Bellary Election Winner 2023: ಬಳ್ಳಾರಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಶ್ರೀರಾಮುಲುಗೆ ಹೀನಾಯ ಸೋಲು

B Nagendra: 61035 ಮತಗಳಿಂದ ಬಿ ನಾಗೇಂದ್ರ ಅವರು ಬಾರಿ ಗೆದ್ದಿದ್ದಾರೆ, ಇನ್ನೊಂದೆಡೆ ಬಿಜೆಪಿ ಪಕ್ಷದ ಶ್ರೀರಾಮುಲು 37514 ಮತಗಳಿಂದ ಹೀನಾಯವಾಗಿ ಸೊತ್ತಿದ್ದಾರೆ

Bellary Election Winner 2023: ಬಳ್ಳಾರಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಶ್ರೀರಾಮುಲುಗೆ ಹೀನಾಯ ಸೋಲು
Follow us
| Updated By: ನಯನಾ ಎಸ್​ಪಿ

Updated on:May 13, 2023 | 1:09 PM

Bellary Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟವಾಗಿದೆ. ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ (Bellary Assembly Constituency) ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಜಿಲ್ಲಾ ಉಸ್ತುವಾರಿ ಬಿ. ಶ್ರೀರಾಮುಲು ಅವರಿಗೆ ಹೀನಾಯ ಸೋಲು. 61035 ಮತಗಳಿಂದ ಬಿ ನಾಗೇಂದ್ರ ಅವರು ಬಾರಿ ಗೆದ್ದಿದ್ದಾರೆ, ಇನ್ನೊಂದೆಡೆ ಬಿಜೆಪಿ ಪಕ್ಷದ ಶ್ರೀರಾಮುಲು 37514 ಮತಗಳಿಂದ ಹೀನಾಯವಾಗಿ ಸೊತ್ತಿದ್ದಾರೆ.

2018ರ ಚುನಾವಣೆ ವೇಳೆ ತಮ್ಮ ಸ್ವಕ್ಷೇತ್ರವನ್ನು ಬಿಟ್ಟು ಮೊಳಕಾಲ್ಮೂರಿನಿಂದ ಸ್ಪರ್ಧೆ ಮಾಡಿ ಗೆದ್ದಿದ್ದ ಸಚಿವ ಶ್ರೀರಾಮುಲು ಈ ಬಾರಿ ಮತ್ತೊಮ್ಮೆ ತಮ್ಮ ತವರು ಕ್ಷೇತ್ರಕ್ಕೆ ಮರಳಿದ್ದರು. ಈ ಬಾರಿ ಹಶ್ರೀ ರಾಮುಲು ಬಾರಿ ಮತಗಳಿಂದ ಹಿನ್ನಡೆಯನ್ನು ಸಾಧಿಸಿದ್ದಾರೆ. 2018 ರಲ್ಲಿ ಕಾಂಗ್ರೆಸ್ ಪಕ್ಷದ ನಾಗೇಂದ್ರ ಅವರು ಈ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದರು, ಈ ಬಾರಿ ಕೂಡ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಬಿ ನಾಗೇಂದ್ರ ಅವರನ್ನು ಆಯ್ಕೆ ಮಾಡಿರುವಂತೆ ತೋರುತ್ತಿದೆ. 61035 ಮತಗಳಿಂದ ಬಿ ನಾಗೇಂದ್ರ ಅವರು ಬಾರಿ ಗೆದ್ದಿದ್ದಾರೆ, ಇನ್ನೊಂದೆಡೆ ಬಿಜೆಪಿ ಪಕ್ಷದ ಶ್ರೀರಾಮುಲು 37514 ಮತಗಳಿಂದ ಹೀನಾಯವಾಗಿ ಸೊತ್ತಿದ್ದಾರೆ

ಹಲವಾರು ವರ್ಷ ಬಳ್ಳಾರಿ ಗ್ರಾಮಾಂತರ ಬಿಜೆಪಿಯ ಭಧ್ರಕೋಟೆಯಾಗಿದ್ದರೂ, 2018 ರಲ್ಲಿ ಕಾಂಗ್ರೆಸ್ ಪಕ್ಷದ ನಾಗೇಂದ್ರ ಅವರು ಈ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದರು. ಒಂದೆಡೆ ಶ್ರೀರಾಮುಲು ಅವರು ಚುನಾವಣಾ ಪ್ರಚಾರ ಜೋರಾಗಿ ನಡೆಸಿದ್ದಾರೆ, ಇನ್ನೊಂದೆಡೆ ನಾಗೇಂದ್ರ ಬಹಳ ಸಮಯದಿಂದ ಕ್ಷೇತ್ರದಲ್ಲಿ ಸುತ್ತಾಡಿದ್ದಾರೆ. ಶ್ರೀರಾಮುಲು, ನಾಗೇಂದ್ರ ಇಬ್ಬರು ಮೂಲತಃ ಒಂದೇ ಗಡಿಯವರು ಹಾಗಾಗಿ ಕ್ಷೇತ್ರದ ಮೇಲೆ ಇಬ್ಬರಿಗೂ ಒಳ್ಳೆಯ ಹಿಡಿತವಿದೆ. ಹೀಗಾಗಿ 2023 ವಿಧಾನ ಸಭೆ ಚುನಾವಣೆಯಲ್ಲಿ ಇವರಿಬ್ಬರ ನಡುವೆ ಜಿದ್ದಾ-ಜಿದ್ದಿ ಬಹಳ ಜೋರಾಗಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:16 pm, Sat, 13 May 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್