AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Assembly Election Result : ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​​ನ ಅಭ್ಯರ್ಥಿ ರೂಪ ಕಲಾ ಎಂ ಗೆಲುವಿನ ಸಂಭ್ರಮದಲ್ಲಿದ್ದಾರೆ.

KGF Assembly Election Result : ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​​ನ ಅಭ್ಯರ್ಥಿ ರೂಪ ಕಲಾ ಎಂ ಗೆಲುವಿನ ಸಂಭ್ರಮದಲ್ಲಿದ್ದಾರೆ.

KGF Assembly Election Result : ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​​ನ ಅಭ್ಯರ್ಥಿ ರೂಪ ಕಲಾ ಎಂ ಗೆಲುವಿನ ಸಂಭ್ರಮದಲ್ಲಿದ್ದಾರೆ.
KGF Assembly Election 2023Image Credit source: Twitter
TV9 Web
| Updated By: ಅಕ್ಷತಾ ವರ್ಕಾಡಿ|

Updated on: May 13, 2023 | 3:01 PM

Share

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದೆ. ಕೆಜಿಎಫ್​ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್​ ನಿಂದ ಮಾಜಿ ಸಂಸದ ಕೆಹೆಚ್​ ಮುನಿಯಪ್ಪ ಪುತ್ರಿ ಹಾಲಿ ಶಾಸಕಿ ರೂಪ ಕಲಾ ಎಂ​ ಸ್ಪರ್ಧೆ ಮಾಡಿದ್ದು ಎರಡನೇ ಬಾರಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದು ಇದೀಗಾ ಜಯಗಳಿಸಿದ್ದಾರೆ. ಇನ್ನು ಬಿಜೆಪಿಯಿಂದ ಮಾಜಿ ಶಾಸಕ ವೈ.ಸಂಪಂತಿ ಪುತ್ರಿ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದ ಅಭ್ಯರ್ಥಿ ಅಶ್ವಿನಿ ಸಂಪಂಗಿ, ಈ ಸಲವೂ ಕೂಡ ಪರಾಭವಗೊಂಡಿದ್ದಾರೆ. ಜೆಡಿಎಸ್ ಪಕ್ಷದದಿಂದ ಹೊಸ ಮುಖ ರಮೇಶ್​ ಬಾಬು ಹಾಗೂ ಆರ್.ಪಿ.ಐ ಪಕ್ಷದಿಂದ ಮಾಜಿ ಶಾಸಕ ಎಸ್​.ರಾಜೇಂದ್ರನ್​ ಸ್ಪರ್ಧೆ ಮಾಡಿದ್ದು ಗೆಲುವು ಇವರ ಕೈ ಹಿಡಿದಿಲ್ಲ. ಹೀಗಾಗಿ ಈ ಕ್ಷೇತ್ರದಲ್ಲಿ ಭಾರೀ ಪೈಪೋಟಿ ಏರ್ಪಟ್ಟಿತ್ತು. ಇದೀಗಾ ಮಾಜಿ ಸಂಸದ ಕೆಹೆಚ್​ ಮುನಿಯಪ್ಪ ಪುತ್ರಿ ಹಾಲಿ ಶಾಸಕಿ ರೂಪ ಕಲಾ ಎಂ​ ಗೆಲುವಿನ ಸಂಭ್ರಮದಲ್ಲಿದ್ದಾರೆ.

1957ರಲ್ಲಿ ಸಿಪಿಐನ ಎಂ.ಸಿ.ನರಸಿಂಹನ್, ಎಸ್‌ಸಿಎಫ್‌ನ ಸಿ.ಎಂ. ಆರ್ಮುಗಂ, 1962ರಲ್ಲಿ ಸಿಪಿಐ ಪಕ್ಷದ ಎಸ್.ರಾಜಗೋಪಾಲ್, 1967ರಲ್ಲಿ ಕಾಂಗ್ರೆಸ್‌ನ ಎಸ್.ಆರ್.ಗೋಪಾಲ್, 1972ರಲ್ಲಿ ಪಕ್ಷೇತರ ಅಭ್ಯರ್ಥಿ ಸಿ.ಎಂ.ಆರ್ಮುಗಂ, 1978ರಲ್ಲಿ ಆರ್‌ಪಿಐನ ಸಿ.ಎಂ.ಆರ್ಮುಗಂ, 1983ರಲ್ಲಿ ಸಾಲಿನಲ್ಲಿ ಎಐಡಿಎಂಕೆ ಎಂ.ಭಕ್ತವತ್ಸಲಂ, 1985ರಲ್ಲಿ ಸಿಪಿಎಂ ಪಕ್ಷದ ಟಿ.ಎಸ್.ಮಣಿ, 1989ರಲ್ಲಿ ಸಾಲಿನಲ್ಲಿ ಎಐಡಿಎಂಕೆ ಎಂ.ಭಕ್ತವತ್ಸಲಂ, 1994ರಲ್ಲಿ ಆರ್‌ಪಿಐ ಪಕ್ಷದ ಎಸ್.ರಾಜೇಂದ್ರನ್, 1999ನೇ ಸಾಲಿನಲ್ಲಿ ಎಐಎಡಿಎಂಕೆಯ ಎಂ.ಭಕ್ತವತ್ಸಲಂ, 2004ರಲ್ಲಿ ಸಾಲಿನಲ್ಲಿ ಆರ್‌ಪಿಐನ ಎಸ್. ರಾಜೇಂದ್ರನ್, 2008ನೇ ಸಾಲಿನಲ್ಲಿ ಬಿಜೆಪಿಯ ವೈ.ಸಂಪಂಗಿ,2013ನೇ ಸಾಲಿನಲ್ಲಿ ವೈ.ರಾಮಕ್ಕ ಆಯ್ಕೆಯಾಗಿದ್ದರು 2018ರ ಚುನಾವಣೆಯಲ್ಲಿ ಕಾಂಗ್ರೇಸ್​ ಪಕ್ಷ ರೂಪಕಲಾ ಅವರು ಗೆಲುವು ಸಾಧಿಸಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ