AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Holenarasipur Election 2023 Winner: ಹೊಳೆನರಸೀಪುರದಲ್ಲಿ ಎಚ್.ಡಿ. ರೇವಣ್ಣಗೆ ಅಲ್ಪಮತಗಳ ಅಂತರದ ಗೆಲುವು

HD Revanna of JDS Wins: ಹಾಸನ ಜಿಲ್ಲೆಯ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಎಚ್.ಡಿ. ರೇವಣ್ಣ ಯಶಸ್ವಿಯಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಲ್ಲಿ ರೇವಣ್ಣ ಸುಮಾರು 3 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಶ್ರೇಯಸ್ ಎಂ ಪಟೇಲ್ ವೀರೋಚಿತ ಸೋಲುಂಡಿದ್ದಾರೆ.

Holenarasipur Election 2023 Winner: ಹೊಳೆನರಸೀಪುರದಲ್ಲಿ ಎಚ್.ಡಿ. ರೇವಣ್ಣಗೆ ಅಲ್ಪಮತಗಳ ಅಂತರದ ಗೆಲುವು
ಎಚ್.ಡಿ. ರೇವಣ್ಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 13, 2023 | 1:58 PM

Share

Holenarasipur Assembly Election Results 2023: ಹಾಸನ ಜಿಲ್ಲೆಯ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಎಚ್.ಡಿ. ರೇವಣ್ಣ ಯಶಸ್ವಿಯಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಲ್ಲಿ ರೇವಣ್ಣ ಸುಮಾರು 3 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ವೀರೋಚಿತ ಸೋಲುಂಡಿದ್ದಾರೆ. ಹಾಸನ ರಾಜಕಾರಣದಲ್ಲಿ ಹೆಚ್.ಡಿ. ದೇವೇಗೌಡರ ಪ್ರಬಲ ರಾಜಕೀಯ ಎದುರಾಳಿ ಎನಿಸಿದ್ದ ಪುಟ್ಟಸ್ವಾಮಿಗೌಡರ ಕುಟುಂಬಕ್ಕೆ ಸೇರಿದ ಶ್ರೇಯಸ್ ಎಂ ಪಟೇಲ್ ಈ ಬಾರಿ ಹೊಳೆನರಸೀಪುರ ಕ್ಷೇತ್ರದಲ್ಲಿ ಒಂದು ಹಂತದಲ್ಲಿ ಗೆಲುವು ಸಾಧಿಸಬಹುದು ಎಂಬ ಭಾವನೆಗಳಿದ್ದವು. ಈ ನಿರೀಕ್ಷೆ ಹೆಚ್ಚೂಕಡಿಮೆ ಈಡೇರುವ ಹಂತಕ್ಕೆ ಬಂದಿತ್ತಾದರೂ ಅಂತಿಮವಾಗಿ ರೇವಣ್ಣ ಬಚಾವಾಗಿ ಗೆಲುವಿನ ದಡ ಮುಟ್ಟಿದ್ದಾರೆ.

ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ಚುನಾವಣೆ 2023 ಫಲಿತಾಂಶ

ಈ ಸುದ್ದಿ ಬರೆಯುವ ಹೊತ್ತಿನವರೆಗೆ ಸಿಕ್ಕ ಅಧಿಕೃತ ಮತಗಳ ವಿವರ ಈ ಕೆಳಕಂಡಂತಿದೆ:

  • ಜೆಡಿಎಸ್: ಎಚ್.ಡಿ. ರೇವಣ್ಣ– 83,268 ಮತಗಳು
  • ಕಾಂಗ್ರೆಸ್: ಶ್ರೇಯಸ್ ಎಂ ಪಟೇಲ್– 77,720 ಮತಗಳು
  • ಬಿಜೆಪಿ: ಜಿ. ದೇವರಾಜೇಗೌಡ– 4,452 ಮತಗಳು

ಈ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಜೆಡಿಎಸ್ ಮತ್ತು ಕಾಂಗ್ರೆಸ್ ಮಧ್ಯೆಯೇ ನೇರ ಪೈಪೋಟಿ ನಡೆದಿದೆ. ಉಳಿದ ಯಾವ ಅಭ್ಯರ್ಥಿಗೂ ಠೇವಣಿಯೂ ಸಿಕ್ಕಿಲ್ಲ.

ಚುನಾವಣೆ ಫಲಿತಾಂಶ ಲೈವ್ ಅಪ್​ಡೇಟ್​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ