AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar Profile: ಕನಕಪುರದಲ್ಲಿ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ ಡಿಕೆ ಶಿವಕುಮಾರ್ ವ್ಯಕ್ತಿಚಿತ್ರ

DK Shivakumar: ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ರಣತಂತ್ರ ರೂಪಿಸಿದರೂ ಯಾವುದೇ ಪ್ರಯೋಜನವಾಗಿಲ್ಲ, ಡಿಕೆ ಶಿವಕುಮಾರ್ ಆರ್ ಅಶೋಕ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

DK Shivakumar Profile: ಕನಕಪುರದಲ್ಲಿ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ ಡಿಕೆ ಶಿವಕುಮಾರ್ ವ್ಯಕ್ತಿಚಿತ್ರ
ಡಿಕೆ ಶಿವಕುಮಾರ್
ನಯನಾ ರಾಜೀವ್
|

Updated on: May 13, 2023 | 4:10 PM

Share

ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ರಣತಂತ್ರ ರೂಪಿಸಿದರೂ ಯಾವುದೇ ಪ್ರಯೋಜನವಾಗಿಲ್ಲ, ಡಿಕೆ ಶಿವಕುಮಾರ್ ಆರ್ ಅಶೋಕ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಅಶೋಕ್ ಮುಂದಾಳತ್ವದಲ್ಲೇ ಕನಕಪುರ ಕೋಟೆ ಗೆಲ್ಲಲು ಬಿಜೆಪಿ ಸಿದ್ಧವಾಗಿತ್ತು. ಹೀಗಾಗಿ 2023ರ ಚುನಾವಣೆಯಲ್ಲಿ ದೆಹಲಿಯಲ್ಲೇ ಕನಕಪುರ ರಾಜಕೀಯ ಲೆಕ್ಕಾಚಾರ ಹಾಕಲಾಗಿತ್ತು.

ಮೇ 10ರಂದು ನಡೆದ ಮತದಾನದ ದಿನ ರಾಜ್ಯದ 37,777 ಪ್ರದೇಶದಲ್ಲಿ ಹಾಕಲಾಗಿದ್ದ 58,545 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು. ರಾಜ್ಯದ 224 ಕ್ಷೇತ್ರಗಳ ಮತ ಯಂತ್ರಗಳನ್ನು ಚುನಾವಣಾ ಸಿಬ್ಬಂದಿ ಭದ್ರವಾಗಿ ಇಟ್ಟಿದ್ದು, ಸ್ಟ್ರಾಂಗ್‌ ರೂಂಗಳಲ್ಲಿ ಮೂರನೇ ಹಂತದ ಭದ್ರತೆಯನ್ನು ಮಂತ ಯಂತ್ರಗಳಿಗೆ ಒದಗಿಸಲಾಗಿದೆ. 224 ಕ್ಷೇತ್ರಗಳ ಮತ ಎಣಿಕೆ ಕಾರ್ಯ 36 ಕೇಂದ್ರಗಳಲ್ಲಿ ಏಕಕಾಲದಲ್ಲಿ ನಡೆಯಲಿದ್ದು, ಸಾವಿರಾರು ಸಿಬ್ಬಂದಿ ಚುನಾವಣಾ ಎಣಿಕೆ ವೇಳೆ ಕಾರ್ಯ ನಿರ್ವಹಿಸಿದ್ದರು.

ಮೇ 10ರಂದು ರಾಮನಗರ ಜಿಲ್ಲೆಯಲ್ಲಿ ಶೇ.85ರಷ್ಟು ಮತದಾನವಾಗಿತ್ತು. ಈ ಪೈಕಿ ಕನಕಪುರ ಕ್ಷೇತ್ರದಲ್ಲಿ ಶೇ.84.52ರಷ್ಟು ಮತದಾನ ನಡೆದಿತ್ತು.

ಕನಕಪುರ ಕ್ಷೇತ್ರದಲ್ಲಿ ಚುನಾವಣೆಗೆ ನಿಂತಿದ್ದ ಆರ್ ಅಶೋಕ್ ವಿರುದ್ಧ ಡಿಕೆ ಶಿವಕುಮಾರ್ ಅವರು ಬರೋಬ್ಬರಿ 1 ಲಕ್ಷ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದು, ಆ ಮೂಲಕ ಡಿಕೆಶಿ ವಿರುದ್ಧ ತೊಡೆ ತಟ್ಟಿದ್ದ ಬಿಜೆಪಿ ಹೈಕಮಾಂಡ್‌ಗೆ ಕನಕಪುರ ಕ್ಷೇತ್ರದ ಜನರೇ ಆ ಕಡೆ ತಲೆಯೂ ಹಾಕದಂತೆ ಸೋಲಿನ ರುಚಿ ತೋರಿಸಿದ್ದಾರೆ.

ಒಟ್ಟು 2,20,391 ಮತದಾರರನ್ನು ಹೊಂದಿರುವ ಕನಕಪುರ ಕ್ಷೇತ್ರದಲ್ಲಿ 1,09, 876 ಪುರುಷರು, 1,10,500 ಮಹಿಳಾ ಮತದಾರದ್ದರೆ, ಜಾತಿ ಲೆಕ್ಕಾಚಾರದಲ್ಲಿ ಒಕ್ಕಲಿಗರ 99,567 ವೋಟ್ ಇಲ್ಲಿದೆ. ದಲಿತ ಸಮುದಾಯದ 44 ಸಾವಿರ ಮತಗಳು, ಮುಸ್ಲಿಮರ 22,500, ಲಿಂಗಾಯತರ 18,500 ಮತಗಳು ಇವೆ. ಇನ್ನುಳಿದಂತೆ ಕುರುಬರು 5,600, ತಿಗಳರು 10,500, ಕ್ರೈಸ್ತರು 2,507, ಬೆಸ್ತರು 6000 ಹಾಗೂ ಇತರೆ ಸಮುದಾಯದ 9400 ಮತದಾರರಿದ್ದಾರೆ.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ