AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gangavati Election Winner 2023: ಗಂಗಾವತಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಜನಾರ್ದನ ರೆಡ್ಡಿಗೆ ಬಾರಿ ಗೆಲುವು

Janardhan Reddy: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಸಂಸ್ಥಾಪಕ ಜನಾರ್ದನ ರೆಡ್ಡಿ ಬಾರಿ ಗೆಲುವು ಸಾಧಿಸಿದ್ದಾರೆ.

Gangavati Election Winner 2023: ಗಂಗಾವತಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಜನಾರ್ದನ ರೆಡ್ಡಿಗೆ ಬಾರಿ ಗೆಲುವು
ನಯನಾ ಎಸ್​ಪಿ
|

Updated on:May 13, 2023 | 12:41 PM

Share

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರ ಬಿದ್ದಿದೆ. ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ (Gangawati Assembly Constituency) ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಸಂಸ್ಥಾಪಕ ಜನಾರ್ದನ ರೆಡ್ಡಿ ಬಾರಿ ಗೆಲುವು ಸಾಧಿಸಿದ್ದಾರೆ. ಜನಾರ್ದನ ರೆಡ್ಡಿ ಸ್ಪರ್ಧೆಯಿಂದ ಗಂಗಾವತಿ ಪ್ರಮುಖ ಕಣಗಳಲ್ಲಿ ಒಂದಾಗಿತ್ತು. ಅಲ್ಲಿ ಬಿಜೆಪಿಯ ಪರಣ್ಣ ಮುನವಳ್ಳಿ ಮತ್ತು ಕಾಂಗ್ರೆಸ್‌ನ ಇಕ್ವಾಲ್ ಅನ್ಸಾರಿ ಕಣದಲ್ಲಿದ್ದರು.

42547 ಮತಗಳಿಂದ ಜನಾರ್ಧನ ರೆಡ್ಡಿ ಬಾರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಇಕ್ವಾಲ್ ಅನ್ಸಾರಿ 40106 ಮತಗಳಿಂದ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ಬಿಜೆಪಿಯ ಪರಣ್ಣ ಮುನವಳ್ಳಿ 18744 ಗಳಿಂದ ಹೀನಾಯ ಸೋಲು ಸಾಧಿಸಿದ್ದಾರೆ. ನಾಲ್ಕು ತಿಂಗಳ ಹಿಂದೆಯಷ್ಟೇ ಕೆಆರ್‌ಪಿಪಿ ಅಸ್ತಿತ್ವಕ್ಕೆ ಬಂದ ಬಳಿಕ ರಾಜಕೀಯ ಪೈಪೋಟಿಯಲ್ಲಿ ಈ ಕ್ಷೇತ್ರ ಜನರ ಗಮನ ಸೆಳೆದಿತ್ತು. ತೀವ್ರ ಪೈಪೋಟಿ, ಜೊತೆಗೆ ಅಷ್ಟೇ ಕುತೂಹಲಕ್ಕೂ ಎಡೆ ಮಾಡಿಕೊಟ್ಟಿತ್ತು.

ರೆಡ್ಡಿ ಅವರನ್ನು ಶತಾಯು ಗತಾಯು ಸೋಲಿಸಲೇಬೇಕು ಎಂದು ತಂತ್ರ ರೂಪಿಸಿ ಪರಣ್ಣ ಮತ್ತು ಅನ್ಸಾರಿ ಬಾರಿ ಪ್ರಮಾಣದ ಪ್ರಚಾರ ಮಾಡಿದ್ದರು. ‘ಹೊರಗಿನವರಿಗಿಂತ ಕ್ಷೇತ್ರದಲ್ಲೇ ಇರುವವರ ಮೇಲೆ ನಂಬಿಕೆಯಿಡಿ. ಸುಲಭವಾಗಿ ಸಂಪರ್ಕಕ್ಕೆ ಸಿಗುವವರಿಗೆ ಆದ್ಯತೆ ನೀಡಿ’ ಎಂದು ಮತದಾರ ಬಳಿ ಮತಯಾಚಿಸಿದ್ದರು. ಅಂಜನಾದ್ರಿ ಸೇರಿ ಸಮಗ್ರ ಅಭಿವೃದ್ಧಿಗೆ ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದು ಭರವಸೆ ನೀಡಿರುವ ಬಿಜೆಪಿ ನಾಯಕರು, ‘ಹನುಮ ಜನಿಸಿದ ಕ್ಷೇತ್ರದಲ್ಲಿ ಹಿಂದೂ ಸಮಾಜದ ನಾಯಕನೇ ಶಾಸಕನಾಗಿ ಆಯ್ಕೆ ಆಗಬೇಕು’ ಎಂದು ಮತದಾರರ ಮೇಲೆ ಪ್ರಭಾವಬೀರಲು ಮುಂದಾಗಿದ್ದರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:27 pm, Sat, 13 May 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ