AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ ಟಿ ಸೋಮಶೇಖರ್​​ ವಿರುದ್ಧ ಅಸಂವಿಧಾನಿಕ ಪದ ಬಳಕೆ ಆರೋಪ: ವಿಡಿಯೋ ದಾಖಲೆ ಬಿಡುಗಡೆ ಮಾಡಿದ ಜೆಡಿಎಸ್

ಸಚಿವ ಎಸ್​ ಟಿ ಸೋಮಶೇಖರ್​​ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ, ಜೆಡಿಎಸ್​ ಮತ್ತು ಕಾಂಗ್ರೆಸ್​ ಪಕ್ಷದ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆಂದು ಜೆಡಿಎಸ್​ ವಿಡಿಯೋ ದಾಖಲೆ ಬಿಡುಗಡೆ ಮಾಡಿದೆ.

ಎಸ್​ ಟಿ ಸೋಮಶೇಖರ್​​ ವಿರುದ್ಧ ಅಸಂವಿಧಾನಿಕ ಪದ ಬಳಕೆ ಆರೋಪ: ವಿಡಿಯೋ ದಾಖಲೆ ಬಿಡುಗಡೆ ಮಾಡಿದ ಜೆಡಿಎಸ್
ಜೆಡಿಎಸ್​ ಬಿಡುಗಡೆಗೊಳಿಸಿದ ವಿಡಿಯೋ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 10, 2023 | 1:47 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Election) ಹೊಸ್ತಿಲಿನಲ್ಲಿ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ ಸಹಜ. ಪ್ರಚಾರದ ಭರಾಟೆಯಲ್ಲಿ ತೊಡಗಿಸಿಕೊಂಡಾಗ ಎಗ್ಗಿಲ್ಲದೆ ನಾಲಿಗೆಯನ್ನು ಹರಿಬಿಡುತ್ತಾರೆ. ಇದರಂತೆ ಸಚಿವ ಎಸ್​ ಟಿ ಸೋಮಶೇಖರ್ (ST Somashekar) ಅವರು ​​ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ (HD Kumaraswamy), ಜೆಡಿಎಸ್ (JDS) ಮತ್ತು ಕಾಂಗ್ರೆಸ್ (Congress) ​ಪಕ್ಷದ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆಂದು ಜೆಡಿಎಸ್​ ವಿಡಿಯೋ ದಾಖಲೆ ಬಿಡುಗಡೆ ಮಾಡಿದೆ.

ಬೆಂಗಳೂರಿನ ಜೆಡಿಎಸ್​ ಕಚೇರಿಯಲ್ಲಿ ಸಚಿವ‌ ಎಸ್ ಟಿ ಸೋಮಶೇಖರ್ ಅಸಂವಿಧಾನಿಕ ಪದ ಬಳಕೆ ಮಾಡಿರುವ ವಿಡಿಯೋ ದಾಖಲೆಯನ್ನು ಜೆಡಿಎಸ್ ಮುಖಂಡ ಜವರಾಯಿಗೌಡ​ ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ ಎಸ್​ ಟಿ ಸೋಮಶೇಖರ್​ “ಜೆಡಿಎಸ್‌ ಮತ್ತು ಕಾಂಗ್ರೆಸ್ ಕಳ್ಳ ನನ್ನ​​ ಮಕ್ಕಳು, ಮಾಡೋಕೆ ಕೆಲಸ ಇಲ್ಲದೆ ಮಾತನಾಡುತ್ತಾರೆ. ಬಾಯಿಗೆ ಬಂದಂಗೆ, ಹುಚ್ಚರಂತೆ ಪ್ರಚಾರ ಮಾಡಿ‌ ಹೋಗುತ್ತಾರೆ. ಈಗ ಒಬ್ಬ ಕಾರ್ಯಕರ್ತ ಅಲ್ಲಿ ಹೋಗಿ ಸೇರಿಕೊಂಡಿದ್ದಾನೆ. ಅವನು ಸದ್ಯದಲ್ಲೆ ಜೈಲಿಗೆ ಹೋಗುತ್ತಾನೆ. ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ ಆಗಿದ್ದು ಈ ರಾಜ್ಯದ ದುರ್ದೈವ” ಎಂದಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:11 pm, Mon, 10 April 23

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ