AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls 2023: ಬೆಂಗಳೂರಿನಲ್ಲಿ ಮತದಾನಕ್ಕೆ ಸಕಲ ಸಿದ್ಧತೆ, ವೋಟಿಂಗ್, ಕೌಂಟಿಂಗ್ ಪ್ರಕ್ರಿಯೆ ವಿವರ ಇಲ್ಲಿದೆ

ನಗರದ ಸೇಂಟ್ ಜೋಸೆಫ್ ಶಾಲೆಯಲ್ಲಿ ಬೆಂಗಳೂರು ಅರ್ಬನ್ ಸ್ಟ್ರಾಂಗ್ ರೂಂ ಸ್ಥಾಪಿಸಲಾಗಿದೆ. 9 ಸ್ಟ್ರಾಂಗ್ ರೂಂ, 14 ಕೌಂಟಿಂಗ್ ಹಾಲ್, 1 ಡಿಇಒ ಹಾಗು ಎಡಿಇಒ ರೂಂ, 1 ಮೀಡಿಯಾ ರೂಂ, 1 ಅಬ್ಸರ್ವರ್ ರೂಂ ಸ್ಥಾಪಿಸಲಾಗಿದೆ.

Karnataka Assembly Polls 2023:  ಬೆಂಗಳೂರಿನಲ್ಲಿ ಮತದಾನಕ್ಕೆ ಸಕಲ ಸಿದ್ಧತೆ, ವೋಟಿಂಗ್, ಕೌಂಟಿಂಗ್ ಪ್ರಕ್ರಿಯೆ ವಿವರ ಇಲ್ಲಿದೆ
ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ
ಆಯೇಷಾ ಬಾನು
ಆಯೇಷಾ ಬಾನು|

Updated on:May 08, 2023 | 3:02 PM

Share

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ಕೇವಲ 2 ದಿನ ಮಾತ್ರ ಬಾಕಿ ಇದೆ. ಮೇ 10ರಂದು ಮತದಾನ ನಡೆಯಲಿದ್ದು ನಗರದ್ಯಾಂತ ಮತದಾನಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳಿದ್ದು ಯಾವುದೇ ಕೊರತೆಯಾಗದಂತೆ ಅಧಿಕಾರಿಗಳು ಗಮನಹರಿಸುತ್ತಿದ್ದಾರೆ. ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ಸಂಪೂರ್ಣ ಮಾಹಿತಿ ನೀಡಿದ್ದಾರೆ.

ನಗರದ ಸೇಂಟ್ ಜೋಸೆಫ್ ಶಾಲೆಯಲ್ಲಿ ಬೆಂಗಳೂರು ಅರ್ಬನ್ ಸ್ಟ್ರಾಂಗ್ ರೂಂ ಸ್ಥಾಪಿಸಲಾಗಿದೆ. 9 ಸ್ಟ್ರಾಂಗ್ ರೂಂ, 14 ಕೌಂಟಿಂಗ್ ಹಾಲ್, 1 ಡಿಇಒ ಹಾಗು ಎಡಿಇಒ ರೂಂ, 1 ಮೀಡಿಯಾ ರೂಂ, 1 ಅಬ್ಸರ್ವರ್ ರೂಂ ಸ್ಥಾಪಿಸಲಾಗಿದೆ. ಬ್ಯಾಟರಾಯನಪುರ ಹಾಗು ಯಲಹಂಕ ಕ್ಷೇತ್ರಗಳಿಗೆ ಮಾತ್ರ 2 ಸ್ಟ್ರಾಂಗ್ ರೂಂ ಇರಲಿದೆ. ಚುನಾವಣಾ ಹಿನ್ನೆಲೆ ಸಂಜೆಯಿಂದ ಮದ್ಯ ಮಾರಾಟ ನಿಷೇಧವಿದೆ. ಈಗಾಗಲೇ ಅನೇಕ ಕಾರಣಗಳಿಂದ 200ಕ್ಕೂ ಹೆಚ್ಚು ಬಾರ್‌ಗಳನ್ನು ಮುಚ್ಚಿಸಲಾಗಿದೆ. ಬಾರ್‌ ಗಳನ್ನು ಮುಚ್ಚದೇ ಇದ್ದರೆ ಲೈಸೆನ್ಸ್ ಕ್ಯಾನ್ಸಲ್ ಮಾಡಲಾಗುತ್ತೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Karnataka Assembly Polls 2023: ಬೆಂಗಳೂರು ನಗರ ವಿಧಾನಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ 8 ರಲ್ಲಿ ಗೆಲುವು ಸಾಧಿಸಲಿದೆ: ಹೆಚ್ ಡಿ ಕುಮಾರಸ್ವಾಮಿ

ಇನ್ನು ಸುಮಾರು 24-25 ರೌಂಡ್‌ ಗಳಲ್ಲಿ ಕೌಂಟಿಂಗ್ ನಡೆಸಲಾಗುತ್ತೆ. ಹೀಗಾಗಿ ಕೌಂಟಿಗ್ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಟ್ಟು ಏಳು ವಿಧಾನಸಭಾ ಕ್ಷೇತ್ರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಸಿಟಿವಿ ಕ್ಯಾಮರ ಹಾಗೂ ಕೌಂಟಿಗ್ ಬೇಕಾದ ಸಿದ್ಧತೆಯನ್ನ ಮಾಡಿಕೊಳ್ಳಲಾಗಿದೆ. ಬಿಲ್ಡಿಂಗ್ ಹೊರಗಡೆಯೂ ನಾವು ಭದ್ರತೆ ಮಾಡಿಕೊಂಡಿದ್ದೇವೆ. ಹೆಚ್ಚು ಮತಗಟ್ಟೆ ಹಿನ್ನಲೆ 20 ರಿಂದ 30 ರೌಂಡ್ಸ್ ಇರುತ್ತೆ. ಮತಗಟ್ಟೆಗೆ ಅನುಗುಣವಾಗಿ ಮತ ಏಣಿಕೆಗೆ ರೌಂಡ್ಸ್ ಇರುತ್ತೆ. ಎಲ್ಲಾ ಟೆಬಲ್ ಗೂ ಸಿಸಿಟಿವಿ ಅಳವಡಿಸಲಾಗಿದೆ. ಮೂರು ಹಂತದ ಭದ್ರತೆಯನ್ನ ಮಾಡಿಕೊಳ್ಳಲಾಗಿದೆ. ಆಯೋಗದ ಎಸ್ ಒಪಿ ಪ್ರಕಾರ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ದಯಾನಂದ ಅವರು ತಿಳಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:59 pm, Mon, 8 May 23

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ