AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls 2023: ಬೆಂಗಳೂರಿನಲ್ಲಿ ಮತದಾನಕ್ಕೆ ಸಕಲ ಸಿದ್ಧತೆ, ವೋಟಿಂಗ್, ಕೌಂಟಿಂಗ್ ಪ್ರಕ್ರಿಯೆ ವಿವರ ಇಲ್ಲಿದೆ

ನಗರದ ಸೇಂಟ್ ಜೋಸೆಫ್ ಶಾಲೆಯಲ್ಲಿ ಬೆಂಗಳೂರು ಅರ್ಬನ್ ಸ್ಟ್ರಾಂಗ್ ರೂಂ ಸ್ಥಾಪಿಸಲಾಗಿದೆ. 9 ಸ್ಟ್ರಾಂಗ್ ರೂಂ, 14 ಕೌಂಟಿಂಗ್ ಹಾಲ್, 1 ಡಿಇಒ ಹಾಗು ಎಡಿಇಒ ರೂಂ, 1 ಮೀಡಿಯಾ ರೂಂ, 1 ಅಬ್ಸರ್ವರ್ ರೂಂ ಸ್ಥಾಪಿಸಲಾಗಿದೆ.

Karnataka Assembly Polls 2023:  ಬೆಂಗಳೂರಿನಲ್ಲಿ ಮತದಾನಕ್ಕೆ ಸಕಲ ಸಿದ್ಧತೆ, ವೋಟಿಂಗ್, ಕೌಂಟಿಂಗ್ ಪ್ರಕ್ರಿಯೆ ವಿವರ ಇಲ್ಲಿದೆ
ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ
ಆಯೇಷಾ ಬಾನು
|

Updated on:May 08, 2023 | 3:02 PM

Share

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ಕೇವಲ 2 ದಿನ ಮಾತ್ರ ಬಾಕಿ ಇದೆ. ಮೇ 10ರಂದು ಮತದಾನ ನಡೆಯಲಿದ್ದು ನಗರದ್ಯಾಂತ ಮತದಾನಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳಿದ್ದು ಯಾವುದೇ ಕೊರತೆಯಾಗದಂತೆ ಅಧಿಕಾರಿಗಳು ಗಮನಹರಿಸುತ್ತಿದ್ದಾರೆ. ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ಸಂಪೂರ್ಣ ಮಾಹಿತಿ ನೀಡಿದ್ದಾರೆ.

ನಗರದ ಸೇಂಟ್ ಜೋಸೆಫ್ ಶಾಲೆಯಲ್ಲಿ ಬೆಂಗಳೂರು ಅರ್ಬನ್ ಸ್ಟ್ರಾಂಗ್ ರೂಂ ಸ್ಥಾಪಿಸಲಾಗಿದೆ. 9 ಸ್ಟ್ರಾಂಗ್ ರೂಂ, 14 ಕೌಂಟಿಂಗ್ ಹಾಲ್, 1 ಡಿಇಒ ಹಾಗು ಎಡಿಇಒ ರೂಂ, 1 ಮೀಡಿಯಾ ರೂಂ, 1 ಅಬ್ಸರ್ವರ್ ರೂಂ ಸ್ಥಾಪಿಸಲಾಗಿದೆ. ಬ್ಯಾಟರಾಯನಪುರ ಹಾಗು ಯಲಹಂಕ ಕ್ಷೇತ್ರಗಳಿಗೆ ಮಾತ್ರ 2 ಸ್ಟ್ರಾಂಗ್ ರೂಂ ಇರಲಿದೆ. ಚುನಾವಣಾ ಹಿನ್ನೆಲೆ ಸಂಜೆಯಿಂದ ಮದ್ಯ ಮಾರಾಟ ನಿಷೇಧವಿದೆ. ಈಗಾಗಲೇ ಅನೇಕ ಕಾರಣಗಳಿಂದ 200ಕ್ಕೂ ಹೆಚ್ಚು ಬಾರ್‌ಗಳನ್ನು ಮುಚ್ಚಿಸಲಾಗಿದೆ. ಬಾರ್‌ ಗಳನ್ನು ಮುಚ್ಚದೇ ಇದ್ದರೆ ಲೈಸೆನ್ಸ್ ಕ್ಯಾನ್ಸಲ್ ಮಾಡಲಾಗುತ್ತೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Karnataka Assembly Polls 2023: ಬೆಂಗಳೂರು ನಗರ ವಿಧಾನಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ 8 ರಲ್ಲಿ ಗೆಲುವು ಸಾಧಿಸಲಿದೆ: ಹೆಚ್ ಡಿ ಕುಮಾರಸ್ವಾಮಿ

ಇನ್ನು ಸುಮಾರು 24-25 ರೌಂಡ್‌ ಗಳಲ್ಲಿ ಕೌಂಟಿಂಗ್ ನಡೆಸಲಾಗುತ್ತೆ. ಹೀಗಾಗಿ ಕೌಂಟಿಗ್ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಟ್ಟು ಏಳು ವಿಧಾನಸಭಾ ಕ್ಷೇತ್ರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಸಿಟಿವಿ ಕ್ಯಾಮರ ಹಾಗೂ ಕೌಂಟಿಗ್ ಬೇಕಾದ ಸಿದ್ಧತೆಯನ್ನ ಮಾಡಿಕೊಳ್ಳಲಾಗಿದೆ. ಬಿಲ್ಡಿಂಗ್ ಹೊರಗಡೆಯೂ ನಾವು ಭದ್ರತೆ ಮಾಡಿಕೊಂಡಿದ್ದೇವೆ. ಹೆಚ್ಚು ಮತಗಟ್ಟೆ ಹಿನ್ನಲೆ 20 ರಿಂದ 30 ರೌಂಡ್ಸ್ ಇರುತ್ತೆ. ಮತಗಟ್ಟೆಗೆ ಅನುಗುಣವಾಗಿ ಮತ ಏಣಿಕೆಗೆ ರೌಂಡ್ಸ್ ಇರುತ್ತೆ. ಎಲ್ಲಾ ಟೆಬಲ್ ಗೂ ಸಿಸಿಟಿವಿ ಅಳವಡಿಸಲಾಗಿದೆ. ಮೂರು ಹಂತದ ಭದ್ರತೆಯನ್ನ ಮಾಡಿಕೊಳ್ಳಲಾಗಿದೆ. ಆಯೋಗದ ಎಸ್ ಒಪಿ ಪ್ರಕಾರ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ದಯಾನಂದ ಅವರು ತಿಳಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:59 pm, Mon, 8 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ