸಕೋಟೆಯಲ್ಲಿ ರಿಂಗ್ ರೋಡ್ ಮಾಡಿದ್ದೇನೆ. 7 ಗ್ರಾಮ ಪಂಚಾಯತಿ​​ ಜನರಿಗೆ ಕುಡಿಯುವ ನೀರು, ಸರಿಯಾದ ರಸ್ತೆ‌ ಇರಲಿಲ್ಲ. ಅದನ್ನ ಬಿಬಿಎಂಪಿಗೆ ಸೇರಿಸಿ‌ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದ್ದೆ ಎಂದು ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ(H. D. Deve Gowda) ಹೇಳಿದರು. ಬೆಂಗಳೂರಿನ ಜೆಡಿಎಸ್(JDS) ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ‘ನಾಳೆಯಿಂದ ಮೇ 8ರವರೆಗೆ‌ 62 ಕಡೆ ತಾತ್ಕಾಲಿಕ ಕಾರ್ಯಕ್ರಮ ನಿಗದಿಯಾಗಿದ್ದು, ವಾರದಲ್ಲಿ‌ ಒಂದು ದಿನ ಆರೋಗ್ಯದ ಕಾರಣ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ ಎಂದರು.

ಇನ್ನು ಇದೇ ಸಂದರ್ಭದಲ್ಲಿ ಜೆಡಿಎಸ್ ನಾಯಕರ ವಿರುದ್ಧ ಸಂಸದೆ ಸುಮಲತಾ ಟೀಕೆ ವಿಚಾರ ‘ದೊಡ್ಡವರ ಹೆಸರು ಪ್ರಸ್ತಾಪಿಸಿ ಯಾವುದೇ ಗೊಂದಲಕ್ಕೀಡಾಗಲ್ಲ. ಯಾರು ಏನು ಹೇಳಿದರು, ಅದಕ್ಕೂ ನನಗೂ ಸಂಬಂಧವಿಲ್ಲ. ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಮಾತನಾಡಲಿ ಎನ್ನುವ ಮೂಲಕ ಸುಮಲತಾಗೆ ಟಾಂಗ್​ ನೀಡಿದ್ದಾರೆ.

ಇದನ್ನೂ ಓದಿ:ಲಕ್ಷ್ಮಣ ಸವದಿ ರಾಜಕೀಯ ಜೀವನ ಅಂತ್ಯಗೊಳಿಸಲು ರಮೇಶ್ ಜಾರಕಿಹೊಳಿ ಪಣ, ಪ್ರಮುಖ ಹುದ್ದೆ ಕಿತ್ತುಕೊಳ್ಳಲು ಮೆಗಾ ಪ್ಲಾನ್

ಪ್ರಹ್ಲಾದ್ ಜೋಷಿ ಜೆಡಿಎಸ್‌ ಗೆ ಕೇವಲ 10,15 ಸ್ಥಾನ ಬರುತ್ತೆ ಎಂಬ ಹೇಳಿಕೆ ‘ ಮಾತನಾಡಲು ಅವರಿಗೆ ಸ್ವಾತಂತ್ರ್ಯ ವಿದೆ. ನಾವು ಅದನ್ನ ತಡೆಯಲು ಆಗೊಲ್ಲ, ಕಾಂಗ್ರೆಸ್‌ನವರು 25 ಸ್ಥಾನ ಬರುತ್ತೆ ಎಂದು ಹೇಳ್ತಾರೆ. ಅದನ್ನ ಜನರು ತೀರ್ಮಾನ ಮಾಡ್ತಾರೆ, 13 ನೇ ತಾರೀಖಿನವರೆಗೂ ಕಾದು ನೋಡೋಣ ಎಂದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:31 pm, Thu, 27 April 23

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!