AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karwar-Ankola Election Results: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ರೂಪಾಲಿ ನಾಯ್ಕ್, ಸತೀಶ್​ ಸೈಲ್ ಮಧ್ಯೆ ಪೈಪೋಟಿ

Karwar-Ankola Assembly Election Result 2023 Live Counting Updates: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ರೂಪಾಲಿ ನಾಯ್ಕ್​, ಕಾಂಗ್ರೆಸ್​ನಿಂದ ಸತೀಶ್​ ಸೈಲ್​ ಹಾಗೂ ಜೆಡಿಎಸ್​ನಿಂದ ಚೈತ್ರಾ ಕೊಠಾರಕರ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Karwar-Ankola Election Results: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ರೂಪಾಲಿ ನಾಯ್ಕ್, ಸತೀಶ್​ ಸೈಲ್ ಮಧ್ಯೆ ಪೈಪೋಟಿ
ರೂಪಾಲಿ ನಾಯ್ಕ್​, ಸತೀಶ್​ ಸೈಲ್​
ಕಿರಣ್ ಹನುಮಂತ್​ ಮಾದಾರ್
|

Updated on:May 13, 2023 | 11:28 AM

Share

Karwar-Ankola Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ (Karwar-Ankola Assembly Constituency)ಹಾಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ರೂಪಾಲಿ ನಾಯ್ಕ್​ ಸ್ಪರ್ಧಿಸಿದ್ದಾರೆ. ಕಳೆದ ಸಲ 2018ರ ವಿಧಾನಸಭೆ ಚುನಾವಣೆಯಲ್ಲಿ ಬರೊಬ್ಬರಿ 60339 ಮತಗಳನ್ನ ಪಡೆದು ಜಯಶಾಲಿಯಾಗಿದ್ದರು. ಈ ಬಾರಿ ಕೂಡ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದ ಇವರು  ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್​​ನಿಂದ ಸತೀಶ್​ ಸೈಲ್​ ಸ್ಪರ್ಧಿಸಿದ್ದು, 2018 ರ ವಿಧಾನಸಭೆ ಚುನಾವಣೆಯಲ್ಲಿ 45071 ಮತಗಳನ್ನ ಪಡೆದು, 15268 ಮತಗಳ ಅಂತರದಿಂದ ಸೋಲನ್ನ ಕಂಡಿದ್ದರು. ಈ ಬಾರಿ ಹೇಗಾದರೂ ಮಾಡಿ ಗೆಲುವು ಸಾಧಿಬೇಕೆಂದು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನು ಈ ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಈ ಹಿಂದೆ ಜೆಡಿಎಸ್​ಬಿಜೆಪಿ ಹಾಗೂ ಕಾಂಗ್ರೆಸ್​ ತ್ರಿಕೋನ ಸ್ಪರ್ಧೆ ಏರ್ಪಟಿತ್ತು. ಆದ್ರೆ, ಈ ಸಲ ಬಿಜೆಪಿ ಕಾಂಗ್ರೆಸ್​ ನೇರಾನೇರ ಸ್ಪರ್ಧೆ ನಡೆಯುತ್ತಿದೆ. ಇನ್ನು ಜೆಡಿಎಸ್​ನಿಂದ ಈ ಸಲ ಚೈತ್ರಾ ಕೊಠಾರಕರ್ ಇದೆ ಮೊದಲ ಬಾರಿಗೆ ಸ್ಪರ್ಧಿಸಿದ್ದು, ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 4:13 am, Sat, 13 May 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ