AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಆಯೋಗದ ವೆಬ್​ಸೈಟ್​ನಲ್ಲಿ​ ಫಲಿತಾಂಶದ ಅಧಿಕೃತ ಅಂಕಿ-ಸಂಖ್ಯೆ ತಿಳಿಯಿರಿ

ಕರ್ನಾಟಕದ 224 ಕ್ಷೇತ್ರಗಳಿಗೆ ನಡೆದಿದ್ದ ಮತದಾನದ ಮತ ಎಣಿಕೆ ಕಾರ್ಯ ನಡೆದಿದ್ದು, ವಿವಿಧ ಮಾಧ್ಯಮಗಳು ಬೇರೆ ನಂಬರ್ಸ್​ಗಳನ್ನು ತೋರಿಸುತ್ತಿವೆ. ಇದರ ಮಧ್ಯೆ ಅಧಿಕೃತವಾಗಿ ಚುನಾವಣಾ ಆಯೋಗ ಸಹ ಫಲಿತಾಂಶ ನಂಬರ್ಸ್​ ನೀಡುತ್ತಿದೆ.

ಚುನಾವಣಾ ಆಯೋಗದ ವೆಬ್​ಸೈಟ್​ನಲ್ಲಿ​ ಫಲಿತಾಂಶದ ಅಧಿಕೃತ ಅಂಕಿ-ಸಂಖ್ಯೆ ತಿಳಿಯಿರಿ
ರಮೇಶ್ ಬಿ. ಜವಳಗೇರಾ
|

Updated on:May 13, 2023 | 10:09 AM

Share

ಬೆಂಗಳೂರು: ಕರ್ನಾಟಕದ 224 ಕ್ಷೇತ್ರಗಳಿಗೆ ನಡೆದಿದ್ದ ಮತದಾನದ ಮತ ಎಣಿಕೆ ಕಾರ್ಯ ನಡೆದಿದ್ದು, ಅಭ್ಯರ್ಥಿಗಳಲ್ಲಿ ಕ್ಷಣಕ್ಷಣಕ್ಕೂ ತಳಮಳ.. ರಾಜಕೀಯ ನಾಯಕರಲ್ಲಿ ಟೆನ್ಷನ್.. ಕರುನಾಡ ಜನತೆಯಲ್ಲಿ ಹೆಚ್ಚಿದ ಕೌತುಕ. ಅಭಿಮಾನಿಗಳು, ಕಾರ್ಯಕರ್ತರಲ್ಲೂ ತವಕ. ಹೌದು ಕರ್ನಾಟಕದ 224 ಕ್ಷೇತ್ರಗಳಲ್ಲಿ ರಾಜ್ಯದ ಮತದಾರರು ಬರೆದಿರುವ 2615 ಅಭ್ಯರ್ಥಿಗಳ ಹಣೆಬರಹ ಇನ್ನೇನು ಕೆಲವೇ ಕ್ಷಣಗಳಲ್ಲಿ ಬಹಿರಂಗವಾಗಲಿದೆ.ಮತ ಎಣಿಕೆ ಸಂಬಂಧ ವಿವಿಧ ಮಾಧ್ಯಮಗಳು ಆರಂಭದಲ್ಲಿ ನಾನಾ ರೀತಿಯ ನಂಬರ್ಸ್ ತೋರಿಸುತ್ತಿವೆ. ಮತ್ತೊಂದೆಡೆ ಕರ್ನಾಟಕ ಚುನಾವಣಾ ಆಯೋಗ ಸಹ ತನ್ನ ವೆಬ್​ಸೈಟ್​ ಮೂಲಕ ಬಿಜೆಪಿ ಕಾಂಗ್ರೆಸ್ ಸ್ಥಾನಗಳ ಅಂಕಿ-ಸಂಖ್ಯೆಯನ್ನು ನೀಡುತ್ತಿದ್ದು, ಅದು ಕೆಳಗಿನಂತಿದೆ ನೋಡಿ.

ಇದನ್ನೂ ಓದಿ: Karnataka Election Results 2023 Live: ಮತ ಎಣಿಕೆ ಆರಂಭ, ಯಾರು ಮುನ್ನಡೆ? ಯಾರು ಹಿನ್ನಡೆ? ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಷ್ಟು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ ಎನ್ನುವ ನಿಖರ ಮಾಹಿತಿಯನ್ನು ಚುನಾವಣಾ ಆಯೋಗ ತನ್ನ ಅಧಿಕೃತ ವೆಬ್​ಸೈಟ್​ನಲ್ಲಿ ಅಪ್ಡೇಟ್​ ಮಾಡುತ್ತಿದೆ.

ಚುನಾವಣಾ ಆಯೋಗದ ವೆಬ್​ಸೈಟ್​​ನಲ್ಲಿ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಚುನಾವಣಾ ಫಲಿತಾಂಶದ ನೇರಪ್ರಸಾರ

Published On - 10:06 am, Sat, 13 May 23

Follow Us
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!