AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress Bus Yatra:ಕರ್ನಾಟಕ ಕಾಂಗ್ರೆಸ್​ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್, ಇಲ್ಲಿದೆ ವೇಳಾಪಟ್ಟಿ

ಕರ್ನಾಟಕ ಕಾಂಗ್ರೆಸ್​ ನಾಯಕರ ಜಂಟಿ ಬಸ್​ ಯಾತ್ರೆಗೆ ದಿನಾಂಕ ನಿಗದಿಯಾಗಿದ್ದು, ಬೆಳಗಾವಿಯಿಂದ ಪ್ರಾರಂಭವಾಗಲಿದೆ. ಇನ್ನು ಕಾಂಗ್ರೆಸ್​ನ ಬಸ್ ಯಾತ್ರೆಯ ವೇಳಾಪಟ್ಟಿ ಇಲ್ಲಿದೆ.

Congress Bus Yatra:ಕರ್ನಾಟಕ ಕಾಂಗ್ರೆಸ್​ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್, ಇಲ್ಲಿದೆ ವೇಳಾಪಟ್ಟಿ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
TV9 Web
| Edited By: |

Updated on: Dec 19, 2022 | 8:29 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆಯಲ್ಲಿ ಕಾಂಗ್ರೆಸ್​ ಬಸ್ ಯಾತ್ರೆಗೆ (Congress Bus Yatra) ಮುಹೂರ್ತ ಫಿಕ್ಸ್​ ಆಗಿದ್ದು, ಜನವರಿ 11ರಿಂದ ಕಾಂಗ್ರೆಸ್ ನಾಯಕರ ಜಂಟಿ ಬಸ್ ಯಾತ್ರೆ ಆರಂಭವಾಗಲಿದೆ. ಬೆಳಗಾವಿಯಿಂದ ಶುರುವಾಗಲಿದ್ದು, ಒಟ್ಟೂ 21 ಜಿಲ್ಲೆಗಳಲ್ಲಿ ಬಸ್ ಯಾತ್ರೆ ಸಂಚರಿಸಲಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಮಾಹಿತಿ ನೀಡಿದ್ದು, ಯಾವ ದಿನಾಂಕದಂದು ಎಲ್ಲಿ ಬಸ್ ಯಾತ್ರೆ ನಡೆಯಲಿದೆ ಎನ್ನುವ ರೂಟ್ ಮ್ಯಾಪ್​ ಈ ಕೆಳಗಿನಂತಿದೆ ನೋಡಿ.

ಇದನ್ನೂ ಓದಿ: Karnataka Assembly Poll 2023: ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಮೊದಲ ಪಟ್ಟಿ ಪ್ರಕಟ: ಇಲ್ಲಿದೆ ವಿವರ

ಬೆಳಗಾವಿ ಜಿಲ್ಲೆ ದೊಡ್ಡದಿರುವುದರಿಂದ 2 ವಿಭಾಗ ಮಾಡಿಕೊಂಡಿದ್ದು, ಚಿಕ್ಕೋಡಿ, ಬೆಳಗಾವಿಯಲ್ಲಿ ತಲಾ ಒಂದು ಸಭೆ ನಡೆಸಲಿದ್ದಾರೆ. ಇನ್ನು ಜನವರಿ 14, 15ರಂದು ಸಂಕ್ರಾಂತಿ ಹಬ್ಬದ ಸಲುವಾಗಿ ಯಾತ್ರೆಗೆ ವಿರಾಮ ನೀಡಲಾಗಿದೆ. ಬೆಳಗಾವಿಯಲ್ಲೇ ಕಾಂಗ್ರೆಸ್​ನ ಪ್ರಥಮ ಅಧಿವೇಶನ ನಡೆದಿತ್ತು. ಹಾಗಾಗಿ ಬೆಳಗಾವಿಯಿಂದ ಬಸ್​ ಯಾತ್ರೆ ಆರಂಭ ಮಾಡುತ್ತಿರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬಸ್​ ಯಾತ್ರೆ ವೇಳಾಪಟ್ಟಿ ಇಲ್ಲಿದೆ

* ಜನವರಿ 11ರಂದು ಬೆಳಗಾವಿ ಜಿಲ್ಲೆ * ಜನವರಿ 16ರಂದು ಹೊಸಪೇಟೆ * ಜನವರಿ 17ರಂದು ಕೊಪ್ಪಳದಲ್ಲಿ ಯಾತ್ರೆ * ಜನವರಿ 18ರಂದು ಬಾಗಲಕೋಟೆ, ಗದಗ ಜಿಲ್ಲೆಯಲ್ಲಿ ಬಸ್ ಯಾತ್ರೆ * ಜನವರಿ 19ರಂದು ಹಾವೇರಿ, ದಾವಣಗೆರೆ ಜಿಲ್ಲೆ * ಜನವರಿ 21 ಹಾಸನ, ಚಿಕ್ಕಮಗಳೂರು * ಜನವರಿ 22 ಉಡುಪಿ, ದಕ್ಷಿಣ ಕನ್ನಡ. * ಜನವರಿ 23 ಕೋಲಾರ, ಚಿಕ್ಕಬಳ್ಳಾಪುರ * ಜನವರಿ 24 ತುಮಕೂರು, ಬೆಂಗಳೂರು ಗ್ರಾಮಾಂತರ * ಜನವರಿ 25 ಚಾಮರಾಜನಗರ, ಮೈಸೂರು * ಜನವರಿ 26 ಮಂಡ್ಯ ಮತ್ತು ರಾಮನಗರ * ಜನವರಿ 27 ಯಾದಗಿರಿ-ಕಲಬುರಗಿ

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ