AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kadur Election 2023 Winner: ಕಡೂರಿನಲ್ಲಿ ವೈಎಸ್​ವಿ ದತ್ತಾ ವಿರುದ್ಧ ಗೆಲುವು ಸಾಧಿಸಿದ ಕೆಎಸ್​ ಆನಂದ್

KS Anand:ಕಡೂರಿನಲ್ಲಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದ ವೈಎಸ್​ವಿ ದತ್ತಾ ವಿರುದ್ಧ ಕಾಂಗ್ರೆಸ್​ನ ಕೆಎಸ್​ ಆನಂದ್ ಗೆಲುವು ಸಾಧಿಸಿದ್ದಾರೆ.

Kadur Election 2023 Winner: ಕಡೂರಿನಲ್ಲಿ ವೈಎಸ್​ವಿ ದತ್ತಾ ವಿರುದ್ಧ ಗೆಲುವು ಸಾಧಿಸಿದ ಕೆಎಸ್​ ಆನಂದ್
ಕೆಎಸ್​ ಆನಂದ್
ನಯನಾ ರಾಜೀವ್
|

Updated on:May 13, 2023 | 5:20 PM

Share

ಕಡೂರಿನಲ್ಲಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದ ವೈಎಸ್​ವಿ ದತ್ತಾ ವಿರುದ್ಧ ಕಾಂಗ್ರೆಸ್​ನ ಕೆಎಸ್​ ಆನಂದ್ ಗೆಲುವು ಸಾಧಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಕಷ್ಟು ರಾಜಕೀಯ ಮೇಲಾಟಗಳಿಂದ ಸುದ್ದಿಯಲ್ಲಿರುವ ಕಡೂರು ವಿಧಾನಸಭಾ ಕ್ಷೇತ್ರವು ಈ ಬಾರಿ ತ್ರಿಕೋನ ಸ್ಪರ್ಧೆಗೆ ಏರ್ಪಟ್ಟಿತ್ತು.

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ವೈಎಸ್​ವಿ ದತ್ತಾ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಮತ್ತೆ ಜೆಡಿಎಸ್​ ಸೇರ್ಪಡೆಯಾಗಿ ಕಣದಲ್ಲಿದ್ದರು.

ಈ ಕ್ಷೇತ್ರದಲ್ಲಿ 2008, 2013 ಹಾಗೂ 2018ರಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದ, ವೈಎಸ್​ವಿ ದತ್ತಾ, 2013ರಲ್ಲಿ ಮಾತ್ರ ಸುಮಾರು 42 ಸಾವಿರ ಮತಗಳಿಂದ ಗೆಲುವು ಸಾಧಿಸಿದ್ದರು.

ಕಳೆದ ಬಾರಿ ದತ್ತಾ ವಿರುದ್ಧ 16 ಸಾವಿರ ಮತಗಳಿಂದ ಗೆದ್ದಿದ್ದ ಬೆಳ್ಳಿ ಪ್ರಕಾಶ್ ಅಲಿಯಾಸ್ ಕೆಎಸ್​ ಪ್ರಕಾಶ್​ಗೆ ಬಿಜೆಪಿ ಮತ್ತೆ ಟಿಕೆಟ್ ನೀಡಿದೆ. ಕಳೆದ ಬಾರಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದ ಕೆಎಸ್​ ಆನಂದ್​ಗೆ ಮತ್ತೆ ಈ ಬಾರಿ ಟಿಕೆಟ್ ನೀಡಲಾಗಿತ್ತು.

ಕೆಎಸ್​ ಆನಂದ ಬದಲಿಗೆ ತನಗೆ ಟಿಕೆಟ್ ಬೇಕೆಂದು ಮನವಿ ಮಾಡಿ, ವೈಎಸ್​ವಿ ದತ್ತಾ ಕಾಂಗ್ರೆಸ್ ಸೇರಿದ್ದರು. ಹೀಗಾಗಿ ಕಡೂರು ಕ್ಷೇತ್ರವು ಈ ಬಾರಿ ಮೂವರಿಗೂ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿತ್ತು.

ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:19 pm, Sat, 13 May 23

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ