AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hirekeruru Election Results: ಹೀರೆಕೆರೂರು ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಬಿಸಿ ಪಾಟೀಲ್​, ಯುಬಿ ಬಣಕರ್​ ಮಧ್ಯೆ ಪೈಪೋಟಿ

Hirekerur Assembly Election Results 2023 Live Counting Updates: ಹೀರೆಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಿಸಿ ಪಾಟೀಲ್​ ಕಾಂಗ್ರೆಸ್​ನಿಂದ ಯುಬಿ ಬಣಕರ್​ ಹಾಗೂ ಜೆಡಿಎಸ್​ನಿಂದ ಜಯಾನಂದ ಜವಣ್ಣನವರ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Hirekeruru Election Results: ಹೀರೆಕೆರೂರು ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಬಿಸಿ ಪಾಟೀಲ್​, ಯುಬಿ ಬಣಕರ್​ ಮಧ್ಯೆ ಪೈಪೋಟಿ
ಬಿಸಿ ಪಾಟೀಲ್​, ಯುಬಿ ಬಣಕರ್​
ಕಿರಣ್ ಹನುಮಂತ್​ ಮಾದಾರ್
| Edited By: |

Updated on: May 13, 2023 | 4:28 AM

Share

Hirekeruru Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಹೀರೆಕೆರೂರು ವಿಧಾನಸಭಾ ಕ್ಷೇತ್ರದಿಂದ ( Hirekerur Assembly Constituency) ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಿಸಿ ಪಾಟೀಲ್ ಸ್ಪರ್ಧಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್​ನಲ್ಲಿದ್ದ ಇವರು ಬಿಜೆಪಿಗೆ ಸೇರ್ಪಡೆಯಾಗಿ, ಇಡೀ ಸರ್ಕಾರವನ್ನ ಉರುಳಿಸಿದ್ದವರಲ್ಲಿ ಇವರು ಕೂಡ ಒಬ್ಬರು. ಬಳಿಕ  ಉಪ ಚುನಾವಣೆಯಲ್ಲಿ ಸ್ಫರ್ಧಿಸಿ 85,562 ಮತಗಳನ್ನ ಪಡೆದು, 29,067 ಮತಗಳ ಅಂತರದಲ್ಲಿ ಗೆದ್ದು, ಹಾಲಿ ಕೃಷಿ ಸಚಿವರಾಗಿದ್ದಾರೆ. ಈ ಬಾರಿ ಕೂಡ ಭರ್ಜರಿ ಪ್ರಚಾರ ನಡೆಸುತ್ತಿರುವ ಇವರು ಮತ್ತೊಮ್ಮೆ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್​​ನಿಂದ ಯುಬಿ ಬಣಕರ್ ಸ್ಪರ್ಧಿಸಿದ್ದು, ಈ ಹಿಂದೆ ನಡೆದ 2018ರ ಚುನಾವಣೆಯಲ್ಲಿ​ ಕೇವಲ 555 ಮತಗಳಿಂದ ಸೋತಿದ್ದರು. ಜೊತೆಗೆ ಕಳೆದ ಬಾರಿ ಬಿಜೆಪಿಯಲ್ಲಿದ್ದ ಇವರು  ಈ ಬಾರಿ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿದ್ದಾರೆ.  ಹೇಗಾದರೂ ಮಾಡಿ ಈ ಬಾರಿ ಗೆಲ್ಲಲೇಬೇಕೆಂದು ಹರಸಾಹಸ ಮಾಡುತ್ತಿದ್ದಾರೆ. ಇನ್ನು ಜೆಡಿಎಸ್​ನಿಂದ ಜಯಾನಂದ ಜವಣ್ಣನವರ್ ಸ್ಪರ್ಧೆ ಮಾಡಿದ್ದು, ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದೆ. ಇನ್ನು ಇಡೀ ಜಿಲ್ಲೆಯಲ್ಲಿ ಹಿರೇಕೆರೂರು ಕ್ಷೇತ್ರ ಬಾರಿ ಹೈವೋಲ್ಟೇಜ್​ ಕ್ಷೇತ್ರವಾಗಿ ಪರಿಣಮಿಸಿದೆ.  ಹೀಗಾಗಿ ಈ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್​ ನೇರಾನೇರ ಹಣಾಹಣಿ ಎದುರಾಗಿದೆ. ಯಾರಿಗೆ ಮತದಾರ ಒಲಿಯಲಿದ್ದಾನೆ, ಯಾರ ಕೊರಳಿಗೆ ವಿಜಯದ ಮಾಲೆ ಬಿಳಲಿದೆ ಕಾದುನೋಡಬೇಕಾಗಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್