AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Election Result 2023: ಈ ಬಾರಿ ಇವಿಎಂ ಮತ ಎಣಿಕೆ ಮೊದಲ ಚಿತ್ರಣ ತುಸು ನಿಧಾನ, ಇನ್ನು ಇವಿಎಂ ಮತ ಎಣಿಕೆ ಇನ್ನೂ ನಿಧಾನ: ಸದ್ಯದ ಪರಿಸ್ಥಿತಿ ಏನು?

Election Result 2023: ಈ ಹಿನ್ನೆಲೆಯಲ್ಲಿ ಮೊದಲು ಅಂಚೆ ಮತ ಯಂತ್ರ ಆ ಬಳಿಕ, ಹಿರಿಯರ ಮತ ಎಣಿಕೆ ಕಾರ್ಯ ನಡೆಯಲಿದೆ. ಸದ್ಯಕ್ಕೆ ಅಂಚೆ ಮತ ಎಣಿಕೆ ಬಹುತೇಕ ಮುಕ್ತಾಯವಾಗಿದ್ದು, ಹಿರಿಯರ ಮತ ಎಣಿಕೆ ಶುರುವಾಗಬೇಕಿದೆ.

Election Result 2023: ಈ ಬಾರಿ ಇವಿಎಂ ಮತ ಎಣಿಕೆ ಮೊದಲ ಚಿತ್ರಣ ತುಸು ನಿಧಾನ, ಇನ್ನು ಇವಿಎಂ ಮತ ಎಣಿಕೆ ಇನ್ನೂ ನಿಧಾನ: ಸದ್ಯದ ಪರಿಸ್ಥಿತಿ ಏನು?
ಈ ಬಾರಿ ಇವಿಎಂ ಮತ ಎಣಿಕೆ ಮೊದಲ ಚಿತ್ರಣ ತುಸು ನಿಧಾನ
ಸಾಧು ಶ್ರೀನಾಥ್​
|

Updated on:May 13, 2023 | 8:47 AM

Share

ಬೆಂಗಳೂರು: ಕರ್ನಾಟಕ ಅಸೆಂಬ್ಲಿಗೆ ಮೇ 10 ರಂದು ನಡೆದಿದ್ದ ಮಹಾ ಚುನಾವಣೆಯ ಫಲಿತಾಂಶ ಇದೀಗ ನಿಧಾನಕ್ಕೆ ಒಂದೊಂದಾಗಿ ಹೊರಬೀಳುತ್ತಿದೆ. ಸದ್ಯಕ್ಕೆ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲವಾದರೂ ಬೆಳೆಗ್ಗೆ 10 ಗಂಟೆ ವೇಳೆಗೆ ಮೊದಲ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಹಿಂದೆ ಮತ ಎಣಿಕೆ ಕಾರ್ಯವು ಅಂಚೆ ಮತಗಳ ಎಣಿಕೆ (Election Result 2023) ಮೂಲಕ ಆರಂಭವಾಗುತ್ತಿತ್ತು. ಹಾಗಾಗಿ 9 ಗಂಟೆ ವೇಳೆಗೆ ಮತದಾರರ ನಾಡಿ ಮಿಡಿತಕ್ಕೆ ಒಂದಷ್ಟು ಸ್ಪಷ್ಟ ದಿಕ್ಕು ಸಿಗುತ್ತಿತ್ತು. ಅದಾದ ಮೇಲೆ ಇವಿಎಂ ಮತಯಂತ್ರಗಳಲ್ಲಿನ ಮತಗಳ ಎಣಿಕೆ ಶುರುವಾಗುತ್ತಿತ್ತು. ಆದರೆ ಈ ಬಾರಿ ವೃದ್ಧರೂ ಸಹ ಮತದಾನದಲ್ಲಿ ಪಾಲ್ಗೊಳ್ಳಲಿ ಎಂಬ ಆಶಯದೊಂದಿಗೆ ಚುನಾವಣೆ ಆಯೋಗವು ಅಂತಹವರಿಗೆ ಅನುಕೂಲವಾಗುವಂತೆ ಮಹಾ ಮತದಾನಕ್ಕೂ ಮುನ್ನವೇ ಅವರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

Karnataka Election Results 2023 Live: 

ಈ ಹಿನ್ನೆಲೆಯಲ್ಲಿ ಮೊದಲು ಅಂಚೆ ಮತ ಯಂತ್ರ ಆ ಬಳಿಕ, ಹಿರಿಯರ ಮತ ಎಣಿಕೆ ಕಾರ್ಯ ನಡೆಯಲಿದೆ. ಸದ್ಯಕ್ಕೆ ಅಂಚೆ ಮತ ಎಣಿಕೆ ಬಹುತೇಕ ಮುಕ್ತಾಯವಾಗಿದ್ದು, ಹಿರಿಯರ ಮತ ಎಣಿಕೆ ಶುರುವಾಗಬೇಕಿದೆ. ಅದಾದ ಮೇಲಷ್ಟೆ ಇವಿಎಂ ಮತ ಯಂತ್ರ ಣಿಕೆ ಶುರು.

ಸದ್ಯಕ್ಕೆ ಪ್ರಮುಖ ಮೂರು ಪಕ್ಷಗಳು ಸಾಧಿಸಿರುವ ಮುನ್ನಡೆ ಹೀಗಿದೆ: BJP 90 Congress 113 JDS 14 Others 2

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 8:37 am, Sat, 13 May 23

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ