AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kadur Election 2023 Winner: ಕಡೂರಿನಲ್ಲಿ ವೈಎಸ್​ವಿ ದತ್ತಾ ವಿರುದ್ಧ ಗೆಲುವು ಸಾಧಿಸಿದ ಕೆಎಸ್​ ಆನಂದ್

KS Anand:ಕಡೂರಿನಲ್ಲಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದ ವೈಎಸ್​ವಿ ದತ್ತಾ ವಿರುದ್ಧ ಕಾಂಗ್ರೆಸ್​ನ ಕೆಎಸ್​ ಆನಂದ್ ಗೆಲುವು ಸಾಧಿಸಿದ್ದಾರೆ.

Kadur Election 2023 Winner: ಕಡೂರಿನಲ್ಲಿ ವೈಎಸ್​ವಿ ದತ್ತಾ ವಿರುದ್ಧ ಗೆಲುವು ಸಾಧಿಸಿದ ಕೆಎಸ್​ ಆನಂದ್
ಕೆಎಸ್​ ಆನಂದ್
ನಯನಾ ರಾಜೀವ್
|

Updated on:May 13, 2023 | 5:20 PM

Share

ಕಡೂರಿನಲ್ಲಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದ ವೈಎಸ್​ವಿ ದತ್ತಾ ವಿರುದ್ಧ ಕಾಂಗ್ರೆಸ್​ನ ಕೆಎಸ್​ ಆನಂದ್ ಗೆಲುವು ಸಾಧಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಕಷ್ಟು ರಾಜಕೀಯ ಮೇಲಾಟಗಳಿಂದ ಸುದ್ದಿಯಲ್ಲಿರುವ ಕಡೂರು ವಿಧಾನಸಭಾ ಕ್ಷೇತ್ರವು ಈ ಬಾರಿ ತ್ರಿಕೋನ ಸ್ಪರ್ಧೆಗೆ ಏರ್ಪಟ್ಟಿತ್ತು.

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ವೈಎಸ್​ವಿ ದತ್ತಾ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಮತ್ತೆ ಜೆಡಿಎಸ್​ ಸೇರ್ಪಡೆಯಾಗಿ ಕಣದಲ್ಲಿದ್ದರು.

ಈ ಕ್ಷೇತ್ರದಲ್ಲಿ 2008, 2013 ಹಾಗೂ 2018ರಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದ, ವೈಎಸ್​ವಿ ದತ್ತಾ, 2013ರಲ್ಲಿ ಮಾತ್ರ ಸುಮಾರು 42 ಸಾವಿರ ಮತಗಳಿಂದ ಗೆಲುವು ಸಾಧಿಸಿದ್ದರು.

ಕಳೆದ ಬಾರಿ ದತ್ತಾ ವಿರುದ್ಧ 16 ಸಾವಿರ ಮತಗಳಿಂದ ಗೆದ್ದಿದ್ದ ಬೆಳ್ಳಿ ಪ್ರಕಾಶ್ ಅಲಿಯಾಸ್ ಕೆಎಸ್​ ಪ್ರಕಾಶ್​ಗೆ ಬಿಜೆಪಿ ಮತ್ತೆ ಟಿಕೆಟ್ ನೀಡಿದೆ. ಕಳೆದ ಬಾರಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದ ಕೆಎಸ್​ ಆನಂದ್​ಗೆ ಮತ್ತೆ ಈ ಬಾರಿ ಟಿಕೆಟ್ ನೀಡಲಾಗಿತ್ತು.

ಕೆಎಸ್​ ಆನಂದ ಬದಲಿಗೆ ತನಗೆ ಟಿಕೆಟ್ ಬೇಕೆಂದು ಮನವಿ ಮಾಡಿ, ವೈಎಸ್​ವಿ ದತ್ತಾ ಕಾಂಗ್ರೆಸ್ ಸೇರಿದ್ದರು. ಹೀಗಾಗಿ ಕಡೂರು ಕ್ಷೇತ್ರವು ಈ ಬಾರಿ ಮೂವರಿಗೂ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿತ್ತು.

ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:19 pm, Sat, 13 May 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ