AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Election Result 2023: ಈ ಬಾರಿ ಇವಿಎಂ ಮತ ಎಣಿಕೆ ಮೊದಲ ಚಿತ್ರಣ ತುಸು ನಿಧಾನ, ಇನ್ನು ಇವಿಎಂ ಮತ ಎಣಿಕೆ ಇನ್ನೂ ನಿಧಾನ: ಸದ್ಯದ ಪರಿಸ್ಥಿತಿ ಏನು?

Election Result 2023: ಈ ಹಿನ್ನೆಲೆಯಲ್ಲಿ ಮೊದಲು ಅಂಚೆ ಮತ ಯಂತ್ರ ಆ ಬಳಿಕ, ಹಿರಿಯರ ಮತ ಎಣಿಕೆ ಕಾರ್ಯ ನಡೆಯಲಿದೆ. ಸದ್ಯಕ್ಕೆ ಅಂಚೆ ಮತ ಎಣಿಕೆ ಬಹುತೇಕ ಮುಕ್ತಾಯವಾಗಿದ್ದು, ಹಿರಿಯರ ಮತ ಎಣಿಕೆ ಶುರುವಾಗಬೇಕಿದೆ.

Election Result 2023: ಈ ಬಾರಿ ಇವಿಎಂ ಮತ ಎಣಿಕೆ ಮೊದಲ ಚಿತ್ರಣ ತುಸು ನಿಧಾನ, ಇನ್ನು ಇವಿಎಂ ಮತ ಎಣಿಕೆ ಇನ್ನೂ ನಿಧಾನ: ಸದ್ಯದ ಪರಿಸ್ಥಿತಿ ಏನು?
ಈ ಬಾರಿ ಇವಿಎಂ ಮತ ಎಣಿಕೆ ಮೊದಲ ಚಿತ್ರಣ ತುಸು ನಿಧಾನ
ಸಾಧು ಶ್ರೀನಾಥ್​
|

Updated on:May 13, 2023 | 8:47 AM

Share

ಬೆಂಗಳೂರು: ಕರ್ನಾಟಕ ಅಸೆಂಬ್ಲಿಗೆ ಮೇ 10 ರಂದು ನಡೆದಿದ್ದ ಮಹಾ ಚುನಾವಣೆಯ ಫಲಿತಾಂಶ ಇದೀಗ ನಿಧಾನಕ್ಕೆ ಒಂದೊಂದಾಗಿ ಹೊರಬೀಳುತ್ತಿದೆ. ಸದ್ಯಕ್ಕೆ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲವಾದರೂ ಬೆಳೆಗ್ಗೆ 10 ಗಂಟೆ ವೇಳೆಗೆ ಮೊದಲ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಹಿಂದೆ ಮತ ಎಣಿಕೆ ಕಾರ್ಯವು ಅಂಚೆ ಮತಗಳ ಎಣಿಕೆ (Election Result 2023) ಮೂಲಕ ಆರಂಭವಾಗುತ್ತಿತ್ತು. ಹಾಗಾಗಿ 9 ಗಂಟೆ ವೇಳೆಗೆ ಮತದಾರರ ನಾಡಿ ಮಿಡಿತಕ್ಕೆ ಒಂದಷ್ಟು ಸ್ಪಷ್ಟ ದಿಕ್ಕು ಸಿಗುತ್ತಿತ್ತು. ಅದಾದ ಮೇಲೆ ಇವಿಎಂ ಮತಯಂತ್ರಗಳಲ್ಲಿನ ಮತಗಳ ಎಣಿಕೆ ಶುರುವಾಗುತ್ತಿತ್ತು. ಆದರೆ ಈ ಬಾರಿ ವೃದ್ಧರೂ ಸಹ ಮತದಾನದಲ್ಲಿ ಪಾಲ್ಗೊಳ್ಳಲಿ ಎಂಬ ಆಶಯದೊಂದಿಗೆ ಚುನಾವಣೆ ಆಯೋಗವು ಅಂತಹವರಿಗೆ ಅನುಕೂಲವಾಗುವಂತೆ ಮಹಾ ಮತದಾನಕ್ಕೂ ಮುನ್ನವೇ ಅವರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

Karnataka Election Results 2023 Live: 

ಈ ಹಿನ್ನೆಲೆಯಲ್ಲಿ ಮೊದಲು ಅಂಚೆ ಮತ ಯಂತ್ರ ಆ ಬಳಿಕ, ಹಿರಿಯರ ಮತ ಎಣಿಕೆ ಕಾರ್ಯ ನಡೆಯಲಿದೆ. ಸದ್ಯಕ್ಕೆ ಅಂಚೆ ಮತ ಎಣಿಕೆ ಬಹುತೇಕ ಮುಕ್ತಾಯವಾಗಿದ್ದು, ಹಿರಿಯರ ಮತ ಎಣಿಕೆ ಶುರುವಾಗಬೇಕಿದೆ. ಅದಾದ ಮೇಲಷ್ಟೆ ಇವಿಎಂ ಮತ ಯಂತ್ರ ಣಿಕೆ ಶುರು.

ಸದ್ಯಕ್ಕೆ ಪ್ರಮುಖ ಮೂರು ಪಕ್ಷಗಳು ಸಾಧಿಸಿರುವ ಮುನ್ನಡೆ ಹೀಗಿದೆ: BJP 90 Congress 113 JDS 14 Others 2

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 8:37 am, Sat, 13 May 23

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?