AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hirekeruru Election Results: ಹೀರೆಕೆರೂರು ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಬಿಸಿ ಪಾಟೀಲ್​, ಯುಬಿ ಬಣಕರ್​ ಮಧ್ಯೆ ಪೈಪೋಟಿ

Hirekerur Assembly Election Results 2023 Live Counting Updates: ಹೀರೆಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಿಸಿ ಪಾಟೀಲ್​ ಕಾಂಗ್ರೆಸ್​ನಿಂದ ಯುಬಿ ಬಣಕರ್​ ಹಾಗೂ ಜೆಡಿಎಸ್​ನಿಂದ ಜಯಾನಂದ ಜವಣ್ಣನವರ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Hirekeruru Election Results: ಹೀರೆಕೆರೂರು ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಬಿಸಿ ಪಾಟೀಲ್​, ಯುಬಿ ಬಣಕರ್​ ಮಧ್ಯೆ ಪೈಪೋಟಿ
ಬಿಸಿ ಪಾಟೀಲ್​, ಯುಬಿ ಬಣಕರ್​
ಕಿರಣ್ ಹನುಮಂತ್​ ಮಾದಾರ್
| Edited By: |

Updated on: May 13, 2023 | 4:28 AM

Share

Hirekeruru Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಹೀರೆಕೆರೂರು ವಿಧಾನಸಭಾ ಕ್ಷೇತ್ರದಿಂದ ( Hirekerur Assembly Constituency) ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಿಸಿ ಪಾಟೀಲ್ ಸ್ಪರ್ಧಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್​ನಲ್ಲಿದ್ದ ಇವರು ಬಿಜೆಪಿಗೆ ಸೇರ್ಪಡೆಯಾಗಿ, ಇಡೀ ಸರ್ಕಾರವನ್ನ ಉರುಳಿಸಿದ್ದವರಲ್ಲಿ ಇವರು ಕೂಡ ಒಬ್ಬರು. ಬಳಿಕ  ಉಪ ಚುನಾವಣೆಯಲ್ಲಿ ಸ್ಫರ್ಧಿಸಿ 85,562 ಮತಗಳನ್ನ ಪಡೆದು, 29,067 ಮತಗಳ ಅಂತರದಲ್ಲಿ ಗೆದ್ದು, ಹಾಲಿ ಕೃಷಿ ಸಚಿವರಾಗಿದ್ದಾರೆ. ಈ ಬಾರಿ ಕೂಡ ಭರ್ಜರಿ ಪ್ರಚಾರ ನಡೆಸುತ್ತಿರುವ ಇವರು ಮತ್ತೊಮ್ಮೆ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್​​ನಿಂದ ಯುಬಿ ಬಣಕರ್ ಸ್ಪರ್ಧಿಸಿದ್ದು, ಈ ಹಿಂದೆ ನಡೆದ 2018ರ ಚುನಾವಣೆಯಲ್ಲಿ​ ಕೇವಲ 555 ಮತಗಳಿಂದ ಸೋತಿದ್ದರು. ಜೊತೆಗೆ ಕಳೆದ ಬಾರಿ ಬಿಜೆಪಿಯಲ್ಲಿದ್ದ ಇವರು  ಈ ಬಾರಿ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿದ್ದಾರೆ.  ಹೇಗಾದರೂ ಮಾಡಿ ಈ ಬಾರಿ ಗೆಲ್ಲಲೇಬೇಕೆಂದು ಹರಸಾಹಸ ಮಾಡುತ್ತಿದ್ದಾರೆ. ಇನ್ನು ಜೆಡಿಎಸ್​ನಿಂದ ಜಯಾನಂದ ಜವಣ್ಣನವರ್ ಸ್ಪರ್ಧೆ ಮಾಡಿದ್ದು, ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದೆ. ಇನ್ನು ಇಡೀ ಜಿಲ್ಲೆಯಲ್ಲಿ ಹಿರೇಕೆರೂರು ಕ್ಷೇತ್ರ ಬಾರಿ ಹೈವೋಲ್ಟೇಜ್​ ಕ್ಷೇತ್ರವಾಗಿ ಪರಿಣಮಿಸಿದೆ.  ಹೀಗಾಗಿ ಈ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್​ ನೇರಾನೇರ ಹಣಾಹಣಿ ಎದುರಾಗಿದೆ. ಯಾರಿಗೆ ಮತದಾರ ಒಲಿಯಲಿದ್ದಾನೆ, ಯಾರ ಕೊರಳಿಗೆ ವಿಜಯದ ಮಾಲೆ ಬಿಳಲಿದೆ ಕಾದುನೋಡಬೇಕಾಗಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್