AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Election Result 2023: ಈ ಬಾರಿ ಇವಿಎಂ ಮತ ಎಣಿಕೆ ಮೊದಲ ಚಿತ್ರಣ ತುಸು ನಿಧಾನ, ಇನ್ನು ಇವಿಎಂ ಮತ ಎಣಿಕೆ ಇನ್ನೂ ನಿಧಾನ: ಸದ್ಯದ ಪರಿಸ್ಥಿತಿ ಏನು?

Election Result 2023: ಈ ಹಿನ್ನೆಲೆಯಲ್ಲಿ ಮೊದಲು ಅಂಚೆ ಮತ ಯಂತ್ರ ಆ ಬಳಿಕ, ಹಿರಿಯರ ಮತ ಎಣಿಕೆ ಕಾರ್ಯ ನಡೆಯಲಿದೆ. ಸದ್ಯಕ್ಕೆ ಅಂಚೆ ಮತ ಎಣಿಕೆ ಬಹುತೇಕ ಮುಕ್ತಾಯವಾಗಿದ್ದು, ಹಿರಿಯರ ಮತ ಎಣಿಕೆ ಶುರುವಾಗಬೇಕಿದೆ.

Election Result 2023: ಈ ಬಾರಿ ಇವಿಎಂ ಮತ ಎಣಿಕೆ ಮೊದಲ ಚಿತ್ರಣ ತುಸು ನಿಧಾನ, ಇನ್ನು ಇವಿಎಂ ಮತ ಎಣಿಕೆ ಇನ್ನೂ ನಿಧಾನ: ಸದ್ಯದ ಪರಿಸ್ಥಿತಿ ಏನು?
ಈ ಬಾರಿ ಇವಿಎಂ ಮತ ಎಣಿಕೆ ಮೊದಲ ಚಿತ್ರಣ ತುಸು ನಿಧಾನ
ಸಾಧು ಶ್ರೀನಾಥ್​
|

Updated on:May 13, 2023 | 8:47 AM

Share

ಬೆಂಗಳೂರು: ಕರ್ನಾಟಕ ಅಸೆಂಬ್ಲಿಗೆ ಮೇ 10 ರಂದು ನಡೆದಿದ್ದ ಮಹಾ ಚುನಾವಣೆಯ ಫಲಿತಾಂಶ ಇದೀಗ ನಿಧಾನಕ್ಕೆ ಒಂದೊಂದಾಗಿ ಹೊರಬೀಳುತ್ತಿದೆ. ಸದ್ಯಕ್ಕೆ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲವಾದರೂ ಬೆಳೆಗ್ಗೆ 10 ಗಂಟೆ ವೇಳೆಗೆ ಮೊದಲ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಹಿಂದೆ ಮತ ಎಣಿಕೆ ಕಾರ್ಯವು ಅಂಚೆ ಮತಗಳ ಎಣಿಕೆ (Election Result 2023) ಮೂಲಕ ಆರಂಭವಾಗುತ್ತಿತ್ತು. ಹಾಗಾಗಿ 9 ಗಂಟೆ ವೇಳೆಗೆ ಮತದಾರರ ನಾಡಿ ಮಿಡಿತಕ್ಕೆ ಒಂದಷ್ಟು ಸ್ಪಷ್ಟ ದಿಕ್ಕು ಸಿಗುತ್ತಿತ್ತು. ಅದಾದ ಮೇಲೆ ಇವಿಎಂ ಮತಯಂತ್ರಗಳಲ್ಲಿನ ಮತಗಳ ಎಣಿಕೆ ಶುರುವಾಗುತ್ತಿತ್ತು. ಆದರೆ ಈ ಬಾರಿ ವೃದ್ಧರೂ ಸಹ ಮತದಾನದಲ್ಲಿ ಪಾಲ್ಗೊಳ್ಳಲಿ ಎಂಬ ಆಶಯದೊಂದಿಗೆ ಚುನಾವಣೆ ಆಯೋಗವು ಅಂತಹವರಿಗೆ ಅನುಕೂಲವಾಗುವಂತೆ ಮಹಾ ಮತದಾನಕ್ಕೂ ಮುನ್ನವೇ ಅವರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

Karnataka Election Results 2023 Live: 

ಈ ಹಿನ್ನೆಲೆಯಲ್ಲಿ ಮೊದಲು ಅಂಚೆ ಮತ ಯಂತ್ರ ಆ ಬಳಿಕ, ಹಿರಿಯರ ಮತ ಎಣಿಕೆ ಕಾರ್ಯ ನಡೆಯಲಿದೆ. ಸದ್ಯಕ್ಕೆ ಅಂಚೆ ಮತ ಎಣಿಕೆ ಬಹುತೇಕ ಮುಕ್ತಾಯವಾಗಿದ್ದು, ಹಿರಿಯರ ಮತ ಎಣಿಕೆ ಶುರುವಾಗಬೇಕಿದೆ. ಅದಾದ ಮೇಲಷ್ಟೆ ಇವಿಎಂ ಮತ ಯಂತ್ರ ಣಿಕೆ ಶುರು.

ಸದ್ಯಕ್ಕೆ ಪ್ರಮುಖ ಮೂರು ಪಕ್ಷಗಳು ಸಾಧಿಸಿರುವ ಮುನ್ನಡೆ ಹೀಗಿದೆ: BJP 90 Congress 113 JDS 14 Others 2

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 8:37 am, Sat, 13 May 23

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು