AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ ಟಿ ಸೋಮಶೇಖರ್​​ ವಿರುದ್ಧ ಅಸಂವಿಧಾನಿಕ ಪದ ಬಳಕೆ ಆರೋಪ: ವಿಡಿಯೋ ದಾಖಲೆ ಬಿಡುಗಡೆ ಮಾಡಿದ ಜೆಡಿಎಸ್

ಸಚಿವ ಎಸ್​ ಟಿ ಸೋಮಶೇಖರ್​​ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ, ಜೆಡಿಎಸ್​ ಮತ್ತು ಕಾಂಗ್ರೆಸ್​ ಪಕ್ಷದ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆಂದು ಜೆಡಿಎಸ್​ ವಿಡಿಯೋ ದಾಖಲೆ ಬಿಡುಗಡೆ ಮಾಡಿದೆ.

ಎಸ್​ ಟಿ ಸೋಮಶೇಖರ್​​ ವಿರುದ್ಧ ಅಸಂವಿಧಾನಿಕ ಪದ ಬಳಕೆ ಆರೋಪ: ವಿಡಿಯೋ ದಾಖಲೆ ಬಿಡುಗಡೆ ಮಾಡಿದ ಜೆಡಿಎಸ್
ಜೆಡಿಎಸ್​ ಬಿಡುಗಡೆಗೊಳಿಸಿದ ವಿಡಿಯೋ
ವಿವೇಕ ಬಿರಾದಾರ
|

Updated on:Apr 10, 2023 | 1:47 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Election) ಹೊಸ್ತಿಲಿನಲ್ಲಿ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ ಸಹಜ. ಪ್ರಚಾರದ ಭರಾಟೆಯಲ್ಲಿ ತೊಡಗಿಸಿಕೊಂಡಾಗ ಎಗ್ಗಿಲ್ಲದೆ ನಾಲಿಗೆಯನ್ನು ಹರಿಬಿಡುತ್ತಾರೆ. ಇದರಂತೆ ಸಚಿವ ಎಸ್​ ಟಿ ಸೋಮಶೇಖರ್ (ST Somashekar) ಅವರು ​​ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ (HD Kumaraswamy), ಜೆಡಿಎಸ್ (JDS) ಮತ್ತು ಕಾಂಗ್ರೆಸ್ (Congress) ​ಪಕ್ಷದ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆಂದು ಜೆಡಿಎಸ್​ ವಿಡಿಯೋ ದಾಖಲೆ ಬಿಡುಗಡೆ ಮಾಡಿದೆ.

ಬೆಂಗಳೂರಿನ ಜೆಡಿಎಸ್​ ಕಚೇರಿಯಲ್ಲಿ ಸಚಿವ‌ ಎಸ್ ಟಿ ಸೋಮಶೇಖರ್ ಅಸಂವಿಧಾನಿಕ ಪದ ಬಳಕೆ ಮಾಡಿರುವ ವಿಡಿಯೋ ದಾಖಲೆಯನ್ನು ಜೆಡಿಎಸ್ ಮುಖಂಡ ಜವರಾಯಿಗೌಡ​ ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ ಎಸ್​ ಟಿ ಸೋಮಶೇಖರ್​ “ಜೆಡಿಎಸ್‌ ಮತ್ತು ಕಾಂಗ್ರೆಸ್ ಕಳ್ಳ ನನ್ನ​​ ಮಕ್ಕಳು, ಮಾಡೋಕೆ ಕೆಲಸ ಇಲ್ಲದೆ ಮಾತನಾಡುತ್ತಾರೆ. ಬಾಯಿಗೆ ಬಂದಂಗೆ, ಹುಚ್ಚರಂತೆ ಪ್ರಚಾರ ಮಾಡಿ‌ ಹೋಗುತ್ತಾರೆ. ಈಗ ಒಬ್ಬ ಕಾರ್ಯಕರ್ತ ಅಲ್ಲಿ ಹೋಗಿ ಸೇರಿಕೊಂಡಿದ್ದಾನೆ. ಅವನು ಸದ್ಯದಲ್ಲೆ ಜೈಲಿಗೆ ಹೋಗುತ್ತಾನೆ. ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ ಆಗಿದ್ದು ಈ ರಾಜ್ಯದ ದುರ್ದೈವ” ಎಂದಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:11 pm, Mon, 10 April 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್