AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bellary Election Winner 2023: ಬಳ್ಳಾರಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಶ್ರೀರಾಮುಲುಗೆ ಹೀನಾಯ ಸೋಲು

B Nagendra: 61035 ಮತಗಳಿಂದ ಬಿ ನಾಗೇಂದ್ರ ಅವರು ಬಾರಿ ಗೆದ್ದಿದ್ದಾರೆ, ಇನ್ನೊಂದೆಡೆ ಬಿಜೆಪಿ ಪಕ್ಷದ ಶ್ರೀರಾಮುಲು 37514 ಮತಗಳಿಂದ ಹೀನಾಯವಾಗಿ ಸೊತ್ತಿದ್ದಾರೆ

Bellary Election Winner 2023: ಬಳ್ಳಾರಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಶ್ರೀರಾಮುಲುಗೆ ಹೀನಾಯ ಸೋಲು
TV9 Web
| Edited By: |

Updated on:May 13, 2023 | 1:09 PM

Share

Bellary Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟವಾಗಿದೆ. ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ (Bellary Assembly Constituency) ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಜಿಲ್ಲಾ ಉಸ್ತುವಾರಿ ಬಿ. ಶ್ರೀರಾಮುಲು ಅವರಿಗೆ ಹೀನಾಯ ಸೋಲು. 61035 ಮತಗಳಿಂದ ಬಿ ನಾಗೇಂದ್ರ ಅವರು ಬಾರಿ ಗೆದ್ದಿದ್ದಾರೆ, ಇನ್ನೊಂದೆಡೆ ಬಿಜೆಪಿ ಪಕ್ಷದ ಶ್ರೀರಾಮುಲು 37514 ಮತಗಳಿಂದ ಹೀನಾಯವಾಗಿ ಸೊತ್ತಿದ್ದಾರೆ.

2018ರ ಚುನಾವಣೆ ವೇಳೆ ತಮ್ಮ ಸ್ವಕ್ಷೇತ್ರವನ್ನು ಬಿಟ್ಟು ಮೊಳಕಾಲ್ಮೂರಿನಿಂದ ಸ್ಪರ್ಧೆ ಮಾಡಿ ಗೆದ್ದಿದ್ದ ಸಚಿವ ಶ್ರೀರಾಮುಲು ಈ ಬಾರಿ ಮತ್ತೊಮ್ಮೆ ತಮ್ಮ ತವರು ಕ್ಷೇತ್ರಕ್ಕೆ ಮರಳಿದ್ದರು. ಈ ಬಾರಿ ಹಶ್ರೀ ರಾಮುಲು ಬಾರಿ ಮತಗಳಿಂದ ಹಿನ್ನಡೆಯನ್ನು ಸಾಧಿಸಿದ್ದಾರೆ. 2018 ರಲ್ಲಿ ಕಾಂಗ್ರೆಸ್ ಪಕ್ಷದ ನಾಗೇಂದ್ರ ಅವರು ಈ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದರು, ಈ ಬಾರಿ ಕೂಡ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಬಿ ನಾಗೇಂದ್ರ ಅವರನ್ನು ಆಯ್ಕೆ ಮಾಡಿರುವಂತೆ ತೋರುತ್ತಿದೆ. 61035 ಮತಗಳಿಂದ ಬಿ ನಾಗೇಂದ್ರ ಅವರು ಬಾರಿ ಗೆದ್ದಿದ್ದಾರೆ, ಇನ್ನೊಂದೆಡೆ ಬಿಜೆಪಿ ಪಕ್ಷದ ಶ್ರೀರಾಮುಲು 37514 ಮತಗಳಿಂದ ಹೀನಾಯವಾಗಿ ಸೊತ್ತಿದ್ದಾರೆ

ಹಲವಾರು ವರ್ಷ ಬಳ್ಳಾರಿ ಗ್ರಾಮಾಂತರ ಬಿಜೆಪಿಯ ಭಧ್ರಕೋಟೆಯಾಗಿದ್ದರೂ, 2018 ರಲ್ಲಿ ಕಾಂಗ್ರೆಸ್ ಪಕ್ಷದ ನಾಗೇಂದ್ರ ಅವರು ಈ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದರು. ಒಂದೆಡೆ ಶ್ರೀರಾಮುಲು ಅವರು ಚುನಾವಣಾ ಪ್ರಚಾರ ಜೋರಾಗಿ ನಡೆಸಿದ್ದಾರೆ, ಇನ್ನೊಂದೆಡೆ ನಾಗೇಂದ್ರ ಬಹಳ ಸಮಯದಿಂದ ಕ್ಷೇತ್ರದಲ್ಲಿ ಸುತ್ತಾಡಿದ್ದಾರೆ. ಶ್ರೀರಾಮುಲು, ನಾಗೇಂದ್ರ ಇಬ್ಬರು ಮೂಲತಃ ಒಂದೇ ಗಡಿಯವರು ಹಾಗಾಗಿ ಕ್ಷೇತ್ರದ ಮೇಲೆ ಇಬ್ಬರಿಗೂ ಒಳ್ಳೆಯ ಹಿಡಿತವಿದೆ. ಹೀಗಾಗಿ 2023 ವಿಧಾನ ಸಭೆ ಚುನಾವಣೆಯಲ್ಲಿ ಇವರಿಬ್ಬರ ನಡುವೆ ಜಿದ್ದಾ-ಜಿದ್ದಿ ಬಹಳ ಜೋರಾಗಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:16 pm, Sat, 13 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ