AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kapu Election 2023 Winner: ಭರ್ಜರಿ ಗೆಲುವು ಸಾಧಿಸಿದ ಗುರ್ಮೆ ಸುರೇಶ್ ಶೆಟ್ಟಿ

ವಿನಯ್​​ ಕುಮಾರ್ ಸೂರಕೆ ಅವರಿಗೆ ಪೈಪೋಟಿ ನೀಡಿದ್ದು ಗುರ್ಮೆ ಸುರೇಶ್ ಶೆಟ್ಟಿ. ವಿನಯ್​​ ಕುಮಾರ್ ಸೂರಕೆ 2013ರಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದರು. ಆದರೆ 2018ರಲ್ಲಿ ಕಾಪುವಿನಲ್ಲಿ ಕಾಂಗ್ರೆಸ್​​ ವಿರೋಧ ಅಲೆಗಳಿದ್ದು. ಈ ಬಾರಿ ಮತ್ತೆ ಕಾಂಗ್ರೆಸ್​ಗೆ ಕಾಪು ಜನ ಮಣೆ ಹಾಕಬಹುದ ಎಂದುಕೊಂಡಿದ್ದಾರೆ, ಆದರೆ ಈ ಬಾರಿ ಕಮಲಕ್ಕೆ ಮತ ನೀಡಿದ್ದಾರೆ.

Kapu Election 2023 Winner: ಭರ್ಜರಿ ಗೆಲುವು ಸಾಧಿಸಿದ ಗುರ್ಮೆ ಸುರೇಶ್ ಶೆಟ್ಟಿ
ಗುರ್ಮೆ ಸುರೇಶ್ ಶೆಟ್ಟಿ
ಅಕ್ಷಯ್​ ಪಲ್ಲಮಜಲು​​
|

Updated on: May 13, 2023 | 3:50 PM

Share

ಕಾಪು: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇಂದು ಪ್ರಕಟಗೊಂಡಿದೆ. ಕಾಪು ವಿಧಾನಸಭಾ ಕ್ಷೇತ್ರದಲ್ಲಿ (Kapu Assembly Constituency) ಈ ಬಾರಿ ಮೂರು ಪಕ್ಷಗಳ ನಡುವೆ ಬಾರಿ ಪೈಪೋಟಿ ನಡೆದಿತ್ತು. ಇಲ್ಲಿ ಕಾಂಗ್ರೆಸ್​​ ಪ್ರಭಾವ ಹೆಚ್ಚು ಎಂದು ಹೇಳಲಾಗಿತ್ತು, ಆದರೆ ಈ ಬಾರಿ ಕೂಡ ಬಿಜೆಪಿಯೇ ಗೆದ್ದಿದೆ. ಬಿಜೆಪಿ ಭಾರೀ ಗೆಲ್ಲುವು ಸಾಧಿಸಿದೆ. 2018ರ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋತ ವಿನಯ್​​ ಕುಮಾರ್ ಸೂರಕೆ, ಈ ಬಾರಿ ಮತ್ತೆ ಸ್ಪರ್ಧಿಸಿದ್ದು ಮತ್ತೆ ಸೋತಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಲಾಲಾಜಿ ಮಂಡಲ್​​ ಗೆಲುವು ಸಾಧಿಸಿದರು. ಆದರೆ ಈ ಬಾರಿ ವಿನಯ್​​ ಕುಮಾರ್ ಸೂರಕೆ ಅವರಿಗೆ ಪೈಪೋಟಿ ನೀಡಿದ್ದು ಗುರ್ಮೆ ಸುರೇಶ್ ಶೆಟ್ಟಿ. ವಿನಯ್​​ ಕುಮಾರ್ ಸೂರಕೆ 2013ರಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದರು. ಆದರೆ 2018ರಲ್ಲಿ ಕಾಪುವಿನಲ್ಲಿ ಕಾಂಗ್ರೆಸ್​​ ವಿರೋಧ ಅಲೆಗಳಿದ್ದು. ಈ ಬಾರಿ ಮತ್ತೆ ಕಾಂಗ್ರೆಸ್​ಗೆ ಕಾಪು ಜನ ಮಣೆ ಹಾಕಬಹುದ ಎಂದುಕೊಂಡಿದ್ದಾರೆ, ಆದರೆ ಈ ಬಾರಿ ಕಮಲಕ್ಕೆ ಮತ ನೀಡಿದ್ದಾರೆ. ಆದರೂ ಎರಡು ಪಕ್ಷಗಳ ನಡುವೆ ಭಾರೀ ಪೈಪೋಟಿ ನಡೆದಿದೆ.

ಇನ್ನೂ ಇಲ್ಲಿ ಬಿಜೆಪಿ ಅಭ್ಯರ್ಥಿಯು ಕಳೆದ ಚುನಾವಣೆಯಲ್ಲಿ 10 ಸಾವಿರ ಅಂತರದಲ್ಲಿ ಗೆಲುವು ಸಾಧಿಸಿದ್ದರು, ಆದರೆ ಲಾಲಾಜಿ ಮಂಡನ್​​ ಹೇಳಿಕೊಳ್ಳುವಷ್ಟು ಕೆಲಸ ಮಾಡಿಲ್ಲ ಎಂಬ ಮಾತು ಇಲ್ಲಿತ್ತು. ಈ ಕಾರಣಕ್ಕೆ ಬಿಜೆಪಿ ಈ ಬಾರಿ ಜಾತಿ ಲೆಕ್ಕಚಾರ ಹಾಗೂ ಸಂಘಟನಾ ಶಕ್ತಿಗೆ ಅನುಗುಣವಾಗಿ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಟಿಕೇಟ್​ ನೀಡಿತ್ತು , ಇನ್ನೂ ಕಾಂಗ್ರೆಸ್​​ನಿಂದ ಪ್ರಬಲ ಅಭ್ಯರ್ಥಿಯಾಗಿರುವ ವಿನಯ್​​ ಕುಮಾರ್ ಸೂರಕೆ ಅವರಿಗೆ ಪ್ರಬಲ ಪೈಪೋಟಿ ನೀಡಿದ್ದರು.

ಇದನ್ನೂ ಓದಿ: Molakalmuru Election 2023 Winner: ಬಿಜೆಪಿ ವಿರುದ್ಧ ಕಾಂಗ್ರೆಸ್​ನ ಗೋಪಾಲಕೃಷ್ಣಗೆ ಗೆಲುವು

ಈ ಬಾರಿಯ ಜೆಡಿಎಸ್​​ನಿಂದ ಸಬೀನಾ ಸಮದ್​​ ಸ್ಪರ್ಧಿಸುತ್ತಿದ್ದು. ಸಬೀನಾ ಸಮದ್​​ ಕಾಪುವಿನಲ್ಲಿ ಪ್ರಬಲ ಅಭ್ಯರ್ಥಿ ಅಲ್ಲದಿದ್ದರು, ಮುಸ್ಲಿಂ ಸಮುದಾಯದ ಮತಗಳು ಇವರ ಪರ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಕಾಪುವಿನಲ್ಲಿ ಕಾಂಗ್ರೆಸ್​​ ಮತ್ತು ಬಿಜೆಪಿ ಹೆಚ್ಚು ಪೈಪೋಟಿ ನೀಡುತ್ತಿರುವ ಕಾರಣ ಭಾರೀ ಅಂತರದಲ್ಲಿ ಜೆಡಿಎಸ್​​​ ಸೋತಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Follow Us
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ