AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election 2023: ವೋಟರ್ ಐಡಿ ಅರ್ಜಿಯ ಸ್ಟೇಟಸ್ ತಿಳಿಯುವುದು ಹೇಗೆ?

Karnataka Elections: ವೋಟರ್ ಐಡಿಗೆ ಸಲ್ಲಿಸಿರುವ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ, ದೂರವಾಣಿ ಕರೆ ಮೂಲಕ ಅಥವಾ ಎಸ್​​ಎಂಎಸ್ ಮೂಲಕ ಟ್ರ್ಯಾಕ್ ಮಾಡಬಹುದಾಗಿದೆ. ಇದು ಹೇಗೆಂಬ ಮಾಹಿತಿ ಇಲ್ಲಿದೆ.

Karnataka Election 2023: ವೋಟರ್ ಐಡಿ ಅರ್ಜಿಯ ಸ್ಟೇಟಸ್ ತಿಳಿಯುವುದು ಹೇಗೆ?
ವೋಟರ್ ಐಡಿ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
| Edited By: |

Updated on:May 09, 2023 | 11:36 AM

Share

ದೇಶದಲ್ಲಿ 18 ವರ್ಷ ವಯಸ್ಸು ಪೂರ್ಣಗೊಂಡವರು ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಮತದಾನಕ್ಕೆ (Voting)  ಅರ್ಹರಾಗಿದ್ದಾರೆ. ಇಂಥವರು ತಮ್ಮ ರಾಜ್ಯ ಅಥವಾ ಪ್ರದೇಶದಲ್ಲಿ ಚುನಾವಣೆ(Election) ಸಮಯದಲ್ಲಿ ಮತ ಚಲಾಯಿಸಲು ಮತದಾರರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು. ಮತದಾರರ ಗುರುತಿನ ಚೀಟಿಯು (Voter ID) ನಿಮ್ಮ ಮತವನ್ನು ಚಲಾಯಿಸುವ ಮೊದಲು ಪರಿಶೀಲಿಸಲಾಗುವ ಪ್ರಮುಖ ಗುರುತಿನ ದಾಖಲೆಯಾಗಿದೆ. ನ್ಯಾಷನಲ್ ವೋಟರ್ಸ್ ಸರ್ವೀಸ್ ಪೋರ್ಟಲ್‌ಗೆ ಮೂಲಕ ನೀವು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಹೀಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅರ್ಜಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬಹುದು ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

ಕೇಂದ್ರ ಚುನಾವಣಾ ಆಯೋಗವು ನಿಮ್ಮ ಅರ್ಜಿಯನ್ನು ಪರಿಶೀಲಿಸುತ್ತದೆ ಮತ್ತು ವಿವರಗಳಿಗೆ ಸಂಬಂಧಿಸಿದಂತೆ ಇಮೇಲ್ ಸಂದೇಶ ಕಳುಹಿಸುತ್ತದೆ. ಹೆಚ್ಚಿನ ವಿವರ ತಿಳಿಯುವುದಕ್ಕಾಗಿ ರೆಫರೆನ್ಸ್ ಐಡಿಯನ್ನು ನೆನಪು ಇಟ್ಟುಕೊಳ್ಳಬೇಕಾಗುತ್ತದೆ. ನೀವು ಅದನ್ನು ಆನ್‌ಲೈನ್‌ನಲ್ಲಿ, ದೂರವಾಣಿ ಕರೆ ಮೂಲಕ ಅಥವಾ ಎಸ್​​ಎಂಎಸ್ ಮೂಲಕ ಟ್ರ್ಯಾಕ್ ಮಾಡಬಹುದಾಗಿದೆ. ಇದು ಹೇಗೆಂಬ ಮಾಹಿತಿ ಇಲ್ಲಿದೆ.

  • ಅರ್ಜಿಯ ಸ್ಥಿತಿ ತಿಳಿಯುವುದಕ್ಕಾಗಿ ನೀವು ನ್ಯಾಷನಲ್ ವೋಟರ್ಸ್ ಸರ್ವೀಸ್ ಪೋರ್ಟಲ್‌ಗೆ ಭೇಟಿ ನೀಡಬೇಕು. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
  • ನಂತರ ‘Application status’ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ರೆಫರೆನ್ಸ್ ಐಡಿ ನಮೂದಿಸಿ ‘Track Application status’ ಮೇಲೆ ಕ್ಲಿಕ್ ಮಾಡಿ. ಈಗ ನಿಮ್ಮ ಅರ್ಜಿಯ ಸ್ಥಿತಿ ತಿಳಿಯುತ್ತದೆ.

ದೂರವಾಣಿ ಕರೆ ಮೂಲಕ ಅರ್ಜಿಯ ಸ್ಥಿತಿ ತಿಳಿಯುವುದು ಹೇಗೆ?

  • ಚುನಾವಣಾ ಆಯೋಗ್ ಕಾಲಿಂಗ್ ಸರ್ವೀಸ್ ಬಳಸಿಕೊಂಡು ನೀವು ಅರ್ಜಿಯ ಸ್ಥಿತಿ ತಿಳಿಯಬಹುದಾಗಿದೆ.
  • ಇದಕ್ಕಾಗಿ ನೀವು ಟೋಲ್ ಫ್ರೀ ಸಂಖ್ಯೆ 1950 ಕ್ಕೆ ಕರೆ ಮಾಡಬೇಕು.
  • ಕರೆಯಲ್ಲಿ ಬರುವ ಸೂಚನೆಗಳನ್ನು ಅನುಸರಿಸಿ, ರೆಫರೆನ್ಸ್ ಐಡಿ ಮೂಲಕ ನೀವು ಅರ್ಜಿಯ ಸ್ಥಿತಿ ತಿಳಿಯಬಹುದಾಗಿದೆ.

ಎಸ್​ಎಂಎಸ್ ಮೂಲಕ ಪರಿಶೀಲಿಸುವುದು ಹೇಗೆ?

ವೋಟರ್ ಐಡಿ ಕಾರ್ಡ್ ಯಶಸ್ವಿಯಾಗಿ ನೋಂದಾವಣೆಯಾದಾಗ ಚುನಾವಣಾ ಆಯೋಗವು ಸಾಮಾನ್ಯವಾಗಿ ಎಸ್​ಎಂಎಸ್ ಸಂದೇಶ ಕಳುಹಿಸುತ್ತದೆ. ಅರ್ಜಿಯ ಸ್ಥಿತಿಯ ಬಗ್ಗೆಯೂ ಎಸ್​ಎಂಎಸ್ ಕಳುಹಿಸುತ್ತದೆ. ಆದರೆ, ಈ ಸೇವೆ ಕೆಲವು ರಾಜ್ಯಗಳಲ್ಲಿ ಮಾತ್ರ ಸದ್ಯ ಲಭ್ಯವಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Wed, 3 May 23

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್